ಬಿಜೆಪಿಯಲ್ಲಿ ಅಧ್ಯಕ್ಷ, ಪ್ರತಿಪಕ್ಷದ ನಾಯಕ, 25 ಸಂಸದರೇ ಕಾಣೆ: ಕಾಂಗ್ರೆಸ್‌ ಕಿಡಿ

Date:

  • ಕೆ ಜೆ ಜಾರ್ಜ್‌ ಅವರನ್ನು ಹುಡುಕಿ ಕೊಡಿ ಎಂದ ಬಿಜೆಪಿ
  • ಬಿಜೆಪಿ ಮಾಡಿರುವ ಟ್ವೀಟ್‌ಗೆ ಕಾಂಗ್ರೆಸ್‌ ತಿರುಗೇಟು

ಡಿಯರ್ ಬಿಜೆಪಿ, ಕಾಣೆಯಾಗಿರುವುದು ನಿಮ್ಮ ಪಕ್ಷದ ಅಧ್ಯಕ್ಷ, ಕಾಣೆಯಾಗಿರುವುದು ಬಿಜೆಪಿಯ 25 ಸಂಸದರು, ಕಾಣೆಯಾಗಿರುವುದು ವಿರೋಧ ಪಕ್ಷದ ನಾಯಕ! ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

“ಡಿಯರ್‌ ಕಾಂಗ್ರೆಸ್‌, ಕಾಣೆಯಾಗಿದ್ದ ಬಸ್‌ ಸ್ಟಾಂಡ್‌ನನ್ನು ಕೊನೆಗೂ ಹುಡುಕಿದ್ದೇವೆ ಎಂದು ನಿಮ್ಮ ಬೆನ್ನನ್ನು ನೀವೇ ತಟ್ಟಿಕೊಳ್ಳುತ್ತಿದ್ದೀರಿ, ಇರಲಿ ನಿಮ್ಮ ಸಾಹಸ ನಿಜಕ್ಕೂ ಶ್ಲಾಘನೀಯ! ಕರ್ನಾಟಕದಲ್ಲೆಲ್ಲಾ ಕತ್ತಲೆ ಹರಡಿ ನಾಪತ್ತೆಯಾಗಿರುವ ನಿಮ್ಮ ಇಂಧನ ಸಚಿವ ಕೆ ಜೆ ಜಾರ್ಜ್‌ ಅವರನ್ನು ಹುಡುಕಿ ಕೊಡಿ, ರಾಜ್ಯದ ಜನತೆ ಸಂಕಷ್ಟದಲ್ಲಿದ್ದಾರೆ” ಎಂದು ಬಿಜೆಪಿ ಮಾಡಿರುವ ಟ್ವೀಟ್‌ಗೆ ಕಾಂಗ್ರೆಸ್‌ ತಿರುಗೇಟು ನೀಡಿದೆ.

“ರಾಜ್ಯದಲ್ಲಿ ಬರದ ಕಾರಣ ವಿದ್ಯುತ್ ಉತ್ಪಾದನೆ ಇಳಿಕೆಯಾಗಿದೆ. ಹಾಗೂ ಬೇಡಿಕೆ ಹೆಚ್ಚಿದೆ, ಈ ಹಿನ್ನೆಲೆಯಲ್ಲಿ ಸಚಿವ ಕೆ ಜೆ ಜಾರ್ಜ್ ಅವರು ನಿಮ್ಮದೇ ಕೇಂದ್ರ ಸರ್ಕಾರದ ಸಚಿವರನ್ನು ಭೇಟಿಯಾಗಿ ಚರ್ಚಿಸಲು ದೆಹಲಿಗೆ ಹೋಗಿದ್ದಾರೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಮ್ಮ ಕೇಂದ್ರ ಸಚಿವರ ಕಾರ್ಯಕ್ರಮಗಳ ಬಗ್ಗೆ ನಿಮಗೆ ಮಾಹಿತಿ ಇಲ್ಲವೆಂದರೆ ನಿಮ್ಮಲ್ಲಿ ನೈತಿಕತೆ ಕಾಣೆಯಾಗಿರುವುದು ಸ್ಪಷ್ಟವಾಗುತ್ತದೆ. ನಮ್ಮ ಸಚಿವರು ಸದಾ ತಮ್ಮ ಹೊಣೆಗಾರಿಕೆಯ ಕೆಲಸಗಳಲ್ಲಿ ತೊಡಗಿರುತ್ತಾರೆ, ರಾಜ್ಯದಲ್ಲಿ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಬೇಕಾದ ಮಾರ್ಗಗಳನ್ನು ಹುಡುಕುತ್ತಾರೆ” ಎಂದು ತಿಳಿಸಿದೆ.

“ಬಿಜೆಪಿ ಒಂದೇ ಒಂದು ಪ್ರಶ್ನೆಗೆ ಉತ್ತರಿಸಲಿ, ವಿರೋಧ ಪಕ್ಷದ ನಾಯಕನ ಆಯ್ಕೆ ಯಾವಾಗ?” ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...