ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಬಿಜೆಪಿ ಶಾಸಕ ಶ್ರೀವತ್ಸ ಲೀಗಲ್ ನೋಟಿಸ್ ಜಾರಿ

Date:

ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವಿರುದ್ಧ ಬಿಜೆಪಿ ಶಾಸಕ ಶ್ರೀವತ್ಸ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದು, ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ.

“ಅರವಿಂದ್ ಕೇಜ್ರಿವಾಲ್ ತರ ಜೈಲಿನಲ್ಲಿ ಕೂತು ಆಡಳಿತ ಮಾಡವ ಪರಿಸ್ಥಿತಿ ಸಿದ್ದರಾಮಯ್ಯ ಅವರಿಗೂ ಬರಬಹುದು” ಎಂದು ಶಾಸಕ ಶ್ರೀವತ್ಸ ಹೇಳಿಕೆ ಕೊಟ್ಟಿದ್ದರು. ಶ್ರೀವತ್ಸ ಅವರಿಗೆ ತಿರುಗೇಟು ನೀಡುವ ಭರದಲ್ಲಿ “ತಾಕತ್ತಿದ್ದರೆ, ನಿಮ್ಮ ವಂಶಸ್ಥರಿಗೆ ನೀನು ಹುಟ್ಟಿದ್ದರೇ ಜೈಲಿಗೆ ಹಾಕಿಸು ನೋಡೋಣ” ಎಂದು ಏಕವಚನದಲ್ಲಿ ಲಕ್ಷ್ಮಣ್ ಹರಿಹಾಯ್ದಿದ್ದರು.

ಶಾಸಕ ಶ್ರೀವತ್ಸ ಅವರು ಲಕ್ಷ್ಮಣ್ ಅವರ ಅವಹೇಳನಕಾರಿ ಹೇಳಿಕೆ ಖಂಡಿಸಿ ವಕೀಲ ವಿ.ರವಿಕುಮಾರ್ ಮೂಲಕ ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...