ಕನ್ನಡ ಚಿತ್ರ ನಿರ್ದೇಶಕ ಎಸ್ ಎಸ್‌ ಡೇವಿಡ್ ನಿಧನ; ಮೃತದೇಹ ಪಡೆಯಲು ಬಾರದ ಕುಟುಂಬ

Date:

ಪೊಲೀಸ್‌ ಸ್ಟೋರಿ, ಜೈಹಿಂದ್‌ ಸೇರಿದಂತೆ ಹಲವು ಸಿನಿಮಾಗಳ ಬರಹಗಾರ ಎಸ್‌.ಎಸ್‌ ಡೇವಿಡ್‌ (55) (SS David) ಇಂದು ನಿಧನರಾದರು.

ಹೃದಯಾಘಾತದಿಂದ ಭಾನುವಾರ(ಆ.31) ಸಂಜೆ 7.30ರ ಸುಮಾರಿಗೆ ಆರ್ ಆರ್ ನಗರದ ಎಸ್.ಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

90ರ ದಶಕದಲ್ಲಿ ಖಳನಾಯಕನಾಗಿದ್ದ ಎಸ್‌ ಎಸ್‌ ಡೇವಿಡ್‌ ಜೈಹಿಂದ್, ಧೈರ್ಯ ಮುಂತಾದ ಸಿನಿಮಾಗಳನ್ನ ನಿರ್ದೇಶಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್​ಎಸ್ ಡೇವಿಡ್ ಅವರು ಚಿತ್ರಕಥೆ ಬರಹಗಾರನಾಗಿ ಮಾತ್ರವಲ್ಲದೆ ನಿರ್ದೇಶನದಲ್ಲೂ ಛಾಪು ಮೂಡಿಸಿದ್ದರು. ‘ಹಾಯ್ ಬೆಂಗಳೂರು’ ಹಾಗೂ ‘ಧೈರ್ಯ’ ಚಿತ್ರವನ್ನ ನಿರ್ದೇಶನ ಮಾಡಿ ಡೇವಿಡ್ ಗಮನ ಸೆಳೆದಿದ್ದರು. ಅವರ ನಿಧನಕ್ಕೆ ಚಿತ್ರರಂಗದ ಅನೇಕರು ಸಂತಾಪ ಸೂಚಿಸಿದ್ದಾರೆ. ಆದರೆ, ಕುಟುಂಬದವರು ಅವರ ಮೃತದೇಹ ಪಡೆಯಲು ಸಿದ್ಧರಿಲ್ಲ.

ಇದನ್ನು ಓದಿದ್ದೀರಾ? ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಡೇವಿಡ್ ಅವರು ಆಗಸ್ಟ್ 31ರಂದು ಔಷಧ ಅಂಗಡಿಗೆ ತೆರಳಿದ್ದರು. ಈ ವೇಳೆ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅವರನ್ನು ಬೆಂಗಳೂರಿನ ಆರ್​ಆರ್ ನಗರದ ಎಸ್​ಎಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಿಕ್ಟೋರಿಯಾ ಆಸ್ಪತ್ರೆಗೆ ಡೇವಿಡ್ ಪಾರ್ಥಿವ ಶರೀರ ರವಾನೆ ಆಗಿದೆ. ಸದ್ಯ ಕುಟುಂಬದವರು ಬಾರದೆ ಮೃತದೇಹ ಕೊಡುವುದಿಲ್ಲ ಎಂದು ಆರ್ ​ಆರ್​ ನಗರ ಪೊಲೀಸರು ಹೇಳಿದ್ದಾರೆ. ಡೇವಿಡ್ ಅವರ ಅಕ್ಕ ಉಡುಪಿಯ ಕಾಪುವಿನಲ್ಲಿದ್ದಾರೆ. ಅವರು ತಮಗೆ ಬರುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದು, ಇಲ್ಲಿಯೇ ಅಂತಿಮ ಸಂಸ್ಕಾರ ನಡೆಸುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...