ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ. ಕೆ ಸುಧಾಕರ್ ಪತ್ನಿಗೆ ಡಿಜಿಟಲ್ ಅರೆಸ್ಟ್; ಲಕ್ಷಾಂತರ ರೂ. ವಂಚನೆ

Date:

ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಕೆ ಸುಧಾಕರ್ ಪತ್ನಿ ಡಾ. ಪ್ರೀತಿ ಸುಧಾಕರ್ ಅವರಿಗೆ ಸೈಬರ್ ವಂಚಕರು ಡಿಜಿಟಲ್‌ ಅರೆಸ್ಟ್ ಮೂಲಕ ವಂಚಿಸಿದ್ದಾರೆ.

ಆಗಸ್ಟ್ 26ರಂದು ಡಾ. ಪ್ರೀತಿ ಸುಧಾಕರ್ ಅವರಿಗೆ ಫೋನ್​ ಕರೆ ಬಂದಿದೆ. ಬೆಳಿಗ್ಗೆ 9.30ಕ್ಕೆ ಕರೆ ಮಾಡಿದ್ದ ಸೈಬರ್ ವಂಚರು, ನಾವು ಮುಂಬೈ ಸೈಬರ್​ ಇಲಾಖೆಯ ಸಿಬ್ಬಂದಿ ಎಂದು ಹೇಳಿಕೊಂಡು ವಂಚಿಸಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

ನಿಮ್ಮ ದಾಖಲೆಗಳನ್ನು ಸದ್ಭತ್ ಖಾನ್ ಎಂಬ ಅಪರಿಚಿತ ವ್ಯಕ್ತಿ ಬಳಸಿಕೊಂಡಿದ್ದಾನೆ. ನಿಮ್ಮ ಹೆಸರಲ್ಲಿ ಕ್ರೆಡಿಟ್ ಕಾರ್ಡ್ ಮಾಡಿಸಿ ಅಕ್ರಮ ಟ್ರನ್ಸಾಕ್ಷನ್ ನಡೆಸಿದ್ದಾನೆ. ವಿದೇಶಕ್ಕೆ ಕಾನೂನು ಬಾಹಿರ ಚಟುವಟಿಕೆ ನಡೆಸಲು ಜನರನ್ನ ಕಳುಹಿಸಿದ್ದಾನೆ ಎಂದು ಸೈಬರ್​​ ಕ್ರಿಮಿಗಳನ್ನು ಕಥೆ ಕಟ್ಟಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜಿಎಸ್‌ಟಿ ದರ ಇಳಿಕೆ ಲಾಭ ಗ್ರಾಹಕರಿಗೆ ದೊರೆಯಲಿ!

ಸದ್ಬತ್ ಖಾನ್‌ನ ಅರೆಸ್ಟ್ ಮಾಡಲಾಗಿದೆ. ಆತನ ಹೇಳಿಕೆಯಲ್ಲಿ ನಿಮ್ಮ ಹೆಸರಿನ ದಾಖಲೆಯಿದೆ. ಇದರ ವಿಚಾರಣೆ ನಡೆಸುವುದಕ್ಕೆ ವಿಡಿಯೋ ಕಾಲ್ ಮಾಡಿದ್ದೀವಿ. ಆತ ನಿಮ್ಮ ದಾಖಲೆ ಹಾಗೂ ವೈಯಕ್ತಿಕ ದಾಖಲೆಗಳನ್ನು ರದ್ದು ಮಾಡುವುದಾಗಿ ಬೆದರಿಕೆ ಹಾಕಿದ್ದ. ನಿಮ್ಮ ಅಕೌಂಟ್ ಅಕ್ರಮ ಆಗಿದ್ದು ಹಣ ಹಾಕಿ ಎಂದು ಬೆದರಿಕೆ ಹಾಕಿದ್ದಾನೆ.

ಇದರಿಂದ ಹೆದರಿದ ಪ್ರೀತಿ ಅವರು 14 ಲಕ್ಷ ಹಣವನ್ನು ವಂಚಕರ ಖಾತೆಗೆ ಹಾಕಿದ್ದಾರೆ. ಆರ್ ಬಿ ಐ ರೂಲ್ಸ್ ಪರಿಶೀಲನೆ ಮಾಡಿ 45 ನಿಮಿಷದಲ್ಲಿ ವಾಪಸ್ ಹಾಕೋದಾಗಿ ವಂಚಕ ತಿಳಿಸಿದ್ದಾನೆ. ಪ್ರೀತಿ ಸುಧಾಕರ್ ಇಂದ 14 ಲಕ್ಷ ಹಣವನ್ನ ಆರ್ ವಂಚಕರು ಆರ್‌ಟಿಜಿಎಸ್‌ ಮಾಡಿಸಿಕೊಂಡಿದ್ದಾರೆ. ಹಣ ಹಾಕಿದ ನಂತರ ವಂಚನೆಯಾಗಿರುವುದು ಪತ್ತೆಯಾಗಿದೆ.

ಹಣ ಹಾಕಿದ ನಂತರ ವಂಚನೆಯಾಗಿರೋದು ಪತ್ತೆಯಾಗಿದೆ. ಪ್ರೀತಿ ಸುಧಾಕರ್ ನೀಡಿದ ದೂರಿನ ಮೇರೆಗೆ ಸೈಬರ್ ಠಾಣೆಯಲ್ಲಿ ಎಫ್ಐಆರ್‌ ದಾಖಲು ಮಾಡಲಾಗಿದೆ.

ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಔರಾದ್​​ನ ಮಾಜಿ ಶಾಸಕ ಗುಂಡಪ್ಪ ವಕೀಲ್​ಗೆ ಇತ್ತೀಚಿಗಷ್ಟೆ ವಂಚನೆ ಮಾಡಲಾಗಿತ್ತು. ಆಗಸ್ಟ್ 12ರಂದು ಸಿಬಿಐ ಅಧಿಕಾರಿಗಳು ಅಂತ ಹೇಳಿ ಕರೆ ಮಾಡಿದ್ದ  ವಂಚಕರು 30 ಲಕ್ಷ ದೋಚಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...