ಕಾಂಗ್ರೆಸ್‌ ಪರ ಶಿವರಾಜ್‌ ಕುಮಾರ್‌ ಪ್ರಚಾರ : ನಾಲಿಗೆ ಹರಿಬಿಟ್ಟ ಪ್ರಶಾಂತ್‌ ಸಂಬರಗಿ

Date:

ಹಣ ಪಡೆದು ಕಾಂಗ್ರೆಸ್‌ ಪರ ಪ್ರಚಾರ ನಡೆಸುತ್ತಿದ್ದಾರೆಂದು ಆರೋಪ

ವಿರೋಧ ವ್ಯಕ್ತವಾಗುತ್ತಲೇ ಫೇಸ್‌ ಬುಕ್‌ ಪೋಸ್ಟ್‌ ತೆಗೆದು ಹಾಕಿದ ಸಂಬರಗಿ

ನಟ ಶಿವರಾಜ್‌ ಕುಮಾರ್‌ ಹಣ ಪಡೆದು ಕಾಂಗ್ರೆಸ್‌ ಪಕ್ಷದ ಪರ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ ಎಂದು ಬಿಗ್‌ ಬಾಸ್‌ ಮಾಜಿ ಸ್ಪರ್ಧಿ, ಬಲಪಂಥೀಯ ಸಂಘಟನೆಗಳ ಜೊತೆ ಗುರುತಿಸಿಕೊಂಡಿರುವ ಪ್ರಶಾಂತ್‌ ಸಂಬರಗಿ ನಾಲಿಗೆ ಹರಿಬಿಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿವಣ್ಣ ಯಾವತ್ತೂ ʼಸ್ಕ್ರಿಪ್ಟ್‌ʼ ಕೇಳುವುದೇ ಇಲ್ಲ. ಆದರೆ, ಪೇಮೆಂಟ್‌ ತುಂಬಾನೇ ಮುಖ್ಯ, ಒಪ್ಪಿಕೊಂಡಿದ್ದ ಸಿನಿಮಾ ಮಾಡುತ್ತಾರೆ. ತುಂಬಾ ಎಮೋಶನಲ್‌ ಜೀವಿ ನಮ್ಮ ಶಿವಣ್ಣ. ಸಿನಿಮಾ ಫ್ಲಾಪ್‌ ಆದರೂ ಅವರು ಕೇರ್‌ ಮಾಡಲ್ಲ. ಮತ್ತೆ ಪೇಮೆಂಟ್‌ ತೆಗೆದುಕೊಂಡು ಇನ್ನೊಂದು ಫಿಲಂ ಸೈನ್‌ ಮಾಡಿಬಿಡ್ತಾರೆ. ಅದೇ ಫಾರ್ಮುಲಾ ರಾಜಕೀಯದಲ್ಲೂ ಅನುಸರಿಸಿದ್ದಾರೆ. ಕ್ಯಾಂಡಿಡೇಟ್‌ ಗೆದ್ದರೇನು, ಸೋತರೇನು ಎಲ್ಲ ಒಂದೇ. ಬಂತಾ ಪ್ಯಾಕೇಟ್‌ ಸರಿ. ಆಲ್‌ ರೈಟ್‌ ಮುಂದೆ ಹೋಗೋಣ” ಎಂದು ಶಿವರಾಜ್‌ ಕುಮಾರ್‌ ಹಣ ಪಡೆದು ಪ್ರಚಾರ ಮಾಡುತ್ತಿರುವುದಾಗಿ ಗಂಭೀರ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೇ ಶಿವಣ್ಣನ ವಿರುದ್ಧ ಅಶ್ಲೀಲ ಪದ ಪ್ರಯೋಗವನ್ನು ಕೂಡ ಮಾಡಿದ್ದಾರೆ.

prashant sambaragi 2

ಪ್ರಶಾಂತ್‌ ಸಂಬರಗಿ ಫೇಸ್‌ ಬುಕ್‌ನಲ್ಲಿ ಈ ರೀತಿಯ ವಿವಾದಾತ್ಮಕ ಬರಹವನ್ನು ಹಂಚಿಕೊಳ್ಳುತ್ತಲೇ ಶಿವಣ್ಣನ ಅಭಿಮಾನಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. “ನೀನು ರಾಜಕೀಯ ಪಕ್ಷದ ಗುಲಾಮ. ನಿನಗೆ ಶಿವಣ್ಣನ ಬಗ್ಗೆ ಮಾತನಾಡುವ ಯೋಗ್ಯತೆ ನಿನಗೆ ಏನಿದೆ?” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯ ಪರ ಪ್ರಚಾರಕ್ಕಿಳಿದ ಸ್ಯಾಂಡಲ್‌ವುಡ್‌ ತಾರೆಯರು

ರಾಜ್‌ ಕುಟುಂಬದ ಅಭಿಮಾನಿಗಳಿಂದ ಭಾರೀ ವಿರೋಧ ವ್ಯಕ್ತವಾಗುತ್ತಲೇ ಪ್ರಶಾಂತ್‌ ಸಂಬರಗಿ ತಮ್ಮ ಫೇಸ್‌ ಬುಕ್‌ ಕಾತೆಯಿಂದ ವಿವಾದಾತ್ಮಕ ಬರಹವನ್ನು ತೆಗೆದು ಹಾಕಿದ್ದಾರೆ. ಆದರೆ, ರಾಜ್‌ ಕುಟುಂಬದ ಅಭಿಮಾನಿಗಳು ವಿವಾದಿತ ಬರಹದ ʼಸ್ಕ್ರೀನ್‌ ಶಾಟ್‌ʼ ಮುಂದಿಟ್ಟು ಪರಿಣಾಮ ಎದುರಿಸುವಂತೆ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...