ಭಿನ್ನಾಭಿಪ್ರಾಯವನ್ನು ಗೌರವಿಸುವುದು ಆರೋಗ್ಯವಂತ ಸಮಾಜದ ಲಕ್ಷಣ : ದಯಾನಂದ್ ಟಿ ಕೆ

Date:

  • ‘ಟೋಬಿ ಚಿತ್ರ ಚೆನ್ನಾಗಿಲ್ಲ’ ಎಂದ ಯುವತಿಗೆ ಬೆದರಿಕೆ ಹಾಕಿದ್ದ ಯುವಕನ ವಿಡಿಯೋ ವೈರಲ್ ಹಿನ್ನೆಲೆ
  • ಸಿನಿಮಾದ ಮೂಲ ಕಥೆಗಾರ ದಯಾನಂದ್ ಟಿ ಕೆ ಫೇಸ್‌ಬುಕ್ ಪೋಸ್ಟ್‌

ಶುಕ್ರವಾರ ಬಿಡುಗಡೆಯಾಗಿದ್ದ ರಾಜ್ ಬಿ ಶೆಟ್ಟಿ ಮುಖ್ಯಪಾತ್ರಧಾರಿಯಾಗಿ ನಟಿಸಿದ್ದ ‘ಟೋಬಿ’ ಸಿನಿಮಾ ನೋಡಿದ ಬಳಿಕ ‘ಚೆನ್ನಾಗಿಲ್ಲ’ ಎಂದ ಮೈಸೂರಿನ ಯುವತಿಯೋರ್ವಳಿಗೆ ಯುವಕನೋರ್ವ ಬೆದರಿಕೆ ಹಾಕಿರುವ ವಿಡಿಯೋ ವೈರಲ್ ಆಗಿತ್ತು.

ಈ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟೋಬಿ ಸಿನಿಮಾದ ಮೂಲ ಕಥೆಗಾರ ದಯಾನಂದ್ ಟಿ ಕೆ, ‘ಭಿನ್ನಾಭಿಪ್ರಾಯವನ್ನು ಗೌರವಿಸುವುದು ಆರೋಗ್ಯವಂತ ಸಮಾಜದ ಲಕ್ಷಣ’ ಎಂದು ಘಟನೆಯನ್ನು ಖಂಡಿಸಿದ್ದಾರೆ.

tk dayananda

ಮೈಸೂರಿನ ಸಂಗಂ ಥಿಯೇಟರ್ ಬಳಿ ನಡೆದ ಘಟನೆಯ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿರುವ ದಯಾನಂದ್ ಟಿ ಕೆ, ‘ಭಿನ್ನಾಭಿಪ್ರಾಯವನ್ನು ಗೌರವಿಸುವುದು ಆರೋಗ್ಯವಂತ ಸಮಾಜದ ಲಕ್ಷಣ. ಚಿತ್ರ ಚೆನ್ನಾಗಿದೆ ಎಂದವರ ಅಭಿಪ್ರಾಯವನ್ನು ಗೌರವಿಸಿದಷ್ಟೇ, ಚೆನ್ನಾಗಿಲ್ಲ ಎಂದವರ ಅಭಿಪ್ರಾಯವನ್ನೂ ನಾವು ಗೌರವಿಸುತ್ತೇವೆ. ಟೋಬಿ ಚಿತ್ರತಂಡದ ಪರವಾಗಿ ಈ ವ್ಯಕ್ತಿಯ ಅಸಭ್ಯ ಕೃತ್ಯವನ್ನು ನಾವು ಬಲವಾಗಿ ಖಂಡಿಸುತ್ತೇವೆ’ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ‘ಟೋಬಿ ಚಿತ್ರ ಚೆನ್ನಾಗಿಲ್ಲ’ ಎಂದ ಯುವತಿಗೆ ಬೆದರಿಕೆ ಹಾಕಿದ ಯುವಕ : ವಿಡಿಯೋ ವೈರಲ್

ಮೈಸೂರಿನ ಸಂಗಂ ಥಿಯೇಟರ್ ಎದುರು ‘ಟೋಬಿ ಚೆನ್ನಾಗಿಲ್ಲ’ ಎಂದು ಡಿಜಿಟಲ್ ಮಾಧ್ಯಮವೊಂದಕ್ಕೆ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದ ಯುವತಿಯೋರ್ವಳಿಗೆ ಸಿನಿಮಾ ವೀಕ್ಷಿಸಲು ಬಂದಿದ್ದ ಯುವಕನೋರ್ವ ಬೆದರಿಕೆ ಹಾಕಿದ್ದನು. ಈಗ ಇದರ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು.

‘ಒಂದು ವೇಳೆ ಯುವತಿಯೇ ಮುಂದೆ ಬಂದು ದೂರು ನೀಡಿದಲ್ಲಿ ಯುವಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದು ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಈ ದಿನ.ಕಾಮ್ ಜೊತೆಗೆ ಮಾತನಾಡುತ್ತಾ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...