ಸೃಜನ್ ಲೋಕೇಶ್ ಚೊಚ್ಚಲ ನಿರ್ದೇಶಿತ ʼGSTʼ ಚಿತ್ರ ಸದ್ಯದಲ್ಲೇ ತೆರೆಗೆ

Date:

ನಟ, ನಿರ್ಮಾಪಕ ಸೃಜನ್ ಲೋಕೇಶ್ ನಾಯಕನಾಗಿ ನಟಿಸುವುದಲ್ಲದೆ, ಪ್ರಥಮ ಬಾರಿಗೆ ನಿರ್ದೇಶನ ಮಾಡಿರುವ ಬಹು ನಿರೀಕ್ಷಿತ “GST” ಚಿತ್ರ ಸದ್ಯದಲ್ಲೇ ತೆರೆಗೆ ಬರಲು ಸಜ್ಜಾಗಿದೆ.

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಿಸಿರುವ ಈ ಚಿತ್ರ ಈಗಾಗಲೇ ಸೆನ್ಸಾರ್‌ ಪ್ರಕ್ರಿಯೆ ಮುಗಿಸಿಕೊಂಡಿದ್ದು, ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣ ಪತ್ರ ನೀಡಿದೆ.

GST ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸೃಜನ್‌ಗೆ ನಾಯಕಿಯಾಗಿ ರಜನಿ ಭಾರದ್ವಾಜ್ ಜೊತಯಾಗಿದ್ದಾರೆ. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಗಿರಿಜಾ ಲೋಕೇಶ್ ಹಾಗೂ ಮಗ‌ ಸುಕೃತ್‌ಗೆ ಆಕ್ಷನ್ ಕಟ್ ಹೇಳಿರುವುದು ಚಿತ್ರದ ವಿಶೇಷತೆಗಳಲ್ಲೊಂದು. ಮನೋರಂಜನೆಯೇ ಪ್ರಧಾನವಾಗಿರುವ GST ಚಿತ್ರಕ್ಕೆ ʼಘೋಸ್ಟ್ ಇನ್ ಟ್ರಬಲ್ʼ ಎಂಬ ಅಡಿಬರಹವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಮೋದ್ ಶೆಟ್ಟಿ, ಶೋಭ್ ರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ ಸೇರಿದಂತೆ ಹಲವು ಹಿರಿಯ ಹಾಗೂ ಪರಿಚಿತ ಕಲಾವಿದರು ತಾರಾಬಳಗದಲ್ಲಿದ್ದಾರೆ. ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಹಾಗೂ ಗುಂಡ್ಲುಪೇಟೆ ಸುರೇಶ್ ಅವರ ಛಾಯಾಗ್ರಹಣವಿದ್ದು, ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ತೇಜಸ್ವಿ ಕೆ ನಾಗ್ ಚಿತ್ರದ ಸಹ ನಿರ್ದೇಶನದ ಹೊಣೆ ಹೊತ್ತಿದ್ದಾರೆ.

ಇದನ್ನೂ ಓದಿ: ಸೆನ್ಸಾರ್ ಮಂಡಳಿ ಅದುಮಿಟ್ಟಿರುವ ವೆಟ್ರಿಮಾರನ್ ‘ಮಾನುಷಿ’ ಚಿತ್ರದಲ್ಲೇನಿದೆ, ಏನಿದು ವಿವಾದ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...