ಅಮೆಜಾನ್ ಪ್ರೈಮ್ ಓಟಿಟಿಯಲ್ಲಿ ‘ಅಮೃತಮತಿ’

Date:

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ಅಮೃತಮತಿ’ ಕನ್ನಡ ಚಿತ್ರವು ಈಗ ಅಮೆಜಾನ್ ಪ್ರೈಮ್‍ನ ಓಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿದೆ. ಈಗ ಆಸಕ್ತರು ಅಮೆಜಾನ್ ಪ್ರೈಮ್‍ನಲ್ಲಿ ಈ ಚಿತ್ರವನ್ನು ನೋಡಬಹುದಾಗಿದೆ.

‘ಅಮೃತಮತಿ’ ಚಿತ್ರವು ಹದಿಮೂರನೇ ಶತಮಾನದ ಖ್ಯಾತ ಕನ್ನಡ ಕವಿ ಜನ್ನನ ‘ಯಶೋಧರ ಚರಿತೆ’ ಕಾವ್ಯ ಪ್ರಸಂಗವನ್ನು ಆಧರಿಸಿ ರೂಪುಗೊಂಡಿದೆ. ಈ ಚಿತ್ರದಲ್ಲಿ ಮೂಲ ಕಥನವನ್ನು ಮರುಸೃಷ್ಟಿ ಮಾಡಿ ನಿರೂಪಿಸಿರುವುದು ಒಂದು ವಿಶೇಷ. ಕನ್ನಡ ಸಾಹಿತ್ಯದಲ್ಲಿ ಮರುಸೃಷ್ಟಿಯ ಪರಂಪರೆಯಿದ್ದು ಈ ಚಿತ್ರವು ಅದರ ಮುಂದುವರಿಕೆಯಾಗಿದೆ.

ಇದನ್ನು ಓದಿದ್ದೀರಾ?: ಕ್ಷಮಿಸಿ ಕರ್ನಾಟಕ; ಕೊನೆಗೂ ಕನ್ನಡಿಗರ ಬಳಿ ಕ್ಷಮೆಯಾಚಿಸಿದ ಸೋನು ನಿಗಮ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬರಗೂರು ರಾಮಚಂದ್ರಪ್ಪನವರು ನಿರ್ದೇಶನದ ಜೊತೆಗೆ ಚಿತ್ರಕತೆ, ಸಂಭಾಷಣೆ ಮತ್ತು ಗೀತರಚನೆ ಮಾಡಿದ್ದಾರೆ ಪ್ರಸಿದ್ಧ ಕಲಾವಿದೆ ಹರಿಪ್ರಿಯ ಅವರು ಅಮೃತ ಮತಿಯ ಪಾತ್ರದಲ್ಲಿ ಮತ್ತು ಬಹುಭಾಷಾ ಕಲಾವಿದ ಕಿಶೋರ್ ಅವರು ಯಶೋಧರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟ ಸುಂದರರಾಜ್, ಪ್ರಮೀಳಾ ಜೋಷಾಯ್, ತಿಲಕ್, ಅಂಬರೀಶ್ ಸಾರಂಗಿ, ವತ್ಸಲಾ ಮೋಹನ್, ಸುಪ್ರಿಯಾ ರಾವ್ ಮುಂತಾದವರು ತಾರಾಗಣದಲ್ಲಿದ್ದಾರೆ.

ಸುರೇಶ್ ಅರಸು ಅವರು ಸಂಕಲನ, ನಾಗರಾಜ್ ಆದವಾನಿಯವರು ಛಾಯಾಗ್ರಹಣ, ಶಮಿತಾ ಮಲ್ನಾಡ್ ಅವರು ಸಂಗೀತ ನಿರ್ದೇಶನ, ತ್ರಿಭುವನ್ ಅವರು ನೃತ್ಯ ಸಂಯೋಜನೆಯನ್ನು ನಿರ್ವಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...