ಎಮರ್ಜೆನ್ಸಿ | ಇಂದಿರಾ ಗಾಂಧಿ ಶಕ್ತಿಶಾಲಿ ಎಂದು ಭಾವಿಸಿದ್ದೆ, ಆದರೆ ದುರ್ಬಲರು: ಕಂಗನಾ ರಣಾವತ್

Date:

‘ಎಮರ್ಜೆನ್ಸಿ’ ಯಲ್ಲಿ ಇಂದಿರಾ ಗಾಂಧಿ ಪಾತ್ರವನ್ನು ನಿರ್ವಹಿಸುವುದಕ್ಕೂ ಮುನ್ನ ತಾನು ಅವರ ಬಗ್ಗೆ ದೀರ್ಘವಾದ ಸಂಶೋಧನೆಯನ್ನು ನಡೆಸಿರುವುದಾಗಿ ನಟಿ, ಸಂಸದೆ ಕಂಗನಾ ರಣಾವತ್ ಹೇಳಿಕೊಂಡಿದ್ದಾರೆ. “ಇಂದಿರಾ ಗಾಂಧಿ ಶಕ್ತಿಶಾಲಿ ಎಂದು ಭಾವಿಸಿದ್ದೆ, ಆದರೆ ಸಂಶೋಧನೆ ನಡೆಸಿದಾಗ ಅವರು ದುರ್ಬಲರು ಎಂದು ತಿಳಿದುಬಂದಿದೆ” ಎಂದಿದ್ದಾರೆ.

ಮಂಡಿ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಸಂಸದೆಯಾಗಿರುವ ಕಂಗನಾ ರಣಾವತ್ ತಮ್ಮ ಪ್ರಚೋದನಕಾರಿ, ಅವಹೇಳನಕಾರಿ ಹೇಳಿಕೆಗಳಿಗಾಗಿ ಜನಪ್ರಿಯರಾಗಿದ್ದಾರೆ. ಈಗ ಇಂದಿರಾ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಜೊತೆಗೆ ತನಗೆ ಅರ್ಹವಾದ ನಿರ್ದೇಶಕರು ಯಾರೂ ಇಲ್ಲ ಎಂದೂ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ‘ಎಮರ್ಜೆನ್ಸಿ’ ವೀಕ್ಷಿಸಲು ಕಂಗನಾ ಆಹ್ವಾನ: ಪ್ರಿಯಾಂಕಾ ಕೊಟ್ಟ ಉತ್ತರವೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂದು ಚಲನಚಿತ್ರೋದ್ಯಮದಲ್ಲಿ ನಾನು ಕೆಲಸ ಮಾಡಲು ಬಯಸುವ ಒಬ್ಬ ನಿರ್ದೇಶಕನೂ ಇಲ್ಲ. ಯಾಕೆಂದರೆ ಅವರಲ್ಲಿ ನಾನು ಅವರಿಗೆ ಅರ್ಹ ನಟಿ ಎಂಬ ಭಾವನೆ ಮೂಡುವಂತಹ ಆ ರೀತಿಯ ಗುಣಮಟ್ಟವಿಲ್ಲ” ಎಂದು ಎಮರ್ಜೆನ್ಸಿ ಬಗ್ಗೆ ನಡೆದ ಸಂದರ್ಶನದಲ್ಲಿ ಕಂಗನಾ ರಣಾವತ್ ತಿಳಿಸಿದ್ದಾರೆ.

1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ವಿಧಿಸಿದ್ದ ತುರ್ತು ಪರಿಸ್ಥಿತಿಯ ಬಗ್ಗೆಗಿನ ಸಿನಿಮಾ ಎಮರ್ಜೆನ್ಸಿ ಆಗಿದೆ. ಈ ಸಿನಿಮಾದಲ್ಲಿ ನಟಿ ಕಂಗನಾ ರಣಾವತ್ ಇಂದಿರಾ ಗಾಂಧಿ ಪಾತ್ರವನ್ನು ನಿರ್ವಹಿಸಿದ್ದಾರೆ.

ಇಂದಿರಾ ಗಾಂಧಿ ಬಗ್ಗೆ ಪಿಟಿಐ ಸಂದರ್ಶನದಲ್ಲಿ ಮಾತನಾಡಿದ ಕಂಗನಾ ರಣಾವತ್, “ಇಂದಿರಾ ಗಾಂಧಿ ಸುತ್ತಲೂ ಅನೇಕ ಊರುಗೋಲುಗಳಿದ್ದವು. ಅವರು ಅನೇಕ ಜನರ ಮೇಲೆ ತುಂಬಾ ಅವಲಂಬಿತರಾಗಿದ್ದರು. ಅದರಲ್ಲಿ ಒಬ್ಬರು ಸಂಜಯ್ ಗಾಂಧಿ. ಈ ಸಿನಿಮಾಕ್ಕೂ ಮುನ್ನ ನನಗೆ ಇಂದಿರಾ ಅವರ ಬಗ್ಗೆ ಸಹಾನುಭೂಮಿ ಇರಲಿಲ್ಲ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...