ಮಾತೇ ಕತೆ – ನಾಗೇಶ ಹೆಗಡೆ ಸಂದರ್ಶನ | ‘ದಿಲ್ಲಿಯ ಗರ್ಲ್‌ಫ್ರೆಂಡ್ ಕರ್ಕೊಂಡು ನಮ್ ಹಳ್ಳಿಗೆ ಹೋದಾಗ…’

Date:

ಪತ್ರಕರ್ತ, ಪರಿಸರ ವಿಜ್ಞಾನ ಲೇಖಕ ನಾಗೇಶ ಹೆಗಡೆ ತಮ್ಮ ಬದುಕಿನ ಸ್ವಾರಸ್ಯಕರ ಕತೆಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಊರು ಬಕ್ಕೆಮನೆ, ಜೆಎನ್‌ಯು ವಿದ್ಯಾರ್ಥಿಜೀವನ, ನೈನಿತಾಲ್ ನೆನಪು, ಬೆಳ್ಳಂದೂರು ಕೆರೆ ದುರಂತ, 'ಪ್ರಜಾವಾಣಿ'ಯಲ್ಲಿ ಕೆಲಸ ಮಾಡುತ್ತಿದ್ದಾಗಿನ ಆಘಾತಕಾರಿ ಘಟನೆ... ಹೀಗೆ ಹಲವು ಮೆಲುಕು ಇಲ್ಲುಂಟು

 

(ಈ ಆಡಿಯೊ ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಸಂಪೂರ್ಣ ಆಡಿಯೊ ಕೇಳಿ)

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಗೇಶ ಹೆಗಡೆ ಅವರಲ್ಲಿ ಕತೆಗಳನ್ನು ಕೆದಕಿದ ಕೇಳ್ವಿಗಳು:

  1.  

1.ನಿಮ್ಮ ಊರು ಬಕ್ಕೆಮನೆಯನ್ನು ನಿಮ್ಮೊಳಗೆ ಜೀವಂತ ಉಳಿಸಿರುವ ಒಂದು ಘಟನೆ ಹೇಳಿ ಅಂದ್ರೆ, ಯಾವ ಘಟನೆ ಹೇಳಲು ಬಯಸ್ತೀರಿ?

2.ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಆಗಿದ್ದವರು ನೀವು. ಜೆಎನ್‌ಯು ಅಂದ್ರೇನು ಅಂತ ಒಂದು ಘಟನೆಯ ಮೂಲಕ ಕಟ್ಟಿಕೊಡೋದಾದ್ರೆ ಅದು ಯಾವ ಘಟನೆ ಆಗಿರುತ್ತೆ?

3.ಉತ್ತರಾಖಂಡದ ನೈನಿತಾಲ್‌ನ ಕುಮಾಂವು ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಿದ್ರಿ ನೀವು. ಅಲ್ಲಿ ನಿಮಗೆ ತುಂಬಾನೇ ಇಷ್ಟವಾದ ‘ಪರಿಸರದ ಒಂದು ಚಿತ್ರಣ’ವನ್ನು ನಮಗಾಗಿ ಹೇಳೋದಾದ್ರೆ…

4.ನಿಮ್ಮ ಪ್ರಕಾರ, ಕಳೆದ ಹತ್ತು ವರ್ಷದ ಅವಧಿಯಲ್ಲಿ, ಪ್ರಕೃತಿಗೆ ಅತ್ಯಂತ ಹೆಚ್ಚು ಹಾನಿ ಮಾಡಿದ ಘಟನೆ ಯಾವುದು?

5.ನಿಮ್ಮ ಬರಹಗಳಲ್ಲಿ ಯಾವಾಗಲೂ ಹೊಸ ಪದ ಪ್ರಯೋಗಗಳು ಕಾಣಿಸ್ತಾನೇ ಇರುತ್ವೆ. ಇತ್ತೀಚೆಗೆ, ಕೊಳ್ಳೇಗಾಲ ಶರ್ಮ ಅವರು ಲೇಖನವೊಂದರಲ್ಲಿ, ನಿಮ್ಮ ‘ಯಾಂಬು’ ಅನ್ನೋ ಪದದ ಬಗ್ಗೆ ಬರೆದಿದ್ರು. ಇಂತಹ ಪದ ಪ್ರಯೋಗಗಳು ನಿಮ್ಮನ್ನು ಯಾವಾಗಲಾದರೂ ಪೇಚಿಗೆ ಸಿಕ್ಕಿಸಿದ್ದುಂಟಾ?

