ಅಧಿಕಾರ ಕಳೆದುಕೊಂಡ ಹುಚ್ಚರಂತೆ ಕಾಂಗ್ರೆಸ್ಸಿಗರ ವರ್ತನೆ: ಸಂಸದ ಗೋವಿಂದ ಕಾರಜೋಳ

Date:

ಒಂದು ಕಡೆ ನರೇಂದ್ರ ಮೋದಿಯವರ ಅಭಿವೃದ್ಧಿ, ವಿಕಾಸ, ಇನ್ನೊಂದು ಕಡೆ ನಿತೀಶ್ ಕುಮಾರ್ ಅವರ ಸಾಮಾಜಿಕ ನ್ಯಾಯವನ್ನು ಗಮನಿಸಿ ಬಿಹಾರದ ಜನತೆ ಮುದ್ರೆಯನ್ನು ಒತ್ತಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಹೇಳಿದರು.

ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ನಿತೀಶ್ ಕುಮಾರ್ ಅವರು 20 ವರ್ಷಗಳ ಆಡಳಿತದ ಮೂಲಕ ಜನಮನದಲ್ಲಿದ್ದಾರೆ ಎಂದು ನುಡಿದರು. ಇದರಿಂದ ನಾವು (ಎನ್‍ಡಿಎ) 202 ಸೀಟುಗಳನ್ನು ಗೆದ್ದಿದ್ದೇವೆ” ಎಂದು ತಿಳಿಸಿದರು.

“ಕಾಂಗ್ರೆಸ್ಸಿನವರು ಅಧಿಕಾರ ಕಳೆದುಕೊಂಡು ಹುಚ್ಚರಂತೆ ವರ್ತಿಸುತ್ತಿದ್ದಾರೆ. ಬುದ್ಧಿ ಭ್ರಮೆ ಆಗಿದೆ. ಇಡೀ ದೇಶದಲ್ಲಿ ಜನರು ಅವರನ್ನು ತಿರಸ್ಕರಿಸುತ್ತಿದ್ದಾರೆ. ರಾಹುಲ್ ಗಾಂಧಿಯವರು ಒಬ್ಬ ಅಪಕ್ವ ರಾಜಕಾರಣಿ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದಲ್ಲಿ ಧರ್ಮ ಮತ್ತು ಜಾತಿಗಳನ್ನು ಒಡೆಯುವುದರ ಮೂಲಕ ಜನರಲ್ಲಿ ವಿಷಬೀಜ ಬಿತ್ತಿ ಮತಬ್ಯಾಂಕ್ ಮಾಡಿಕೊಂಡು ಕಾಂಗ್ರೆಸ್ ಆಡಳಿತ ನಡೆಸುತ್ತ ಬಂತು. ಇದೀಗ ಜನತೆ ಇಂತಹ ಕಾಂಗ್ರೆಸ್ ಮತ್ತು ಅಪ್ರಬುದ್ಧ ರಾಜಕಾರಣಿಯನ್ನು ನಾಯಕನೆಂದು ಒಪುತ್ತಿಲ್ಲ. ಮತಗಳ್ಳತನ ಎಂಬುದು ಮಹಾನ್ ದೇಶದ್ರೋಹಿ ನಡವಳಿಕೆ ಎಂದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಸಾಂವಿಧಾನಿಕ ಸಂಸ್ಥೆಯಾದ ಚುನಾವಣೆ ಆಯೋಗವು 79 ವರ್ಷಗಳಲ್ಲಿ ನಿಷ್ಪಕ್ಷಪಾತದಿಂದ ಚುನಾವಣೆ ನಡೆಸಿದೆ. ಇದೇ ಕಾರಣಕ್ಕೆ 60 ವರ್ಷ ಕಾಂಗ್ರೆಸ್ಸಿನವರು ಆಡಳಿತ ಮಾಡಲು ಸಾಧ್ಯವಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...