ಕಿವಿಯೋಲೆಯಾಗಿ ‘ಟೊಮ್ಯಾಟೋ’ ಧರಿಸಿದ ನಟಿ ಉರ್ಫಿ ಜಾವೇದ್ : ನೆಟ್ಟಿಗರಿಂದ ಟ್ರೋಲ್

Date:

  • ‘ಟೊಮ್ಯಾಟೋ’ ಗೌರವ ಹಾಳಾಯ್ತು ಎಂದ ನೆಟ್ಟಿಗರು
  • ಬೆಲೆ ಏರಿಕೆಯ ನಡುವೆ ಟೊಮ್ಯಾಟೋ ಕಿವಿಯೋಲೆ ಫೋಟೋ ಪ್ರಕಟಿಸಿದ್ದ ನಟಿ

ದೇಶದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಟೊಮ್ಯಾಟೋ ಬೆಲೆ ಗಗನಕ್ಕೇರಿದೆ. ನಾನಾ ಹೋಟೆಲ್‌ಗಳು ಟೊಮ್ಯಾಟೊ ಬಳಸಿ ಮಾಡುವ ಪದಾರ್ಥಗಳನ್ನು ಕಡಿಮೆ ಮಾಡಿವೆ. ಕೆಲವು ರೈತರು ಟೊಮ್ಯಾಟೊ ಬೆಳೆ ಬೆಳೆದು ಲಕ್ಷಾಂತರ ರೂ. ಗಳಿಸುತ್ತಿದ್ದಾರೆ. ಹಲವು ಕಡೆ ಕಳ್ಳತನ ಪ್ರಕರಣ ಕೂಡ ನಡೆಯುತ್ತಿದೆ. ಈ ಎಲ್ಲ ‘ಟೊಮ್ಯಾಟೋ’ ಬೆಳವಣಿಗೆಗಳ ನಡುವೆ ನಟಿ ಉರ್ಫಿ ಜಾವೇದ್ ಕೂಡ ‘ಟೊಮ್ಯಾಟೋ’ಗಾಗಿ ಸುದ್ದಿಯಾಗಿದ್ದಾರೆ.

ತನ್ನ ವಿಚಿತ್ರ ವೇಷಭೂ‍‍ಷಣಗಳಿಂದ ಸದಾ ಸುದ್ದಿಯಲ್ಲಿರುವ ನಟಿ, ಮಾಡೆಲ್ ಉರ್ಫಿ ಜಾವೇದ್, ಟೊಮ್ಯಾಟೋವನ್ನೇ ಕಿವಿಯೋಲೆಯಾಗಿ ಧರಿಸಿರುವ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿದ್ದು, ನೆಟ್ಟಿಗರಿಂದ ಟ್ರೋಲ್‌ಗೊಳಗಾಗಿದ್ದಾರೆ.

ಯಾವುದೇ ವಸ್ತುವಿನ ಬೆಲೆ ದುಬಾರಿ ಆದಾಗ ಅದನ್ನು ಚಿನ್ನಕ್ಕೆ ಹೋಲಿಸಿ ಮಾತನಾಡುವುದು ಸಾಮಾನ್ಯ ಸಂಗತಿ. ಈಗ ಟೊಮ್ಯಾಟೋ ಕೂಡ ಅದೇ ರೀತಿ ಆಗಿದೆ. ಹಾಗಾಗಿ, ‘ಟ್ಯೊಮ್ಯಾಟೋನೇ ಈಗಿನ ಹೊಸ ಬಂಗಾರ’ ಎಂಬ ಕ್ಯಾಪ್ಷನ್​ ಬರೆದು ಉರ್ಫಿ ಜಾವೇದ್​ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೈಯಲ್ಲೊಂದು ಟೊಮ್ಯಾಟೊ ಹಿಡಿದುಕೊಂಡು, ಕಿವಿಯೋಲೆಯಾಗಿ ಧರಿಸಿ ಪೋಸ್ ಕೊಟ್ಟಿರುವ ನಟಿಯ ಫೋಟೋ ನೆಟ್ಟಿಗರ ಗಮನ ಸೆಳೆದಿದೆ. ಜೊತೆಗೆ ಎಂದಿನಂತೆ ಟ್ರೋಲ್‌ಗೂ ಒಳಗಾಗಿದೆ.

ಫೋಟೋಗೆ ಕಮೆಂಟ್ ಮಾಡಿರುವ ಹಲವರು, ‘ಬೆಲೆ ಏರಿಕೆಯಾದಾಗ ಟೊಮ್ಯಾಟೋಗೂ ಒಂದು ಗೌರವ ಬಂದಿತ್ತು. ನೀವು ಈ ರೀತಿ ಧರಿಸಿದ ಮೇಲೆ ಅದು ಕೂಡ ಹಾಳಾಯ್ತು’ ಎಂದು ಟ್ರೋಲ್ ಮಾಡಿದ್ದರೆ, ‘ನಿಮ್ಮ ಐಡಿಯಾ ಮೆಚ್ಚಬೇಕು. ಆದರೆ, ನಿಮ್ಮ ಕಿವಿಯೋಲೆ ನಿಮಗೆ ಭಾರವಾಗ್ತಿಲ್ವಾ’ ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...