ಬಿಡುಗಡೆ ಆಗಬೇಕಿದ್ದ ಕನ್ನಡ ಸಿನಿಮಾದ ಚಿತ್ರೀಕರಣದ ಹಾರ್ಡ್ ಡಿಸ್ಕ್ ಕಳ್ಳತನ

Date:

ಕಾರಿನ ಗ್ಲಾಸ್ ಹೊಡೆದು, ಬಿಡುಗಡೆ ಆಗಬೇಕಿದ್ದ ಕನ್ನಡ ಸಿನಿಮಾದ ಹಾರ್ಡ್ ಡಿಸ್ಕ್ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

‘ಐ ಆಮ್ ಗಾಡ್’ ಚಿತ್ರದ ಶೂಟಿಂಗ್ ಮಾಡಿ ವಿಡಿಯೋ ಇದ್ದ ಹಾರ್ಡ್ ಡಿಸ್ಕ್ ಅನ್ನು ವಿಜಯನಗರದಲ್ಲಿ ಕಳುವಾಗಿದೆ. ಐ ಆಮ್ ಗಾಡ್ ಚಿತ್ರದ ನಿರ್ಮಾಪಕ ಕಂ ಹೀರೋ ಅವರ ಕಾರಿನ ಗ್ಲಾಸ್ ಒಡೆದು ಕಳವು ಮಾಡಲಾಗಿದೆ.

ನಿರ್ಮಾಪಕ ರವಿ ಗೌಡ ಕಾರು ಗಾಜು ಪುಡಿ ಮಾಡಿ ಕಳ್ಳತನ ಮಾಡಲಾಗಿದೆ. ನಟ ರವಿ ಗೌಡ ವಿಜಯನಗರದಲ್ಲಿ ಕಾರು ನಿಲ್ಲಿಸಿ ಹೋಗಿದ್ದರು. ಈ ವೇಳೆ ಕಾರಿನ ಬಳಿ ಬಂದ ಕಳ್ಳರು ಗ್ಲಾಸ್ ಹೊಡೆದು ಕಾರಿನಲ್ಲಿದ್ದ ಹಾರ್ಡ್ ಡಿಸ್ಕ್, 75 ಸಾವಿರ ಹಣ, ಒಂದು ಟ್ಯಾಬ್, ಒಂದು ಕಾಸ್ಟ್ಲಿ ಬ್ಯಾಗ್ ಕಳ್ಳತನ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? SVR @ 50: ರುಚಿಶುದ್ಧ ರಂಜನೆಯ ಚಿತ್ರಗಳ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ (ಬಾಬು)

ಕಳ್ಳರ ಕೃತ್ಯ, ಓಡಾಟವು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಬಿಎಂಡಬ್ಲ್ಯೂ ಕಾರ್ ಗ್ಲಾಸ್ ಪುಡಿ ಪುಡಿಯಾಗಿ ಬಿದ್ದಿತ್ತು. ಕೂಡಲೇ ವಿಜಯನಗರ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ಅಕ್ಕಪಕ್ಕದ ಸಿಸಿಟಿವಿ ತಪಾಸಣೆ ನಡೆಸಿದ್ದರು. ಪ್ರಕರಣ ದಾಖಲಿಸಿಕೊಂಡ ವಿಜಯನಗರ ಪೊಲೀಸರು ನೇರವಾಗಿ ತಮಿಳುನಾಡಿಗೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ.

ಜಯಶೀಲನ್ ಹಾಗೂ ಆತನ ಮಗ ಕಳ್ಳತನ ಮಾಡಿರೋದು ಗೊತ್ತಾಗಿತ್ತು. ಪೊಲೀಸರು ಆರೋಪಿ ಜಯಶೀಲನ್‌ನನ್ನು ಬಂಧಿಸಿದ್ದಾರೆ. ಜಯಶೀಲನ್ ಮಗ ತಪ್ಪಿಸಿಕೊಂಡಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಲಯದ ಆಜ್ಞೆಗೆ ಕಿಮ್ಮತ್ತಿಲ್ಲ; ಮಾಹಿತಿ ನೀಡಲು ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳ ಹಿಂದೇಟು

ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಆಜ್ಞೆಗಳನ್ನು...

ʼಧುರಂಧರ್ʼ ಸೀಕ್ವೆಲ್‌ಗೆ ʼAʼ ಸರ್ಟಿಫಿಕೇಟ್; 21 ಕಡೆ ಕತ್ತರಿ, ರನ್‌ಟೈಮ್ ಎಷ್ಟು ಗೊತ್ತೇ?

ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ʼಧುರಂಧರ್‌ʼನ ಮುಂದುವರೆದ ಭಾಗ 'ಧುರಂಧರ್: ದಿ...

ʼಸೆರಗ ಸರ್ಸೆʼ ಚೀಪ್‌ ಗಿಮಿಕ್‌ನ ಭಾಗ- ಕಂಗನಾ ಗುಡುಗು, ಅರ್ಮಾನ್‌ ಅಸಹನೆ

ಪ್ರೇಮ್‌ ನಿರ್ದೇಶನದ ಕೆಡಿ ದ ಡೆವಿಲ್‌ ಸಿನಿಮಾದ ವಿವಾದಿತ ಹಾಡು ʼಸೆರಗ...