ಸಿಜೆಐ ಮೇಲೆ ಶೂ ಎಸೆದ ವಕೀಲನಿಗೆ ಮೆಚ್ಚುಗೆ: ವ್ಯಾಪಕ ಟೀಕೆ ಬೆನ್ನಲ್ಲೇ ಬಿಜೆಪಿ ಭಾಸ್ಕರ್ ರಾವ್ ಕ್ಷಮೆಯಾಚನೆ

Date:

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದ ವಕೀಲನಿಗೆ ಬೆಂಬಲ ಮತ್ತು ಮೆಚ್ಚುಗೆ ವ್ಯಕ್ತಪಡಿಸಿದ್ದಕ್ಕಾಗಿ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ, ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿಜೆಪಿ ನಾಯಕ ಭಾಸ್ಕರ್ ರಾವ್ ಅವರು ಕ್ಷಮೆಯಾಚಿಸಿದ್ದಾರೆ ಮತ್ತು ತಮ್ಮ ಪೋಸ್ಟ್‌ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನ ಮಾಜಿ ಪೊಲೀಸ್ ಆಯುಕ್ತರಾಗಿರುವ ಭಾಸ್ಕರ್ ರಾವ್ ರಾವ್, ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ಅವರ ಕೃತ್ಯವನ್ನು ಪ್ರಶಂಸಿಸಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆರ್‌ಎಸ್‌ಎಸ್‌ಗೆ ನೂರು, ನ್ಯಾಯಮೂರ್ತಿಗಳ ಮೇಲೆ ಶೂ ತೂರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಕಾನೂನಿನ ಪ್ರಕಾರ ತಪ್ಪಾದರೂ, ಈ ವಯಸ್ಸಿನಲ್ಲಿ ಯಾವುದೇ ಪರಿಣಾಮಗಳನ್ನು ಲೆಕ್ಕಿಸದೆ ನಿಲುವು ತೆಗೆದುಕೊಂಡು ಅದರಲ್ಲಿ ದೃಢವಾಗಿ ನಿಲ್ಲುವ ನಿಮ್ಮ ಧೈರ್ಯವನ್ನು ನಾನು ಮೆಚ್ಚುತ್ತೇನೆ” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಭಾಸ್ಕರ್ ರಾವ್ ವಕೀಲನಿಗೆ ಪ್ರಶಂಸಿಸಿದ್ದರು.

ಈ ಕುರಿತು ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮತ್ತೆ ಪ್ರತಿಕ್ರಿಯಿಸಿದ ಭಾಸ್ಕರ್ ರಾವ್, “ಇಷ್ಟೊಂದು ಶಿಕ್ಷಿತ, ವಯಸ್ಕ, ಕಾನೂನುಬದ್ಧವಾಗಿ ತನ್ನ ಕೃತ್ಯ ತಪ್ಪು ಎಂದು ಮತ್ತು ಅದರ ಪರಿಣಾಮಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿದ್ದರೂ ವ್ಯಕ್ತಿಯೊಬ್ಬರು ಈ ರೀತಿ ಮಾಡಿರುವುದಕ್ಕೆ ನನ್ನ ದಿಗ್ಭ್ರಮೆ ಮತ್ತು ಅಚ್ಚರಿಯ ಪ್ರತಿಕ್ರಿಯೆಯಾಗಿತ್ತು. ನಾನು ಸುಪ್ರೀಂ ಕೋರ್ಟ್, ಮುಖ್ಯ ನ್ಯಾಯಮೂರ್ತಿ ಅಥವಾ ಯಾವುದೇ ಸಮುದಾಯವನ್ನು ಅವಮಾನಿಸಿಲ್ಲ. ನನ್ನ ಪೋಸ್ಟ್‌ನಿಂದ ಕೋಪಗೊಂಡಿದ್ದರೆ ಅಥವಾ ನೋವಾಗಿದ್ದರೆ ಕ್ಷಮಿಸಿ” ಎಂದು ಬರೆದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...