ರಾಜ್ಯದಲ್ಲಿರುವ ಶೇ.85ರಷ್ಟು ವಲಸೆ ಕಾರ್ಮಿಕರು ಈ ಆರು ರಾಜ್ಯಗಳಿಗೆ ಸೇರಿದವರು

Date:

ಇಡೀ ದೇಶದಲ್ಲೇ ಸುಮಾರು ಒಂದು ಲಕ್ಷ ನೋಂದಾಯಿತ ವಲಸೆ ಕಾರ್ಮಿಕರಿಗೆ ನೆಲೆಯಾಗಿರುವ ಕರ್ನಾಟಕದಲ್ಲಿ ಶೇಕಡ 85ರಷ್ಟು ವಲಸಿಗರು ಕೇವಲ ಆರು ರಾಜ್ಯಗಳಿಂದ ಬಂದವರಾಗಿದ್ದಾರೆ. ಶೇಕಡ 85ರಷ್ಟು ವಲಸೆ ಕಾರ್ಮಿಕರು ಬಿಹಾರ, ಅಸ್ಸಾಂ, ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದಿಂದ ಬಂದವರಾಗಿದ್ದಾರೆ ಎಂದು ಕಾರ್ಮಿಕ ಇಲಾಖೆಯ ದತ್ತಾಂಶವನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇನ್ನು ಕಾರ್ಮಿಕರ ನಿಜವಾದ ಸಂಖ್ಯೆಯನ್ನು ನಿರ್ಧರಿಸಲು ಕಾರ್ಮಿಕ ಇಲಾಖೆಯು ಸಮೀಕ್ಷೆಯನ್ನು ನಡೆಸಿಲ್ಲವಾದರೂ, ವಿವಿಧ ಕಾನೂನುಗಳ ಅಡಿಯಲ್ಲಿ ಉದ್ಯೋಗದಾತರು ಸಲ್ಲಿಸಿದ ದತ್ತಾಂಶದಿಂದ ಅಧಿಕೃತ ಅಂಕಿಅಂಶಗಳನ್ನು ನಿರ್ಧರಿಸಲಾಗಿದೆ. ಈ ಮಾಹಿತಿ ಪ್ರಕಾರ ರಾಜ್ಯದಲ್ಲಿ 78,289 ಕಾರ್ಮಿಕರು ಅಂತರರಾಜ್ಯ ವಲಸೆ ಬಂದು ಉದ್ಯೋಗ ಮಾಡುತ್ತಿದ್ದಾರೆ.

ಇದನ್ನು ಓದಿದ್ದೀರಾ? ವಲಸೆ ಕಾರ್ಮಿಕರ ಮಕ್ಕಳ ರಕ್ಷಣೆ ಯಾರ ಹೊಣೆ?; ಅವರೂ ನಮ್ಮ ಮಕ್ಕಳಂತೆ ಅಲ್ಲವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರ ಜೊತೆಗೆ, 18,865 ಕಾರ್ಮಿಕರು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ. ಈ ನೋಂದಣಿ ಮಾಡಿಕೊಂಡವರು ಆರೋಗ್ಯ ರಕ್ಷಣೆ, ಮಕ್ಕಳ ಶಿಕ್ಷಣ ಮತ್ತು ಮದುವೆಗೆ ಆರ್ಥಿಕ ನೆರವು ಸೇರಿದಂತೆ ವಿವಿಧ ಕಲ್ಯಾಣ ಸೌಲಭ್ಯಗಳನ್ನು ಪಡೆಯಬಹುದಾಗಿದೆ ಎಂದು ವರದಿಯಾಗಿದೆ.

97,154 ವಲಸಿಗರ ಪೈಕಿ ಹೆಚ್ಚಿನವರು ಬಿಹಾರ, ಅಸ್ಸಾಂ, ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶ ಮೂಲದ ವಲಸಿಗರು. ಅಲ್ಲದೆ, ಈ ವಲಸೆ ಕಾರ್ಮಿಕರಲ್ಲಿ ಹೆಚ್ಚಿನವರು ಬೆಂಗಳೂರಿನಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...