ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್ ಮಾಡಲು ಕೋರ್ಟ್‌ ನಕಾರ, ಮೂಲ ಸೌಕರ್ಯ ಕಲ್ಪಿಸಲು ಸೂಚನೆ

Date:

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಇತರೆ ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಬೇಕೆಂದು ಕೋರಿದ್ದ ಅರ್ಜಿಯನ್ನು ಬೆಂಗಳೂರಿನ 64ನೇ ಸಿಸಿಎಚ್‌ ಕೋರ್ಟ್ ವಜಾಗೊಳಿಸಿದೆ.

ಹಾಗಯೇ ‘ನನಗೆ ಸ್ವಲ್ಪ ವಿಷ ಕೊಡಿ’ ಎಂದಿದ್ದ ದರ್ಶನ್ ಅವರ ಕೆಲವು ಬೇಡಿಕೆಗಳನ್ನು ಈಡೇರಿಸಲು ಕೋರ್ಟ್ ಸಮ್ಮತಿಸಿದೆ. ಇದರಿಂದಾಗಿ ದರ್ಶನ್ ಅಂಡ್ ಗ್ಯಾಂಗ್ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲೇ ತಮ್ಮ ವಾಸ ಮುಂದುವರಿಸಬಹುದು.

ದರ್ಶನ್ ಗೆ ಕನಿಷ್ಠ ಮೂಲಸೌಕರ್ಯಗಳನ್ನು ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಸಹ ಕೋರ್ಟ್ ಮಾನ್ಯ ಮಾಡಿದ್ದು, ಜೈಲು ಮ್ಯಾನುಯಲ್ ಪ್ರಕಾರ ಏನೆಲ್ಲಾ ಸೌಲಭ್ಯ ಕೊಡಬೇಕು ಅದನ್ನು ನೀಡಿ ಎಂದು ಕೋರ್ಟ್ ಆದೇಶಿಸಿದೆ. ಅಂದರೆ ಜೈಲಿನೊಳಗೆ ಓಡಾಡಲು, ಹಾಸಿಗೆ ದಿಂಬು ನೀಡಲು ಕೋರ್ಟ್ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಆರೋಪಿ ನಟ ದರ್ಶನ್, ಕೋರ್ಟ್ ನಲ್ಲಿ ಜಡ್ಜ್ ಮುಂದೆ ತನಗೆ ವಿಷಬೇಕು ಎಂದು ಕೇಳಿದ್ದರು. ನಟ ದರ್ಶನ್ ಬೇಡಿಕೆ ಕೇಳಿದ ಜಡ್ಜ್ ಕೂಡ ಆಶ್ಚರ್ಯ ಪಟ್ಟಿದ್ದರು.

ವಿಷ ಕೇಳಿದ ದರ್ಶನ್‌ಗೆ ಹಾಗೆಲ್ಲಾ ಕೇಳದಂತೆ ನ್ಯಾಯಾಧೀಶರು ಸೂಚಿಸಿದ್ದರು. ಜೈಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನವನ್ನು ಮಧ್ಯಾಹ್ನ ನೀಡುವುದಾಗಿ ನ್ಯಾಯಾಧೀಶರು ಬೆಳಗಿನ ವಿಚಾರಣೆಯಲ್ಲಿ ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...