ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಸಾವು ವಂದತಿ: ಕೈಲಾಸದಿಂದ ಸ್ಪಷ್ಟನೆ

Date:

ಸ್ವಯಂಘೋಷಿತ ದೇವಮಾನವ, ಅತ್ಯಾಚಾರ ಆರೋಪಿ, ಕೈಲಾಸ ರಾಷ್ಟ್ರ ಕಟ್ಟಿಕೊಂಡು ಅಲ್ಲಿಯೇ ಇರುವ ನಿತ್ಯಾನಂದ ಸ್ವಾಮಿ ಸಾವನ್ನಪ್ಪಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ನಿತ್ಯಾನಂದ ಸಾವು ಕುರಿತು ‘ಕೈಲಾಸ’ವು ಸ್ಪಷ್ಟನೆ ನೀಡಿದ್ದು, ಆತ ಸತ್ತಿಲ್ಲವೆಂದು ಮಾಹಿತಿ ನೀಡಿದೆ.

ನಿತ್ಯಾನಂದ ಸ್ವಾಮಿ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದರು. ಆತ, ಏಪ್ರಿಲ್ 1ರಂದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಆತನ ಸಂಬಂಧಿಯಾದ ಸುಂದರೇಶ್ವರನ್ ಕೂಡ ವಿಡಿಯೋ ಬಿಡುಗಡೆ ಮಾಡಿ, ‘ನಿತ್ಯಾನಂದ ಸ್ವಾಮಿ ಹಿಂದು ಧರ್ಮದ ರಕ್ಷಣೆಗಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ’ ಎಂದು ಹೇಳಿದ್ದರು.

ಇದೀಗ, ಕೈಲಾಸ ಸ್ಪಷ್ಟನೆ ನೀಡಿ ಹೇಳಿಕೆ ಬಿಡುಗಡೆ ಮಾಡಿದೆ. “ನಿತ್ಯಾನಂದ ಸ್ವಾಮಿ ಸತ್ತಿಲ್ಲ. ಅವರು ಆರೋಗ್ಯವಾಗಿದ್ದಾರೆ. ಶೀಘ್ರದಲ್ಲೇ ಭಕ್ತರ ಮುಂದೆ ಬರಲಿದ್ದಾರೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2022ರಲ್ಲಿಯೂ ನಿತ್ಯಾನಂದ ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹರಿದಾಡಿದ್ದವು. ಆತ, ತಮ್ಮ ಫೇಸ್‌ಬುಕ್ ಖಾತೆಯ ಮೂಲಕ ಈ ವದಂತಿಗಳನ್ನು ತಳ್ಳಿಹಾಕಿದ್ದ ನಿತ್ಯಾನಂದ, ‘ತಾವು ಸತ್ತಿಲ್ಲ. ಸಮಾಧಿ ಸ್ಥಿತಿಯಲ್ಲಿದ್ದೆ ಆಳವಾದ ಧ್ಯಾನ ಮಾಡುತ್ತಿದ್ದೆನೆಷ್ಟೇ’ ಎಂದು ಹೇಳಿಕೊಂಡಿದ್ದರು.

ನಿತ್ಯಾನಂದ ಸ್ವಾಮಿ ವಿರುದ್ಧ ಕರ್ನಾಟಕ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ. ನಿತ್ಯಾನಂದನ ವಿರುದ್ಧ ಅತ್ಯಾಚಾರ, ಅಪಹರಣ ಸೇರಿದಂತೆ ಹಲವು ಕ್ರಿಮಿನಲ್ ಪ್ರಕರಣಗಳೂ ಇವೆ. ವಿವಿಧ ಪ್ರಕರಣಗಳ ಆರೋಪಿಯಾಗಿರುವ ನಿತ್ಯಾನಂದ 2019ರಲ್ಲಿ ಭಾರತದಿಂದ ಪಲಾಯನ ಮಾಡಿದ್ದರು. 2020ರಲ್ಲಿ ಹಿಂದು ಸಾರ್ವಭೌಮ ರಾಷ್ಟ್ರ ‘ಕೈಲಾಸ’ ಸ್ಥಾಪನೆ ಮಾಡಿದ್ದೇನೆ. ಭಾರತೀಯರಿಗೆ ಉಚಿತವಾಗಿ ವೀಸಾ ನೀಡುತ್ತೇನೆ ಎಂದು ಘೋಷಿಸಿಕೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...