ಕನ್ನಡ ರಾಜ್ಯೋತ್ಸವದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು

Date:

ಬೇತಮಂಗಲ: ಇಲ್ಲಿನ ಬಸ್ ನಿಲ್ದಾಣದ ಅಂಬೇಡ್ಕರ್ ಪುತ್ಥಳಿ ಮುಂಭಾಗದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆ ಆಶ್ರಯದಲ್ಲಿ ಅಂತರ್ಜಾತಿ ವಿವಾಹವು ಕನ್ನಡ ರಾಜ್ಯೋತ್ಸವ ದಿನದಂದು ನಡೆಯಿತು.

ಪಟ್ಟಣದ ಅಂಬೇಡ್ಕರ್ ಪ್ರತಿಮೆಗೆ ನವ ವಿವಾಹಿತರು ಮಾಲಾರ್ಪಣೆ ಮಾಡುವ ಮೂಲಕ ನೂತನ ಜೀವನಕ್ಕೆ ಕಾಲಿಟ್ಟರು, ಒಬ್ಬರನ್ನೊಬ್ಬರು ಹಲವು ವರ್ಷಗಳಿಂದ‌ ಪ್ರೀತ್ಸುತ್ತಿದ್ದ ಯುವಕ ವೆಂಕಟೇಶ್ ಹಾಗೂ ಯುವತಿ ಅಮೂಲ್ಯ ನವ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹಾಸನ ಜಿಲ್ಲೆಯ ಅಮೂಲ್ಯ, ‌ ಬೇತಂಮಗಲ ಹೋಬಳಿಯ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯತಿಯ ತಿಮ್ಮಸಂದ್ರ ಗ್ರಾಮದ ವೆಂಕಟೇಶ್ ಪೋಷಕರ ಸಮ್ಮುಖದಲ್ಲಿ ವಿವಾಹವಾದರು.

ಈ ವೇಳೆ ಎವೈವಿಕೆ ಸಂಘಟನೆ ಅಧ್ಯಕ್ಷ ಜೈಭೀಮ್ ಶ್ರೀನಿವಾಸ್ ಮಾತನಾಡಿ, ಹಾಸನ ಮೂಲದ ಅಮೂಲ್ಯ ಹಾಗೂ ಕೆಜಿಎಫ್ ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದ ಯುವಕ ವೆಂಕಟೇಶ್ ಪರಸ್ಪರ ಹಲುವು ವರ್ಷಗಳಿಂದ ಪ್ರೀತಿಸುತ್ತಿದ್ದೂ ಯುವಕ ಪರಿಶಿಷ್ಟ ಜಾತಿಗೆ ಸೇರಿರುತ್ತಾನೆ ಯುವಕಿ ಒಕ್ಕಲಿಗ ಜಾತಿಗೆ ಸೇರಿರುತ್ತಾಳೆ ಆದರೆ ಇವರ ವಿವಾಹಕ್ಕೆ ಯುವಕೀಯ ಮನೆಯಲ್ಲಿ ಒಪ್ಪದ ಕಾರಣ ಡಾ ಬಿ ಆರ್ ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆಯ ನೆರುವು ಕೇಳಿದಾಗ ಸಂಘಟನೆ ಪದಾಧಿಕಾರಿಗಳ ಆಶ್ರಯದಲ್ಲಿ ಬೇತಮಂಗಲದ ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹ ಮಾಡಲಾಯಿತು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..? ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಪದವೀಧರರು ನೋಂದಣಿ ಮಾಡಿಕೊಳ್ಳಲು ತೋಪಲ್ಲಿ ಚೌಡರೆಡ್ಡಿ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ರಾಜ್ಶಾಧ್ಶಕ್ಷರು ಜೈಭೀಮ್ ಶ್ರೀನಿವಾಸ್ˌ ರಾಜ್ಶ ಯುವ ಘಟಕ ಉಪಾಧ್ಶಕ್ಷರು ಕೃಷ್ಣಮೂರ್ತಿˌ ಜಿಲ್ಲಾಧ್ಶಕ್ಷರು ಗೋವಿಂದಪ್ಪˌ ತಾಲ್ಲೂಕು ಅಧ್ಶಕ್ಷರು ಕಣ್ಣೂರು ರಾಜೇಶ್ˌ ಹೋಬಳಿ ಅಧ್ಶಕ್ಷರು ಸಂಜು ಹಾಗೂ ಯುವ ಮುಖಂಡ ಕಿಶೋರ್ ಹಲವಾರು ಯುವಕರು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕರಿಗೆ ಅನಗತ್ಯ ತೊಂದರೆ ನೀಡುವ ವರ್ತಕರ ವಿರುದ್ಧ ಈ ಕಾನೂನು ಕ್ರಮ : ಡಾ. ಎಂ. ಆರ್. ರವಿ

ಕೋಲಾರ:ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಯುದ್ಧದ ವಿದ್ಯಮಾನಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಮಾರುಕಟ್ಟೆಯಲ್ಲಿ ಆಹಾರ ಪದಾರ್ಥಗಳು...

ಇರಾನ್ ಯುದ್ದ ನಿಲ್ಲಿಸುವಂತೆ ಯು ಬಸವರಾಜ್ ಒತ್ತಾಯ.

ಕೋಲಾರ: ಇರಾನ್ ದೇಶದಲ್ಲಿರುವ ತೈಲ ಸಂಪನ್ಮೂಲಗಳನ್ನು ಕೊಳ್ಳೆ ಹೊಡೆಯುವ ದುರುದ್ದೇಶದಿಂದ ಆ...

ಟೊಮೆಟೊ ಬೆಲೆ ಕುಸಿತ: ಅವಿಭಜಿತ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಸಂಕಷ್ಟ

ಪ್ರತಿದಿನ ಟೊಮೆಟೊ ಬೆಲೆ ಕುಸಿಯುತ್ತಿರುವ ಕಾರಣ ರೈತರು ನಿರಾಶೆಗೆ ಒಳಗಾಗಿದ್ದಾರೆ. ಕೋಲಾರ...

ಕಾರು ಅಪಘಾತ ಪ್ರಾಂತ ರೈತ ಸಂಘದ ಟಿ.ಎಂ ವೆಂಕಟೇಶ್ ದುರ್ಮರಣ

ಕೋಲಾರ: ಸಿಪಿಐಎಂ ಪಕ್ಷದ ತಾಲೂಕು ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಪ್ರಾಂತ...