6.ಶಿವರಾಮ ಕಾರಂತರ ಜೊತೆ ನಿಮ್ಮ ಒಡನಾಟದ ಬಗೆಗೆ ಸಾಕಷ್ಟು ಬಾರಿ ಮಾತನಾಡಿದ್ದೀರಿ. ಆದ್ರೆ, ಶಿವರಾಮ ಕಾರಂತ ಅಂದ ತಕ್ಷಣ ಯಾವ ಘಟನೆ ನೆನಪಾಗುತ್ತೆ?

7.ನಿಮ್ಮ ಪತ್ರಿಕಾ ವೃತ್ತಿಜೀವನದಲ್ಲಿ ಅತ್ಯಂತ ಸವಾಲೆನಿಸಿದ ಸನ್ನಿವೇಶ ಯಾವುದು?

8.ನಿಮ್ಮ ಸಂಗಾತಿ ರೇಖಾ ಮೇಡಂ ಜೊತೆ ಸಾಕಷ್ಟು ಸುತ್ತಾಡಿದ್ದೀರಿ ನೀವು. ಹಾಗೆ ಸುತ್ತಿದ ಪ್ರದೇಶಗಳಲ್ಲಿ, ಅತ್ಯಂತ ಆಹ್ಲಾದಕರ ಮತ್ತು ಚಂದದ ಪರಿಸರ ಅಂತ ನೀವು ಯಾವ ಪ್ರದೇಶವನ್ನು ಗುರುತಿಸೋಕೆ ಇಷ್ಟಪಡ್ತೀರಿ?

ನಾಗೇಶ ಹೆಗಡೆ ಆಡಿಯೊ ಸಂದರ್ಶನವಿದು. ಇದೇ ಸರಣಿಯ ಇತರೆ ಸಂದರ್ಶನಗಳನ್ನು ಮತ್ತು ಈದಿನ.ಕಾಮ್‌ನ ಇತರೆ ಲೇಖನಗಳನ್ನು ಆಲಿಸಲು ಇಲ್ಲಿ ಕ್ಲಿಕ್ ಮಾಡಿ: ‘ಈ ದಿನ’ ಕೇಳುದಾಣ

ಪೋಸ್ಟ್ ಹಂಚಿಕೊಳ್ಳಿ:

ಈದಿನ.ಕಾಮ್ ಕೇಳುದಾಣ
ಈದಿನ.ಕಾಮ್ ಕೇಳುದಾಣ
ಬದುಕಿನ ಮೇಲಿನ ಪ್ರೀತಿ ಹೆಚ್ಚಿಸುವ ಆಡಿಯೊ-ಬರಹಗಳ ನಿಲುದಾಣ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊರಳಿಗೆ ಸುತ್ತಿಕೊಂಡ ಇರಾನ್ ಯುದ್ಧ; ಅಮೆರಿಕದಲ್ಲಿ ತೈಲ ಬಿಕ್ಕಟ್ಟು – ಟ್ರಂಪ್ ಜನಪ್ರಿಯತೆಗೆ ಕುತ್ತು

ಟ್ರಂಪ್ ಸೃಷ್ಟಿಸಿದ ಈ ವಿನಾಶಕಾರಿ ಯುದ್ಧದ ಬಿಸಿ ಅಮೆರಿಕದ ಜನಸಾಮಾನ್ಯರ ಬದುಕನ್ನು...

ಮೊಜ್ತಬಾ ಖಮೇನಿ | ತೆರೆಯ ಹಿಂದಿದ್ದ ‘ಗೇಟ್‌ಕೀಪರ್’ ಈಗ ಇರಾನ್‌ನ ಪರಮೋಚ್ಚ ನಾಯಕ

ತಂದೆಯ 'ಸುಪ್ರೀಂ ಲೀಡರ್ ಕಚೇರಿ'ಯ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಮೊಜ್ತಬಾ ಅವರು...

ಮಹಿಳಾ ದಿನಾಚರಣೆ ವಿಶೇಷ: ಕಳೆದೆರಡು ದಶಕಗಳಲ್ಲಿ ಕ್ರೀಡಾಂಗಣವನ್ನಾಳಿದ 10 ಭಾರತೀಯ ಮಹಿಳೆಯರು

ಒಂದು ಕಾಲದಲ್ಲಿ ಕ್ರೀಡೆಯೆಂದರೆ ಕೇವಲ ಪುರುಷರ ಸ್ವತ್ತು ಎಂಬ ಅಲಿಖಿತ ನಿಯಮವಿತ್ತು;...