ಕೊಪ್ಪಳ | ವಿಸ ಉಪ ಚುನಾವಣೆ ಸನ್ನಿಹಿತ; ಪೂರ್ವ ಸಿದ್ಧತೆಗೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸೂಚನೆ

Date:

ಕೊಪ್ಪಳದ ಗಂಗಾವತಿ ವಿಧಾನ ಸಭಾ ಉಪ ಚುನಾವಣೆ ಸನ್ನಿಹಿತವಾಗಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಕಾರ್ಯಕರ್ತರಿಗೆ ಸೂಚಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಗಂಗಾವತಿ ವಿಧಾನ ಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಂದ ಹಾಗೂ ಕೊಪ್ಪಳ ನಗರದಿಂದ ಆಗಮಿಸಿದ್ದ ಕಾರ್ಯಕರ್ತರ ಸಭೆಗಳಲ್ಲಿ ಅವರು ಮಾತನಾಡಿದರು.

ಪಕ್ಷದ ಕಾರ್ಯಕರ್ತರು ಈಗಿಂದಲೇ ಸಿದ್ಧತೆ ನಡೆಸಿ, ಕಾನೂನು ಚೌಕಟ್ಟಿನಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ನಮ್ಮ ಚಟುವಟಿಕೆಗಳನ್ನು ಕೂಡಲೇ ಆರಂಭಿಸಬೇಕು. ಕ್ಷೇತ್ರದ ಎಲ್ಲಾ ಕಾರ್ಯಕರ್ತರನ್ನು ಒಟ್ಟುಗೂಡಿಸುವ ಕೆಲಸ ಮಾಡಿ. ಮುಂದಿನ ವಾರ ಕೊಪ್ಪಳ ಅಥವಾ ಗಂಗಾವತಿಗೆ ಬರುವ ಬಗ್ಗೆ ಮಾಹಿತಿ ನೀಡಲಾಗುವುದು” ಎಂದು ಕಾರ್ಯಕರ್ತರಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಸೈಯ್ಯದ್ ಸಲಿಮುದ್ದೀನ್ ಅಲ್ವಿ, ಮೊಹಮ್ಮದ್ ಕೀರ್ಮಾನಿ ಖಾಝಿ, ಮೌಲಾ ಹುಸೇನ್ ಹಣಗಿ, ಮನೋಹರ ಸ್ವಾಮಿ ಹಿರೇಮಠ, ಕಾಸೀಮ್ ಸಾಬ್ ಗದ್ವಾಲ್ ಎಫ್, ರಾಘವೇಂದ್ರ, ಇಲಿಯಾಸ್ ಖಾದ್ರಿ, ಬಸವರಾಜ್ ಚಿಲವಾಡಗಿ, ಸಂಗನಗೌಡ, ವೆಂಕಟೇಶ್ ಬಾಬು, ವಿಶ್ವನಾಥ್ ಮಾಲಿ ಪಾಟೀಲ್, ನಾಗರಾಜ್ ಕೊತ್ವಲ್, ಉಮರ್ ಹುಸೇನ್ ಸಾಬ್, ಆಸೀಫ್ ಅಹಮದ್, ಆನಂದ್ ಹಾಸಲ್ಕರ್, ರಹೆಮತ್ ಸಂಪಂಗಿ, ಅಯ್ಯೂಬ್ ಅಲಿ, ಈಶಪ್ಪ ಕುಂಬಾರ, ವೆಂಕಟೇಶ್, ಹೊನ್ನೂರ್ ಅಲಿ,ರಫೀಕ್ ಸಂಪಂಗಿ, ಜೆ.ರವಿ ನಾಯಕ, ಸಿದ್ದು ಹೊಸಮಠ, ಬಾಬರ್, ಇಲಿಯಾಸ್ ಬಾಬಾ, ಸನ್ನಿಕ್, ಗಿರೀಶ್ ಗಾಯಕ್ವಾಡ್, ಗವಿಸಿದ್ದಯ್ಯ, ಸಾಜೀದ್, ಜುಬೇರ್, ಬಸವರಾಜ್ ಜೇಕಿನ್, ಪಾಮಣ್ಣ ಯಾದವ್, ವೀರನಗೌಡ ವಿರೂಪಾಕ್ಷಯ್ಯ ಸ್ವಾಮಿ, ವೀರೇಶ ಕಿನ್ನಾಳ ಹಾಗೂ ಕಾರ್ಯಕರ್ತರು ಇದ್ದರು.

ಇದನ್ನೂ ಓದಿ: ಕೊಪ್ಪಳ | ಕತ್ತು ಹಿಸುಕಿ ಪತ್ನಿಯನ್ನು ಕೊಂದ ಪತಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...