ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಸುದೀಪ್ ಮಾತು

Date:

ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ನಟ ದರ್ಶನ್ ಹಾಗೂ ಆತನ ತಂಡ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸುದೀಪ್ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ.

ಸ್ನೇಹ​ ಬೇರೆ ನ್ಯಾಯ ಬೇರೆ ಎಂದಿರುವ ಸುದೀಪ್, ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲೇಬೇಕು. ಯಾರು ತಪ್ಪಿಸ್ಥರಿದ್ದರೂ ಅವರಿಗೆ ಶಿಕ್ಷೆಯಾಗಲಿ ಎಂದು ಸುದೀಪ್ ಹೇಳಿದರು.

​ಊರು ಯಾವುದೇ ಆಗಲಿ ಅನ್ಯಾಯ ಆದವರಿಗೆ ನ್ಯಾಯ ಸಿಗುವುದು ಮುಖ್ಯ. ಪೊಲೀಸರು ಹಾಗೂ ಮಾಧ್ಯಮಗಳು ಸತ್ಯ ಹೊರತರುವ ಕೆಲಸ ಮಾಡುತ್ತಿವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದರ್ಶನ್ ಆರೋಪಿಯಾಗಿರುವ ಕೊಲೆ ಪ್ರಕರಣ: ಹತ್ಯೆಯ ಸಮರ್ಥನೆಗಿಳಿದ ಅಭಿಮಾನಿಗಳು

ಸ್ನೇಹಿತ ಅಥವಾ ಯಾರೇ ಇರಲಿ ಚಿತ್ರರಂಗಕ್ಕೆ ಕೆಟ್ಟ ಹೆಸರು ತರಬಾರದು ಬಾಳಿ, ಬದುಕಬೇಕಿದ್ದ ರೇಣುಕಾ ಸ್ವಾಮಿಯ ಕೊಲೆ ಆಗಿದೆ. ಆ ಕುಟುಂಬಕ್ಕೆ ನ್ಯಾಯ ಸಿಗಬೇಕಿದೆ. ನಿಷೇಧ ಮಾಡುವುದಕ್ಕಿಂತ ರೇಣುಕಾಸ್ವಾಮಿ ಕೊಲೆಗೆ ನ್ಯಾಯ ಸಿಗೋದು ಮುಖ್ಯ ಎಂದು ಸುದೀಪ್ ತಿಳಿಸಿದರು.

ಈಗ ನಡೆಯುತ್ತಿರುವುದು ಯಾವುದು ಸರಿಯಿಲ್ಲ. ಇಂತಹ ಬೆಳವಣಿಗೆಯನ್ನು ನೋಡಿದರೆ ಚಿತ್ರರಂಗಕ್ಕೆ ನ್ಯಾಯ ಸಿಗಬೇಕಿದೆ ಎನಿಸುತ್ತಿದೆ. ಯಾರು ಏನೇ ಮಾಡಿದರೂ ಚಿತ್ರರಂಗ ಹೆಸರು ಕೇಳಿ ಬರುತ್ತಿದೆ. ಈ ಪ್ರಕರಣದಲ್ಲಿ ತಪ್ಪಿಸ್ಥರಿಗೆ ಶಿಕ್ಷೆ ಆಗುವ ಮೂಲಕ ಚಿತ್ರರಂಗಕ್ಕೆ ಕ್ಲೀನ್ ಚಿಟ್ ಸಿಗಬೇಕಿದೆ ಎಂದು ಸುದೀಪ್ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...