ಮಾದಕ ವಸ್ತು ಸೇವನೆ ಆರೋಪ: ತಮಿಳು ನಟ ಬಂಧನ

Date:

ರೋಜಾ ಕೂಟಂ, ಮನಸೆಲ್ಲಂ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿರುವ ತಮಿಳು ಹಾಗೂ ತೆಲುಗು ನಟ ಶ್ರೀಕಾಂತ್ ಅವರನ್ನು ಡ್ರಗ್ಸ್ ಕೇಸ್ ಅಡಿ ಬಂಧಿಸಲಾಗಿದೆ.

ಬೆಳಗ್ಗೆಯಷ್ಟೇ ವಿಚಾರಣೆಗಾಗಿ ಚೆನ್ನೈ ಪೊಲೀಸರು ಶ್ರೀಕಾಂತ್ ಅಲಿಯಾಸ್ ಶ್ರೀರಾಮ್‌ನನ್ನು ವಶಕ್ಕೆ ಪಡೆದಿದ್ದರು. ಶ್ರೀಕಾಂತ್ ಡ್ರಗ್ಸ್ ಸೇವನೆ ಧೃಡಪಟ್ಟಿರುವುದರಿಂದ ಬಂಧಿಸಲಾಗಿದೆ ಎನ್ನುವ ಮಾಹಿತಿ ಇದೆ.

ಡ್ರಗ್ಸ್ ಸೇವೆನೆ ಪತ್ತೆ ಹಚ್ಚುವುದಕ್ಕಾಗಿ ನುಂಗಂಬಾಕ್ಕಂ ಪೊಲೀಸರು ಶ್ರೀಕಾಂತ್ ರನ್ನು ಕರೆತಂದು, ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದರು. ಸದ್ಯ ರಕ್ತದ ಪರೀಕ್ಷೆಯ ವರದಿ ಬಂದಿದ್ದು, ಶ್ರೀಕಾಂತ್ ಡ್ರಗ್ಸ್ ಸೇವಿಸಿರುವುದು ಪತ್ತೆಯಾಗಿದೆ. ಜೊತೆಗೆ ಡ್ರಗ್ಸ್ ವ್ಯವಹಾರವನ್ನೂ ಮಾಡಿದ್ದು ಬೆಳಕಿಗೆ ಬಂದಿದೆ. ಹಾಗಾಗಿ ಎನ್ ಡಿಪಿಎಸ್ ಕಾಯ್ದೆ ಅಡಿ ಶ್ರೀಕಾಂತ್ ಅವರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | 1180 ದಿನಗಳ ಚನ್ನರಾಯಪಟ್ಟಣ ಚಳವಳಿಗೆ ಸರ್ಕಾರ ಸ್ಪಂದಿಸಲಿ

ಎಐಎಡಿಎಂಕೆಯ ಐಟಿ ವಿಭಾಗದ ಮಾಜಿ ಸದಸ್ಯ ಪ್ರಸಾದ್ ಎಂಬಾತನನ್ನು ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಅನ್ನುವ ಕಾರಣಕ್ಕೆ ಬಂಧಿಸಲಾಗಿತ್ತು.

ಆತ ಡ್ರಗ್ಸ್ ಅನ್ನು ಶ್ರೀಕಾಂತ್‌ಗೆ ಸಪ್ಲೈ ಮಾಡಿದ್ದಾಗಿ ಹೇಳಿಕೊಂಡಿದ್ದ. ನಂತರ ಶ್ರೀಕಾಂತ್ ರನ್ನು ಪೊಲೀಸರು ವಿಚಾರಣೆಗೆ ಕರೆತಂದಿದ್ದರು. ಪ್ರತಿ ಗ್ರಾಂಗೆ ಶ್ರೀಕಾಂತ್ ಹನ್ನೆರಡು ಸಾವಿರದ ದರದಂತೆ 40 ಬಾರಿ ಕೊಕೇನ್ ಖರೀದಿಸಿರುವುದು ಪತ್ತೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...