‘ನನ್ನ ಲವ್ ನಿಮ್ಮ ಕೈಯಲ್ಲಿದೆ, ದಯವಿಟ್ಟು ಪಾಸ್‌ ಮಾಡಿ’ 10ನೇ ತರಗತಿ ವಿದ್ಯಾರ್ಥಿಯ ಉತ್ತರ ಪತ್ರಿಕೆ ವೈರಲ್

Date:

ಎಸ್‌ಎಸ್‌ಎಲ್‌ಸಿ (ಹತ್ತನೇ ತರಗತಿ) ಪರೀಕ್ಷೆಯಲ್ಲಿ ಪಾಸ್ ಮಾಡುವಂತೆ ಮನವಿ ಮಾಡಿರುವ ಉತ್ತರ ಪತ್ರಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಉತ್ತರ ಪತ್ರಿಕೆಗಳಲ್ಲಿ ದಯವಿಟ್ಟು ಪಾಸ್‌ ಮಾಡಿ ಎಂಬ ವಿನಂತಿ ಪತ್ರ, ಐನ್ನೂರು ರೂಪಾಯಿ ನೋಟುಗಳೂ ಕಾಣಿಸಿಕೊಂಡಿದೆ.

ಕರ್ನಾಟಕದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಉತ್ತರ ಪತ್ರಿಕೆಯಲ್ಲಿ ಶಿಕ್ಷಕರಿಗೆ ಈ ವಿನಂತಿ ಪತ್ರಗಳು ಕಂಡುಬಂದಿದೆ. ಆ ಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿವೆ.

ಇದನ್ನು ಓದಿದ್ದೀರಾ? ಕೆಎಸ್‌ಒಯು ಪರೀಕ್ಷೆ ಬರೆಯಲು ಲಂಚ; ವಿದ್ಯಾರ್ಥಿಯ ಆಡಿಯೋ ವೈರಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ಲೀಸ್‌ ಮಿಸ್‌ ಆಂಡ್ ಸರ್ ದಯವಿಟ್ಟು ಪ್ಲೀಸ್‌ ಪ್ಲೀಸ್‌ ನನ್ನನ್ನು ಪಾಸ್ ಮಾಡಿ ಪ್ಲೀಸ್, ನನ್ನನ್ನು ಪಾಸ್ ಮಾಡಿಲ್ಲ ಅಂದ್ರೆ ನನ್ನ ಮನೆಯಲ್ಲಿ ಮುಂದೆ ಶಾಲೆಗೆ ಕಳುಹಿಸುವುದಿಲ್ಲ. ನಾನು ಪಾಸ್ ಆಗಿಲ್ಲ ಅಂದ್ರೆ ನನ್ನನ್ನು ಕಾಲೇಜಿಗೆ ಸೇರಿಸುವುದಿಲ್ಲ. ದಯವಿಟ್ಟು ಪಾಸ್ ಮಾಡಿ” ಎಂದು ವಿದ್ಯಾರ್ಥಿಯೊಬ್ಬರು ಗೋಗರೆದು ಪತ್ರ ಬರೆದಿದ್ದಾರೆ.

ಉತ್ತರ ಪತ್ರಿಕೆ

ಇನ್ನೋರ್ವ ವಿದ್ಯಾರ್ಥಿ, “ಸರ್‌, ಮೇಡಂ ನಿಮ್ಮ ಕಾಲಿಗೆ ಬೀಳುತ್ತೇನೆ. ನನ್ನ ಲವ್ ನಿಮ್ಮ ಕೈಯಲ್ಲಿ ಇದೆ. ನಾನು ಪಾಸ್ ಆದರೆ ಮಾತ್ರ ಲವ್ ಮಾಡುತ್ತೀನಿ ಅಂತ ಹೇಳಿದ್ದಾಳೆ ನನ್ನ ಹುಡುಗಿ. ಈ ಐನ್ನೂರು ರೂಪಾಯಿಯಲ್ಲಿ ನೀವು ಚಹಾ ಕುಡಿಯಿರಿ ಸರ್‌. ನನ್ನ ಪಾಸ್ ಮಾಡಿ” ಎಂದು ಮನವಿ ಮಾಡಲಾಗಿದೆ.

ಇನ್ನೂ ಕೆಲವರು ಪಾಸ್ ಆಗಲು ಸಹಾಯ ಮಾಡಿದರೆ ಹೆಚ್ಚಿನ ಹಣ ನೀಡಲಾಗುವುದು ಎಂದು ಹೇಳಿದ್ದಾರೆ. ಇನ್ನೊಂದು ಪತ್ರಿಕೆಯಲ್ಲಿ, ಒಬ್ಬ ವಿದ್ಯಾರ್ಥಿ “ನೀವು ನನ್ನನ್ನು ಪಾಸ್ ಮಾಡಿದರೆ, ನಾನು ನಿಮಗೆ ಹಣ ನೀಡುತ್ತೇನೆ” ಎಂದು ಬರೆದಿದ್ದಾರೆ. ಸದ್ಯ ಈ ಉತ್ತರ ಪತ್ರಿಕೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...