ಜನಸಾಮಾನ್ಯರ ಜೊತೆ ‘ಈದಿನ.ಕಾಮ್’ | ಶಿವಮೊಗ್ಗ ಜಿಲ್ಲೆ ತಳ್ಳಿಕಟ್ಟೆಯ ರೇವಣ್ಣ

Date:


(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ಸ್ ಅಥವಾ ಸ್ಪಾಟಿಫೈ ಮ್ಯೂಸಿಕ್)

ಹಗಲಿರುಳೂ ದುಡಿಯುವ ರೈತ. ಆಲೆಮನೆಯ ಕೆಲಸಕ್ಕಾಗಿ ಓದು ಬಿಟ್ಟ ಶ್ರಮಜೀವಿ. ಕಣ್ಣಿಗೆ ಕಟ್ಟುವಂತೆ ಘಟನಾವಳಿಗಳನ್ನು ಹೇಳುವ ಮಾತುಗಾರ. ರಾಜಕುಮಾರ್ ಅಭಿಮಾನಿ. ಇಂತಹ ರೇವಣ್ಣ ಅವರ ಬದುಕಿನ ಕತೆ ಇಲ್ಲುಂಟು. ಕೇಳಿ… ಸಾಧ್ಯವಾದರೆ ಹೇಗನ್ನಿಸಿತು ಹೇಳಿ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಾಗೆ ಕೋಡಮಗ್ಗಿ ಎಂಬ ಊರಲ್ಲಿ ಉಳಿದಿದ್ದೆ. ಬೆಳಗ್ಗೆದ್ದು ಭರ್ಜರಿ ಸ್ನಾನ ಮುಗಿಸಿ, ಗೆಳೆಯ ಫಯಾಝ್ ಮಾಡಿಕೊಟ್ಟ ತಿಂಡಿ ಬಾರಿಸಿ ಹೊರಟಿದ್ದಾಯ್ತು.

ಪ್ಲಾನ್ ಇದ್ದದ್ದು ಹೊಳೆಹೊನ್ನೂರು ಕಡೆಗೆ ನಡೆಯಬೇಕೆಂದು. ನಡಿಗೆ ಶುರು. ಭದ್ರಾವತಿ ಹಿಂದಾಗತೊಡಗಿತು. ಕೋಡಮಗ್ಗಿಯಿಂದ ಒಂದೂವರೆ ಕಿಲೋಮೀಟರ್ ಸಾಗಿದರೆ, ಮುಖ್ಯರಸ್ತೆಯಲ್ಲೇ ತಳ್ಳಿಕಟ್ಟೆ ಎಂಬ ಹಳ್ಳಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಳ್ಳಿಕಟ್ಟೆಯೊಳಗೆ ನಡೆಯುವಾಗ, ಸೊಸೈಟಿ ಎದುರು ಮೂವರು ಹರಟೆ ಹೊಟೆಯುತ್ತ ಕುಂತವರನ್ನು ಕಂಡೆ. ಅವರಲ್ಲೊಬ್ಬರು ನನ್ನ ಕ್ಯಾಮೆರಾ ಬ್ಯಾಗು ಕಂಡು, “ಏನ್ ಸಾರ್ ಅದು?” ಅಂತ ಕುತೂಹಲದ ಕೇಳ್ವಿ ಒಗೆದರು. ಅವರ ಬಳಿ ಹೋಗಿ ಮಾತನಾಡಿದೆ. ಕಡೆಗೆ, “ಏನ್ ಸಾರ್ ಅದು?” ಎಂದು ಕೇಳಿದ್ದವರನ್ನು ಮಾತನಾಡಿಸಿದೆ ಕೂಡ – ಅವರೇ ರೇವಣ್ಣ.

ಹಗಲಿರುಳೂ ದುಡಿಯುವ ರೈತ. ಆಲೆಮನೆಯ ಕೆಲಸಕ್ಕಾಗಿ ಓದು ಬಿಟ್ಟ ಶ್ರಮಜೀವಿ. ಕಣ್ಣಿಗೆ ಕಟ್ಟುವಂತೆ ಘಟನಾವಳಿಗಳನ್ನು ಹೇಳುವ ಮಾತುಗಾರ. ರಾಜಕುಮಾರ್ ಅಭಿಮಾನಿ. ಇಂತಹ ರೇವಣ್ಣ ಅವರ ಬದುಕಿನ ಕತೆ ಇಲ್ಲುಂಟು. ಕೇಳಿ… ಸಾಧ್ಯವಾದರೆ ಹೇಗನ್ನಿಸಿತು ಹೇಳಿ.

ಪೋಸ್ಟ್ ಹಂಚಿಕೊಳ್ಳಿ:

ಸಹ್ಯಾದ್ರಿ ನಾಗರಾಜ್
ಸಹ್ಯಾದ್ರಿ ನಾಗರಾಜ್
ಪತ್ರಕರ್ತ. ಕೈದೋಟ ವಿನ್ಯಾಸಕ. ಪಯಣಿಗ. 'ಮನ ಜನ ಪದ್ಯ' ಕಾರ್ಯಕ್ರಮದ ಆಯೋಜಕರಲ್ಲೊಬ್ಬ. ವಿಭಿನ್ನ 'ಪಯಣ'ಗಳ ಕ್ಯಾಪ್ಟನ್.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊರಳಿಗೆ ಸುತ್ತಿಕೊಂಡ ಇರಾನ್ ಯುದ್ಧ; ಅಮೆರಿಕದಲ್ಲಿ ತೈಲ ಬಿಕ್ಕಟ್ಟು – ಟ್ರಂಪ್ ಜನಪ್ರಿಯತೆಗೆ ಕುತ್ತು

ಟ್ರಂಪ್ ಸೃಷ್ಟಿಸಿದ ಈ ವಿನಾಶಕಾರಿ ಯುದ್ಧದ ಬಿಸಿ ಅಮೆರಿಕದ ಜನಸಾಮಾನ್ಯರ ಬದುಕನ್ನು...

ಮೊಜ್ತಬಾ ಖಮೇನಿ | ತೆರೆಯ ಹಿಂದಿದ್ದ ‘ಗೇಟ್‌ಕೀಪರ್’ ಈಗ ಇರಾನ್‌ನ ಪರಮೋಚ್ಚ ನಾಯಕ

ತಂದೆಯ 'ಸುಪ್ರೀಂ ಲೀಡರ್ ಕಚೇರಿ'ಯ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಮೊಜ್ತಬಾ ಅವರು...

ಮಹಿಳಾ ದಿನಾಚರಣೆ ವಿಶೇಷ: ಕಳೆದೆರಡು ದಶಕಗಳಲ್ಲಿ ಕ್ರೀಡಾಂಗಣವನ್ನಾಳಿದ 10 ಭಾರತೀಯ ಮಹಿಳೆಯರು

ಒಂದು ಕಾಲದಲ್ಲಿ ಕ್ರೀಡೆಯೆಂದರೆ ಕೇವಲ ಪುರುಷರ ಸ್ವತ್ತು ಎಂಬ ಅಲಿಖಿತ ನಿಯಮವಿತ್ತು;...