ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನ್ಯಾಯಾಲಯ ಒಪ್ಪಿಗೆ

Date:

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನ ಆಗಿರುವ ನಟ ದರ್ಶನ ಅವರನ್ನು ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರಿಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ದರ್ಶನ್ ಮತ್ತು ವಿಲನ್ಸ್ ಗಾರ್ಡನ್ ನಾಗ, ಕುಳ್ಳ ಸೀನ ಪೋಟೋ ವೈರಲ್ ಆಗಿತ್ತು.

ಜೈಲಿನಲ್ಲಿ ದರ್ಶನ್ ಮತ್ತು ಗ್ಯಾಂಗ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿತ್ತು. ಹೀಗಾಗಿ ಇದನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಸರ್ಕಾರ, ಅವರನ್ನು ಸ್ಥಳಾಂತರಿಸಲು ಸಿಎಂ ಖುದ್ದು ಸೂಚನೆ ನೀಡಿದ್ದರು. ಹೀಗಾಗಿ ಪೊಲೀಸ್ ಅಧಿಕಾರಿಗಳು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ 24 ನೇ ಎಸಿಎಂಎಂ ನ್ಯಾಯಾಲಯ ದರ್ಶನ್‌ ರನ್ನು ಸ್ಥಳಾಂತರಿಸಲು ಆದೇಶ ನೀಡಿದೆ‌‌. ಅಲ್ಲದೆ ಉಳಿದ ಆರೋಪಿಗಳನ್ನೂ ಸ್ಥಳಾಂತರಿಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಆರೋಪಿಗಳನ್ನೂ ಸ್ಥಳಾಂತರಿಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಆರೋಪಿಗಳನ್ನು ಮೈಸೂರು, ಧಾರವಾಡ, ಶಿವಮೊಗ್ಗ, ಬಳ್ಳಾರಿಗೆ ವರ್ಗಾವಣೆ ಮಾಡಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...