ಬೆಂಗಳೂರು | ನಟ ಕಮಲ್‌ ಹಾಸನ್‌ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ; ಇಬ್ಬರ ವಿರುದ್ಧ ಎಫ್‌ಐಆರ್‌

Date:

ನಟ ಕಮಲ್ ಹಾಸನ್ ಅವರ ʼತಮಿಳಿನಿಂದಲೇ ಕನ್ನಡ ಹುಟ್ಟಿದ್ದುʼ ಎಂಬ ಹೇಳಿಕೆ ರಾಜ್ಯದಲ್ಲಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿನ್ನೆಲೆ ಕಮಲ್‌ ಹಾಸನ್‌ ಭಾವಚಿತ್ರಕ್ಕೆ ಬೆಂಕಿ ಹಂಚಿ ಆಕ್ರೋಶ ಹೊರಹಾಕಿದ್ದ ಕನ್ನಡಪರ ಸಂಘಟನೆಯ ಇಬ್ಬರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಕಮಲ್ ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಬಸವೇಶ್ವರ ನಗರದ ಪವಿತ್ರ ಪ್ಯಾರಡೈಸ್ ಬಳಿ ನಟನ ಭಾವಚಿತ್ರಕ್ಕೆ ಬೆಂಕಿ ಹಾಕಿ ಪ್ರತಿಭಟನೆ ನಡೆಸಿದ್ದರು. ಪೊಲೀಸರ ಅನುಮತಿ ಪಡೆಯದೇ ರಸ್ತೆಯಲ್ಲಿ ಬೆಂಕಿ ಹಾಕಿದ ಆರೋಪದಡಿ ರವಿಕುಮಾರ್ ಹಾಗೂ ಬಸವೇಶ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸದ್ಯ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು, ನೋಟಿಸ್ ಕೊಟ್ಟು ಕಳುಹಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರು | ‘ಮೆಟ್ರೋ ಚಿಕ್ಸ್’ ಹೆಸರಲ್ಲಿ ಮಹಿಳೆಯರ ರಹಸ್ಯ ವಿಡಿಯೋ: ಆರೋಪಿ ಯುವಕನ ಬಂಧನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...