ಚಿತ್ರಮಂದಿರದೊಳಗೆ ಪಟಾಕಿ ಸಿಡಿಸಿದ ಅಭಿಮಾನಿಗಳು: ಭಯಭೀತರಾಗಿ ಎದ್ದುಬಿದ್ದು ಓಡಿದ ಪ್ರೇಕ್ಷಕರು

Date:

ಮಹಾರಾಷ್ಟ್ರ ರಾಜ್ಯದ ಮಾಲೆಗಾಂವ್ ಪ್ರದೇಶದಲ್ಲಿನ ಮೋಹನ್‌ ಚಿತ್ರಮಂದಿರದಲ್ಲಿ ಟೈಗರ್ 3 ಸಿನಿಮಾ ಪ್ರದರ್ಶನ ನಡೆಯುವಾಗ ಏಕಾಏಕಿ ಕೆಲ ಅಭಿಮಾನಿಗಳು ಪಟಾಕಿ ಹಚ್ಚಿದ್ದು ಥಿಯೇಟರ್ ಒಳಗೆ ಬೆಂಕಿ ಕಿಡಿ ಎಲ್ಲೆಂದರಲ್ಲಿ ಹರಡಿದೆ.

ಪಟಾಕಿಯ ಸಿಡಿತದಿಂದ ಜನರು ಹೆದರಿದ್ದು, ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಚಿತ್ರಮಂದಿರ ತುಂಬಿದ್ದಾಗಲೇ ಕೆಲವು ಕಿಡಿಗೇಡಿಗಳು ಈ ರೀತಿಯಾಗಿ ಪಟಾಕಿ ಹಚ್ಚಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೆಗಾಂವ್ ಪೊಲೀಸರು ಇಬ್ಬರನ್ನು ಬಂಧಿಸಿ ಎಫ್‌ಐಆರ್‌ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಯವಿಟ್ಟು ಬಿಟ್ಟುಬಿಡಿ, ನನಗೆ ನಾಲ್ಕು ಹೆಣ್ಣುಮಕ್ಕಳಿದ್ದಾರೆ ಎಂದು ಅಂಗಲಾಚಿದರೂ ಅತ್ಯಾಚಾರವೆಸಗಿದ ರಾಕ್ಷಸರು

ಕೇವಲ ಮಾಲೆಗಾಂವ್‌ನಲ್ಲಿ ಮಾತ್ರವಲ್ಲದೆ, ದೇಶದಾದ್ಯಂತ ಅನೇಕ ಚಿತ್ರಮಂದಿರಗಳಲ್ಲಿ ಸಲ್ಮಾನ್ ಖಾನ್ ಅಭಿಮಾನಿಗಳು ಚಿತ್ರಮಂದಿರದ ಒಳಗಡೆ ಪಟಾಕಿ ರಾಕೆಟ್ ಸಿಡಿಸಿ ಸಂಭ್ರಮಿಸಿ ಇತರ ಪ್ರೇಕ್ಷಕರ ಸಿಟ್ಟಿಗೆ ಕಾರಣರಾಗಿದ್ದಾರೆ.

ಇಂತಹ ಘಟನೆಗಳ ಬಗ್ಗೆ ಸಲ್ಮಾನ್ ಕೂಡ ಅಸಹನೆ ವ್ಯಕ್ತಪಡಿಸಿದ್ದಾರೆ. ಇಂತಹ ಕೆಲಸಗಳನ್ನು ಮಾಡಬೇಡಿ ಎಂದು ಮನವಿ ನೀಡಿದ್ದಾರೆ.

ಸಲ್ಮಾನ್ ಖಾನ್ – ಕತ್ರಿನಾ ಕೈಫ್ ಹಾಗೂ ಇಮ್ರಾನ್ ಹಶ್ಮಿ ಮುಖ್ಯಭೂಮಿಕೆಯ ‘ಟೈಗರ್ 3’ ಚಿತ್ರ ನವೆಂಬರ್ 12 ರಂದು ಬಹು ಭಾಷೆಗಳಲ್ಲಿ ತೆರೆ ಕಂಡಿದೆ. ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ 44 ಕೋಟಿ ರೂ. ಗಳಿಸಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...