ಹಬ್ಬದ ಬಳಿಕ ನಿಗಮ ಮಂಡಳಿ, ನೂತನ ಕಾರ್ಯಾಧ್ಯಕ್ಷರ ನೇಮಕ: ಡಿಸಿಎಂ ಡಿಕೆ ಶಿವಕುಮಾರ್

Date:

  • ಸಿಎಂ ಸಿದ್ದರಾಮಯ್ಯ ಜೊತೆ ಕೂತು‌ ನಿಗಮ ಮಂಡಳಿ ನೇಮಕ ಬಗ್ಗೆ ಚರ್ಚೆ ಮಾಡುವೆ 
  • ‘ಭಾರತೀಯ ಜನತಾ ಪಾರ್ಟಿಯಲ್ಲಿ ಯಾರೇ ಪ್ರತಿಪಕ್ಷದ ನಾಯಕರಾದರೂ ಸಂತಸ’

ನಿಗಮ ಮಂಡಳಿ ಮತ್ತು ನೂತನ ಕಾರ್ಯಾಧ್ಯಕ್ಷರ ನೇಮಕ ವಿಚಾರವಾಗಿ ದಸರಾ ಹಬ್ಬದ ಬಳಿಕ ಚರ್ಚಿಸುತ್ತೇವೆ. ನಾನು, ಸಿಎಂ ಸಿದ್ದರಾಮಯ್ಯ ಕೂತು‌ ನಿಗಮ ಮಂಡಳಿ ನೇಮಕ ಬಗ್ಗೆ ಮೊದಲು ಮಾತನಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದರು.

ಬೆಂಗಳುರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಸಿಎಂ, ನಾನು ಚರ್ಚೆ ನಡೆಸಿದ ಬಳಿಕ ದೆಹಲಿಯವರು ಆಗಮಿಸುತ್ತಾರೆ. ರಾಜ್ಯ ಕಾಂಗ್ರೆಸ್ ಘಟಕದ ಉಸ್ತುವಾರಿ ಸುರ್ಜೇವಾಲ ಸದ್ಯ ಬ್ಯುಸಿ‌ ಇದ್ದಾರೆ. ಅವರು ಬಂದ ಮೇಲೆ‌ ಫೈನಲ್ ಮಾಡುತ್ತೇವೆ. ಶಾಸಕರು, ಕಾರ್ಯಕರ್ತರಿಗೆ ಆದಷ್ಟು ಬೇಗ ಅಧಿಕಾರ ಕೊಡುತ್ತೇವೆ” ಎಂದು ಹೇಳಿದರು.

ಕುಮಾರಸ್ವಾಮಿಗೆ ತಿರುಗೇಟು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬರಗಾಲದಲ್ಲಿ ವಿದ್ಯುತ್ ಅಭಾವವನ್ನ ಸೃಷ್ಟಿ ಮಾಡಿದ್ದೇವೆ ಎಂದು ಕೆಲವರು ಹೇಳುತ್ತಿದ್ದಾರೆ. ಯಾರು ಅಂತಹ ಜ್ಞಾನ ಭಂಡಾರದಿಂದ, ಅನುಭವದ ಮಾತುಗಳನ್ನು ಆಡಿಸಿದರೊ ಗೊತ್ತಿಲ್ಲ. ನಮಗೆ ಚಿಂತೆಯಿಲ್ಲ ನಮ್ಮಜನರನ್ನು ಕಾಪಾಡುತ್ತೇವೆ, ಕೈಗಾರಿಕಾ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಉತ್ಪಾದನೆ ನಿಲ್ಲಬಾರದು ಎಂದು ಸೂಚನೆ ನೀಡಿದ್ದು ಮಾತು ಕೊಟ್ಟಂತೆ ವಿದ್ಯುತ್ ನೀಡುತ್ತಿದ್ದೇವೆ” ಎಂದು ಪರೋಕ್ಷವಾಗಿ ಕುಮಾರಸ್ವಾಮಿಗೆ ತಿರುಗೇಟು ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೆದ್ದ ಗ್ಯಾರಂಟಿಯನ್ನು ಗೆಲುವನ್ನಾಗಿ ಮಾಡಿಕೊಳ್ಳದ ಮೂರ್ಖರು

ಐದು ತಿಂಗಳಾದರೂ ವಿರೋಧ ಪಕ್ಷದ ನಾಯಕರ ಆಯ್ಕೆಯಾಗಿಲ್ಲ. ಹಾಗಾಗಿ ಭಾರತೀಯ ಜನತಾ ಪಾರ್ಟಿಯಲ್ಲಿ ಯಾರೇ ಆದರೂ ಸಂತಸ. ಚುನಾವಣೆ ವೇಳೆ ಬಿಜೆಪಿಯಲ್ಲಿ ಟಿಕೆಟ್ ವ್ಯಾಪಾರ ನಡೆದಿದೆ. ಈಗಾಗಲೇ ಒಂದು ದೂರು ದಾಖಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...