15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಕನ್ನಡ ವಿಭಾಗದಲ್ಲಿ ‘ನಿರ್ವಾಣ’ ತುಳು ಚಿತ್ರಕ್ಕೆ ಪ್ರಶಸ್ತಿ

Date:

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂದು(ಮಾ.7) ತೆರೆಬಿದ್ದಿದ್ದು, ಕನ್ನಡ ವಿಭಾಗದಲ್ಲಿ ತುಳು ಭಾಷೆಯಲ್ಲಿರುವ ‘ನಿರ್ವಾಣ’ ಚಿತ್ರವು ಕನ್ನಡ ವಿಭಾಗದಲ್ಲಿ ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅಮರ್ ಎಲ್ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದರು.

ಉಳಿದಂತೆ ಕನ್ನಡ ಸಿನಿಮಾ ವಿಭಾಗದಲ್ಲಿ ಕೆ ಯಶೋಧಾ ಪ್ರಕಾಶ್ ನಿರ್ದೇಶನದ ಕಂದೀಲು ಎರಡನೇ ಸ್ಥಾನ ಗಳಿಸಿದ್ದರೆ, ರಂಗಸ್ವಾಮಿ ಎಸ್ ನಿರ್ದೇಶನದ ‘ಆಲ್ ಇಂಡಿಯಾ ರೇಡಿಯೋ’ ಸಿನಿಮಾ ತೃತೀಯ ಸ್ಥಾನ ಪಡೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

15th bengaluru international film festival LOGO

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಎಲ್ಲ ಪ್ರಶಸ್ತಿಗಳ ವಿವರ ಹೀಗಿದೆ:

ಜೀವಮಾನ ಸಾಧನೆ ಪ್ರಶಸ್ತಿ: ಖ್ಯಾತ ನಿರ್ದೇಶಕ ಎಂ.ಎಸ್.ಸತ್ಯು

ಅತ್ಯುತ್ತಮ ಕನ್ನಡ ಸಿನಿಮಾ ವಿಭಾಗ

ಪ್ರಥಮ ಪ್ರಶಸ್ತಿ: ನಿರ್ವಾಣ – ನಿರ್ದೇಶಕರು: ಅಮರ್ ಎಲ್

ದ್ವಿತೀಯ ಪ್ರಶಸ್ತಿ: ಕಂದೀಲು – ನಿರ್ದೇಶಕರು: ಕೆ ಯಶೋಧಾ ಪ್ರಕಾಶ್

ತೃತೀಯ ಪ್ರಶಸ್ತಿ: ಆಲ್ ಇಂಡಿಯಾ ರೇಡಿಯೋ- ನಿರ್ದೇಶಕರು: ರಂಗಸ್ವಾಮಿ ಎಸ್

ತೀರ್ಪುಗಾರರ ಮೆಚ್ಚುಗೆ ಪಡೆದ ಸಿನಿಮಾ

ಕ್ಷೇತ್ರಪತಿ ಸಿನಿಮಾ – ನಿರ್ದೇಶಕರು: ಶ್ರೀಕಾಂತ್ ಕಟಗಿ

ಸ್ವಾತಿ ಮುತ್ತಿನ ಮಳೆ ಹನಿಯೇ: ನಿರ್ದೇಶಕರು: ರಾಜ್ ಬಿ ಶೆಟ್ಟಿ

ಅತ್ಯುತ್ತಮ ಭಾರತೀಯ ಸಿನಿಮಾ ವಿಭಾಗ

ಪ್ರಥಮ ಪ್ರಶಸ್ತಿ: ಶ್ಯಾಮ್ ಚಿ ಆಯಿ(ಮರಾಠಿ) – ನಿರ್ದೇಶಕರು: ಸುಜಯ್ ದಹಾಕೆ

ದ್ವಿತೀಯ ಪ್ರಶಸ್ತಿ: ಅಯೋತಿ(ತಮಿಳು) – ನಿರ್ದೇಶಕರು: ಆರ್ ಮಂಥಿರಾ ಮೂರ್ತಿ

ತೃತೀಯ ಪ್ರಶಸ್ತಿ: ಚಾವೇರ್(ಮಲಯಾಳಂ) ನಿರ್ದೇಶಕರು: ಟಿನು ಪಾಪಚ್ಚನ್

FIRPRESCI ಪ್ರಶಸ್ತಿ : ಶ್ಯಾಮ್ ಚಿ ಆಯಿ(ಮರಾಠಿ) – ನಿರ್ದೇಶಕರು: ಸುಜಯ್ ದಹಾಕೆ

ಏ‍ಷ್ಯಾದ ಅತ್ಯುತ್ತಮ ಸಿನಿಮಾ ವಿಭಾಗ

ಪ್ರಥಮ ಪ್ರಶಸ್ತಿ: ಇನ್ ಷಾ ಅಲ್ಲಾಹ್ ಎ ಬಾಯ್ (ಅರೆಬಿಕ್) – ನಿರ್ದೇಶಕರು: ಅಮ್ಜದ್ ಅಲ್ ರಶೀದ್

ದ್ವಿತೀಯ ಪ್ರಶಸ್ತಿ: ಸ್ಥಳ್(ಮರಾಠಿ) – ನಿರ್ದೇಶಕರು: ಜಯಂತ್ ದಿಗಂಬರ್ ಸೋಮಾಲ್ಕರ್

ತೃತೀಯ ಪ್ರಶಸ್ತಿ: ಸಂಡೇ(ಉಜ್ಬೇಕ್) ನಿರ್ದೇಶಕರು: ಶೋಕಿರ್ ಕಿಲಿಖೋವ್

ತೀರ್ಪುಗಾರರ ಮೆಚ್ಚುಗೆ ಪಡೆದ ಸಿನಿಮಾ: ಮಿಥ್ಯ(ಕನ್ನಡ) ನಿರ್ದೇಶಕರು: ಸುಮಂತ್ ಭಟ್

ಬ್ಯಾಂಕ್ವೆಟ್ ಹಾಲ್​ನಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಎಲ್ಲ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...