ನಟ ದರ್ಶನ್ ಜಾಮೀನು ಯಾಕೆ ರದ್ದು ಮಾಡಬಾರದು: ಸುಪ್ರೀಂ ಕೋರ್ಟ್‌ ಪ್ರಶ್ನೆ‌, ಜು. 22ಕ್ಕೆ ತೀರ್ಮಾನ

Date:

ನಟ ದರ್ಶನ್ ಪಡೆದಿರುವ ಜಾಮೀನು ಯಾಕೆ ರದ್ದು ಮಾಡಬಾರದು ದರ್ಶನ್‌ ಪರ ವಕೀಲರನ್ನು ಪ್ರಶ್ನಿಸಿ ಮುಂದಿನ ವಿಚಾರಣೆಯನ್ನು ಜುಲೈ 22ಕ್ಕೆ ಸುಪ್ರೀಂ ಕೋರ್ಟ್‌ ಮುಂದೂಡಿದೆ.

ಜಾಮೀನು ನೀಡುವಾಗ ಕರ್ನಾಟಕ ಹೈಕೋರ್ಟ್ ತನ್ನ ವಿವೇಚನೆಯನ್ನ ಸೂಕ್ತವಾಗಿ ಬಳಸಿಲ್ಲ ಎಂದ ನ್ಯಾಯಮೂರ್ತಿ ಪರ್ದಿವಾಲಾ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದು ಈ ಬಗ್ಗೆ ಏನು ಹೇಳಬಯಸುತ್ತೀರಿ ಎಂದು ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್‌ಗೆ ಪ್ರಶ್ನಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್‌ ನೀಡಿರುವ ಜಾಮೀನನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ರಾಜ್ಯ ಪೊಲೀಸ್ ಇಲಾಖೆಯ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಗುರುವಾರ ನಡೆಸಿತು. ಜಸ್ಟೀಸ್ ಜೆ.ಬಿ.ಪರ್ದಿವಾಲಾ ಅವರ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೈಕೋರ್ಟ್ ತೀರ್ಪಿನ ಬಗ್ಗೆ ಪರಿಶೀಲಿಸಿರುವ ಸುಪ್ರೀಂ ಕೋರ್ಟ್ ಬದಲಾವಣೆಯ ಬಗ್ಗೆ ಪರೋಕ್ಷವಾಗಿ ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು ಜುಲೈ 22ರಂದೇ ಅಂತಿಮ ವಿಚಾರಣೆ ನಡೆಸಿ ಅಂದೇ ಆದೇಶ ನೀಡುವುದಾಗಿ ಹೇಳಿದೆ. ಹೀಗಾಗಿ ದರ್ಶನ, ಪವಿತ್ರಾಗೌಡ ಸೇರಿ ಏಳು ಮಂದಿಯ ಭವಿಷ್ಯ 22ರಂದು ನಿರ್ಧಾರವಾಗಲಿದೆ.

ಜಾಮೀನು ನೀಡುವಾಗ ಕರ್ನಾಟಕ ಹೈಕೋರ್ಟ್ ತನ್ನ ವಿವೇಚನೆಯನ್ನ ಸೂಕ್ತವಾಗಿ ಬಳಸಿಲ್ಲ ಎಂದ ನ್ಯಾಯಮೂರ್ತಿ ಪರ್ದಿವಾಲಾ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದು ಈ ಬಗ್ಗೆ ಏನು ಹೇಳಬಯಸುತ್ತೀರಿ ಎಂದು ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್‌ಗೆ ಪ್ರಶ್ನಿಸಿದರು. ಇದಕ್ಕೆ ಪ್ರತಿಯಾಗಿ ಕಪಿಲ್ ಸಿಬಲ್ ವಾದ ಮಂಡಿಸಲು ಮುಂದಾದರು. ಆದರೆ ನ್ಯಾಯಮೂರ್ತಿಗಳು ಜುಲೈ 22ರಂದೇ ನಿಮ್ಮ ವಾದ ಮಂಡಿಸಿ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...