ಚಿತ್ರರಂಗಕ್ಕೆ ಗುಡ್‌ಬೈ ಹೇಳಿದ ಜೆಕೆ; ಕಾರಣವೇನು?

Date:

ಕಿರುತೆರೆಯಲ್ಲಿ ಮಿಂಚಿ, ಅಭಿಮಾನಿಗಳನ್ನು ಸಂಪಾದಿಸಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ನಟ ಜಯರಾಮ್ ಕಾರ್ತಿಕ್ (ಜೆಕೆ) ಸಿನಿರಂಗ ತೊರೆಯಲು ನಿರ್ಧರಿಸಿದ್ದಾರೆ.

ತಮಗೆ ಗೌರವ ಇಲ್ಲದ ಕಡೆ ಇರುವುದಿಲ್ಲ. ಚೆನ್ನಾಗಿದ್ದಾಗಲೇ ಚಿತ್ರರಂಗವನ್ನು ಬಿಟ್ಟು ಹೊರಹೋಗುತ್ತೇನೆ ಎಂದು ಅವರು ಹೇಳಿದ್ದಾರೆ.

“ಹಿಂದಿ ಸಿನಿಮಾ ರಂಗದಲ್ಲಿ ಅವಕಾಶ ಸಿಕ್ಕಿತ್ತು. ಒಂದು ಸಿನಿಮಾಗೆ ನನ್ನನ್ನು ಆಯ್ಕೆ ಮಾಡಿದ್ದರು. ಆದರೆ, ಕೆಲವರು ಇಲ್ಲಿಂದಲೇ ಕರೆ ಮಾಡಿ, ನನ್ನನ್ನು ಸಿನಿಮಾ ತಂಡದಿಂದ ಕೈಬಿಡುವಂತೆ ಒತ್ತಡ ಹಾಕಿದರು. ಹಿಂದಿ ಸಿನಿಮಾದಲ್ಲಿದ್ದ ಅವಕಾಶವನ್ನು ತಪ್ಪಿಸಿದರು” ಎಂದು ಜೆಕೆ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದೆಲ್ಲವನ್ನು ಯಾರು ಮಾಡುತ್ತಿದ್ದಾರೆ? ಎಂಬುದನ್ನು ಸಾಬೀತು ಮಾಡಲು ಕೈಯಲ್ಲಿ ಮೊಬೈಲ್‌ ಹಿಡಿದು, ಎಲ್ಲವನ್ನು ರೆಕಾರ್ಡ್‌ ಮಾಡಬೇಕಾಗುತ್ತದೆ. ಅಂತಹ ಕೆಲಸವನ್ನು ನಾವು ಮಾಡುವುದಿಲ್ಲ. ಯಾರ್ಯಾರು ಏನೇನ್ ಮಾಡ್ತಿದ್ದಾರೆ ಅಂತ ಅವರಿಗೇ ಗೊತ್ತು” ಎಂದು ಹೇಳಿದ್ದಾರೆ.

“2022ರೊಳಗೆ ಚಿತ್ರರಂಗದಿಂದ ನಮ್ಮ ಮುಗಿಸುತ್ತೇವೆಂದು ಚಾಲೆಂಜ್‌ ಮಾಡಿದ್ದರು. ಅವರು ಯಾಕೆ ಹಾಗೆ ಮಾಡಿದರೋ ಗೊತ್ತಿಲ್ಲ. ನಾನಂತು ಯಾರಿಗೂ ಏನನ್ನೂ ಮಾಡಿಲ್ಲ. ಜನರ ಪ್ರೀತಿ ಸಕ್ಕಿದೆ. ಚೆನ್ನಾಗಿದ್ದಾಗಲೇ ಇಂಡಸ್ಟ್ರಿ ತೊರೆಯುತ್ತೇನೆ” ಎಂದಿದ್ದಾರೆ.

“ಸದ್ಯ ನನ್ನ ಕೈಯಲ್ಲಿ ಎರಡು ಸಿನಿಮಾಗಳಿವೆ. ಐರಾ ಮತ್ತು ಕಾರಾ. ಆ ಎರಡು ಸಿನಿಮಾಗಳನ್ನು ರಿಲೀಸ್‌ ಮಾಡಿದ ಬಳಿಕ, ಚಿತ್ರರಂಗಕ್ಕೆ ಗುಡ್‌ ಬೈ ಹೇಳುತ್ತೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...