ಕೋವಿಡ್ ಲಸಿಕೆ ಪಡೆದ ನಂತರ ಹೃದಯದಲ್ಲಿ ಉರಿಯೂತಕ್ಕೆ ಕಾರಣ ಪತ್ತೆ

Date:

ಕೋವಿಡ್ ಲಸಿಕೆ ಪಡೆದ ನಂತರ ಕೆಲವರಲ್ಲಿ ಹೃದಯದ ಉರಿಯೂತ ಕಾಣಿಸಿಕೊಂಡಿರುವುದಕ್ಕೆ ಕಾರಣ ಲಸಿಕೆಯಲ್ಲ ದೇಹದಲ್ಲಿ ರೋಗ ನಿರೋಧಕ ಶಕ್ತಿಗೆ ಕಾರಣವಾಗುವ ಜೀವಕೋಶಗಳ ವೇಗ ಉತ್ಪತ್ತಿಯಾಗುವುದು ಇದಕ್ಕೆ ಕಾರಣ ಎಂದು ಅಮೆರಿಕದ ಯೇಲ್ ಎಂಬ ವಿಶ್ವವಿದ್ಯಾಲಯ ಈ ಬಗ್ಗೆ ಪತ್ತೆ ಹಚ್ಚಿದೆ.

ಕೋವಿಡ್ ಲಸಿಕೆ ಪಡೆದ ನಂತರ ಕೆಲವರಲ್ಲಿ ಪ್ರೋಟಿನ್‌ಗಳು ಅಧಿಕ ಪ್ರಮಾಣ ಉತ್ಪತ್ತಿಯಾಗುವ ಮತ್ತು ಅತಿ ವೇಗವಾಗಿ ಸೃಷ್ಟಿಯಾಗುವ ಕಾರಣ ಹೃದಯದಲ್ಲಿ ಉರಿಯೂತ ಸೇರಿದಂತೆ ಮತ್ತಿತ್ತರ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ ಎಂದು ‘ಸೈನ್ಸ್‌ ಇಮ್ಯುನಾಲಜಿ’ ಜರ್ನಲ್‌ನಲ್ಲಿ ಅಧ್ಯಯನ ವರದಿಯಲ್ಲಿ ಈ ಬಗ್ಗೆ ಹೇಳಲಾಗಿದೆ.

ಕೋವಿಡ್ ಲಸಿಕೆ ಪಡೆದ ನಂತರ ವ್ಯಕ್ತಿಯಲ್ಲಿ ಪ್ರತಿಕಾಯಗಳು ಉತ್ಪತ್ತಿಯಾಗುವ ಜೊತೆಗೆ ಸೈಟೊಕಿನ್‌ ಎಂಬ ಪ್ರೋಟಿನ್‌ ಸಹ ಸೃಷ್ಟಿಯಾಗುತ್ತವೆ. ದೇಹದಲ್ಲಿ ಉರಿಯೂತ ನಿಯಂತ್ರಣಕ್ಕೆ ಈ ಸೈಟೊಕಿನ್‌ಗಳು ನೆರವಾಗುತ್ತವೆ ಎಂದು ಸಂಶೋಧಕರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2020ರಲ್ಲಿ ಕೋವಿಡ್ ಉಲ್ಬಣಗೊಂಡಿದ್ದ ಕಾಲದಲ್ಲಿ ಲಸಿಕೆ ಹಾಕಿಸಿಕೊಂಡ ಕೆಲ ವ್ಯಕ್ತಿಗಳಲ್ಲಿ ‘ಮೈಯೊಕಾರ್ಡಿಟಿಸ್’ ಎಂಬ ಹೃದಯದ ಸಮಸ್ಯೆ ಕಾಣಿಸಿಕೊಂಡಿತ್ತು. ಹೃದಯದ ಸ್ನಾಯುಗಳ ಉರಿಯೂತವೇ ಇದಕ್ಕೆ ಕಾರಣ. ಆದರೆ, ಈ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳಲು ನಿಖರ ಕಾರಣಗಳು ಗೊತ್ತಾಗಿರಲಿಲ್ಲ. ಈಗ, ಯೇಲ್‌ ವಿ.ವಿ ಸಂಶೋಧಕರ ತಂಡವು ಲಸಿಕೆ ಪಡೆದವರಲ್ಲಿನ ರೋಗನಿರೋಧಕ ವ್ಯವಸ್ಥೆಯ ವಿಶ್ಲೇಷಣೆ ನಡೆಸಿ, ಹೃದಯದ ಸಮಸ್ಯೆಗೆ ಕಾರಣವನ್ನು ವಿವರಿಸಿದೆ.

ಕೋವಿಡ್–19 ಸಂಬಂಧಿತ ಕಾಯಿಲೆ ಸೇರಿದಂತೆ ಮತ್ತಿತ್ತರ ರೋಗಗಳ ವಿರುದ್ಧ ಲಸಿಕೆಗಳು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಿದೆ ಎಂದು ಅಮೆರಿಕದ ವಿಶ್ವವಿದ್ಯಾಲಯದ ಇಮ್ಯುನೊಬಯಾಲಜಿ ವಿಭಾಗದ ಪ್ರಾಧ್ಯಾಪಕಿ ಕೆರ‍್ರಿ ಲೂಕಾಸ್ ಹೇಳುತ್ತಾರೆ.

ಈ ಸುದ್ದಿ ಓದಿದ್ದೀರಾ? ಕೋವಿಡ್-19 ಇನ್ನು ಮುಂದೆ ಜಾಗತಿಕ ಆರೋಗ್ಯ ತುರ್ತುಸ್ಥಿತಿ ಅಲ್ಲ : ವಿಶ್ವ ಆರೋಗ್ಯ ಸಂಸ್ಥೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ರಾಜೀವ್ ಗಾಂಧಿ ವಸತಿ ಪ್ರೌಢಶಾಲೆ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ 15 ವರ್ಷದ...

ಅಮುಲ್ ಹಾಲಿನಲ್ಲಿ 98 ಪಟ್ಟು, ಮೊಸರಿನಲ್ಲಿ 2,100 ಪಟ್ಟು ಹೆಚ್ಚು ಬ್ಯಾಕ್ಟೀರಿಯಾಗಳಿವೆ: ವರದಿ

ಕನ್ನಡಿಗರ ಮೇಲೆ ಹೇರಲು ಉದ್ದೇಶಿಸಿದ್ದ ಗುಜರಾತ್‌ ಮೂಲದ 'ಅಮುಲ್‌' ಸಂಸ್ಥೆ ಉತ್ಪನ್ನಗಳ...

ದಾವಣಗೆರೆ | ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈಬಿಡಲು ಆರೋಗ್ಯ ಹಕ್ಕಿನ ಜಾಥಾ

ಸರ್ಕಾರಿ ಜಿಲ್ಲಾ ಆಸ್ಪತ್ರೆಗಳ ಖಾಸಗೀಕರಣ (PPP) ಸಂಪೂರ್ಣವಾಗಿ ಕೈಬಿಡಬೇಕು, ಎಲ್ಲಾ ಸರ್ಕಾರಿ...

ಥೈರಾಯ್ಡ್‌ ಅಂದ್ರೆ ಭಯವೇ? ವೈದ್ಯರು ಏನಂತಾರೆ ಗೊತ್ತಾ?

ದೇಹ ಎಷ್ಟು ಶಕ್ತಿ ಬಳಕೆ ಮಾಡಬೇಕು, ಹೃದಯ ಎಷ್ಟು ವೇಗವಾಗಿ ಬಡಿಯಬೇಕು,...