ವಿಜಯಪುರ | ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಶಿಬಿರ

Date:

ಭಾರತ ದೊಡ್ಡ ಪ್ರಜಾಪ್ರಭುತ್ವ ದೇಶ ಎಂದು ಜಗತ್ತಿಗೆ ಮಾದರಿಯಾದರೇ, ಇಡೀ ಜಗತ್ತಿನ ಶೋಷಿತ ವರ್ಗದ, ಕಾರ್ಮಿಕರ ಹಾಗೂ ಬಡವರ ವಿಮೋಚನೆಗಾಗಿ ನಡೆದ ಸಮಾಜವಾದಿ (ನವೆಂಬರ್) ಕ್ರಾಂತಿ ನಡೆದ ಮೇಲೆ ಕಾರ್ಮಿಕರ ರಾಜ್ಯ ಸಮಾಜವಾದ ವ್ಯವಸ್ಥೆ ಈಡೀ ಇಡೀ ಜಗತ್ತಿಗೆ ಮಾದರಿಯಾಗಿತ್ತು ಎಂದು ಹೊಸತು ಪತ್ರಿಕೆಯ ಸಂಪಾದಕ ಡಾ. ಸಿದ್ದನಗೌಡ ಪಾಟೀಲ್ ಹೇಳಿದ್ದಾರೆ.

ವಿಜಯಪುರದಲ್ಲಿ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಸಮಾಜವಾದದ ಕುರಿತು ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

“ಐತಿಹಾಸಿಕ ವ್ಯಕ್ತಿಗಳಾದ ಬುದ್ಧ, ಬಸವಣ್ಣ, ಗಾಂಧಿಜಿ, ಅಂಬೇಡ್ಕರ್ ಕಾರ್ಲ್ ಮಾರ್ಕ್ಸ್ ಹಾಗೂ ಸಮಾಜವಾದದ ಪಿತಾಮಹ ಲೆನಿನ್ ಇಂತಹ ಹಲವಾರು ವ್ಯಕ್ತಿಗಳು ಸಮಾಜದ ತುಳಿತಕ್ಕೊಳಗಾದವರ ಪರ ದ್ವನಿ. ಸಮಾಜಮುಖಿಯಾಗಿ ಕೆಲಸ ಮಾಡಿದ್ದರಿಂದ ಅವರ ವ್ಯಕ್ತಿತ್ವ ಇಂದು ಮಾದರಿಯಾಗಿದೆ. ವ್ಯಕ್ತಿಯ ವ್ಯಕ್ತಿತ್ವ ವಿಕಸನವಾಗಬೇಕಾದರೆ ವ್ಯಕ್ತಿ ಸಮಾಜ ಮುಖಿವಾಗಿ ಜೀವನ ಮಾಡಿದಾಗ ಮಾತ್ರ” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೀಳರಿಮೆ ಮನೋಭಾವದಿಂದ ಹೊರಗೆ ಬರಬೇಕಾಗಿದೆ. ದೇಶದಲ್ಲಿ ಎಲ್ಲ ಧರ್ಮಿಯರು ಚೆನ್ನಾಗಿರಬೇಕೆಂದರೆ, ಭಾರತೀಯರ ಗ್ರಂಥ ಭಾರತದ ಸಂವಿಧಾನವನ್ನ ರಕ್ಷಿಸಬೇಕಾಗಿದೆ. ಎಲ್ಲ ಧರ್ಮೀಯ ಗ್ರಂಥಗಳು ಕೂಡ ಆ ಧರ್ಮಿಯರು ಹೇಗೆ ಜೀವಿಸಬೇಕೆಂಬುದು ಹೇಳುತ್ತವೆ. ಆದರೆ, ಭಾರತ ಸಂವಿಧಾನ ಮಾತ್ರ ಎಲ್ಲ ಧರ್ಮಿಯರು ಹೇಗೆ ಜೀವಿಸಬೇಕೆಂಬುದಕ್ಕೆ ದಾರಿದೀಪವಾಗಿದೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ತುಕಾರಾಂ ಚಂಚಲಿಕರ, ಹಿರಿಯ ಸಮಾಜ ಚಿಂತಕರಾದ ಅಪ್ಪಾಸಾಹೇಬ ಯರನಾಳ, ಪ್ರಗತಿಪರ ಚಿಂತಕರಾದ ಸಿ.ಎ.ಗಂಟೆಪ್ಪಗೋಳ, ಜಿ.ಜಿ.ಗಾಂಧಿ, ಲಕ್ಷ್ಮಣ್ ಹಂದ್ರಾಳ, ಬಾಳು ಜೇವೂರ, ಹನುಮಂತ ಮಮದಾಪುರ್  ಶ್ರೀ.ಮಿಲಿಂದ್ ಚಂಚಲಕರ, ಎಚ್.ಬಿ. ಚಿಂಚೋಳಿ, ರಾಜು ಮಠ, ಶಂಕರ್ ಆಲ್ಯಾಳ, ರವೀಂದ್ರ ಹಳಿಂಗಳಿ, ಎಸ್.ಎಸ್.ಕಟ್ಟಿ ಇನ್ನಿತರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...