ಕ್ರಿಮಿನಲ್‌ಗೆ ಬೆಂಬಲಿಸಿ ಸ್ವಸ್ಥ ಸಮಾಜಕ್ಕೆ ಕೊಳ್ಳಿ ಇಡುತ್ತಿದೆ ಬಿಜೆಪಿ : ಕಾಂಗ್ರೆಸ್‌ ತಿರುಗೇಟು

Date:

ಬಸ್ಸಿಗೆ ಬೆಂಕಿ ಹಾಕುತ್ತೇನೆ ಎನ್ನುವವನು, ಕೊಲೆ, ಸುಲಿಗೆ ನಡೆಸುವವನು ಗೂಂಡಾ ಅಲ್ಲದೆ ಇನ್ನೇನು? ಆತನ ವಿರುದ್ಧ ಪ್ರಕರಣ ದಾಖಲಿಸದೆ ಮುದ್ದಾಡಬೇಕಿತ್ತೇ? ಎಂದು ಕಾಂಗ್ರೆಸ್‌ ತಿರುಗೇಟು ನೀಡಿದೆ.

ಬಸ್ಸಿಗೆ ಬೆಂಕಿ ಹಾಕುತ್ತೇನೆ ಎನ್ನುವ ಪುನಿತ್‌ ಕೆರೆಹಳ್ಳಿಯ ವಿಡಿಯೋ ಸಮೇತ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ಕಲ್ಲೆಸೆಯುವವರು, ಬಸ್ಸಿಗೆ ಬೆಂಕಿ ಹಾಕುವವರು, ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡುವವರು ಬಿಜೆಪಿ ಕಾರ್ಯಕರ್ತರು ಹಾಗೂ ಬಿಜೆಪಿ ಬೆಂಬಲಿತ ಗೂಂಡಾಗಳೇ ಎನ್ನುವುದಕ್ಕೆ ಮತ್ತೊಮ್ಮೆ ಸಾಕ್ಷಿ ಸಿಕ್ಕಿದೆ. ಇಂತಹ ಕ್ರಿಮಿನಲ್ ಒಬ್ಬನಿಗೆ ಬಿಜೆಪಿ ನಾಯಕರು ಸಾಲುಗಟ್ಟಿ ನಿಂತು ಬೆಂಬಲಿಸುವ ಮೂಲಕ ಸ್ವಸ್ಥ ಸಮಾಜಕ್ಕೆ ಕೊಳ್ಳಿ ಇಡುತ್ತಿದ್ದಾರೆ” ಎಂದು ಟೀಕಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...