ಧರ್ಮಸ್ಥಳ ಪ್ರಕರಣ: ವಿಶೇಷ ತನಿಖಾ ದಳ ರಚನೆಗೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹ

Date:

ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಅತ್ಯಾಚಾರ, ಕೊಲೆ ಕೃತ್ಯಗಳು ನಡೆದಿದೆ ಎಂದು ವ್ಯಕ್ತಿಯೋರ್ವ ನ್ಯಾಯಾಲಯದಲ್ಲಿ ಹೇಳಿಕೆ ನೀಡಿರುವ ಪ್ರಕರಣ ದೇಶವನ್ನೇ ತಲ್ಲಣಗೊಳಿಸಿದೆ. ಈ ಪ್ರಕರಣದ ಸತ್ಯಾಸತ್ಯತೆಯನ್ನು ಅರಿಯಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ರಚನೆ ಮಾಡಿ ಸೂಕ್ತ ತನಿಖೆ ನಡೆಸಬೇಕೆಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯಾಧ್ಯಕ್ಷರಾದ ಡಾ.ನಸೀಮ್ ಅಹ್ಮದ್ ಆಗ್ರಹಿಸಿದ್ದಾರೆ.

ಧರ್ಮಸ್ಥಳದಲ್ಲಿ ಮೂರು ದಶಕಗಳಲ್ಲಿ ನೂರಾರು ಹೆಣ್ಣುಮಕ್ಕಳ ಶವಗಳನ್ನು ಹೂತುಹಾಕಿರುವುದಾಗಿ ವ್ಯಕ್ತಿಯೊಬ್ಬ ಸಾಕ್ಷ್ಯ ಸಮೇತ ದೂರು ನೀಡಿದ್ದರೂ ಸರ್ಕಾರ ತನಿಖೆ ಮಾಡಲು ಹಿಂದೇಟು ಹಾಕುತ್ತಿದೆ. ಕೃತ್ಯಗಳ ಮಹತ್ವದ ಸಾಕ್ಷಿಯೆನಿಸುವ ವ್ಯಕ್ತಿಯೇ ಖುದ್ದಾಗಿ ದ.ಕ.ಎಸ್ಪಿಗೆ ದೂರು ನೀಡಿದ್ದರೂ ರಾಜ್ಯದ ಗೃಹ ಸಚಿವರು ಈವರೆಗೆ ಮೌನವಾಗಿರುವುದು ಧರ್ಮಸ್ಥಳದ ಪ್ರಭಾವಿಗಳನ್ನು ರಕ್ಷಿಸುವ ಸಂಕೇತವೇ? ಫೇಸ್ಟುಕ್ ಪೋಸ್ಟ್ ವಿಚಾರಕ್ಕೂ ರಾತ್ರೋರಾತ್ರಿ ಮನೆಗೆ ನುಗ್ಗಿ ಬಂಧಿಸುವ ಪೊಲೀಸ್ ಇಲಾಖೆಯ ಸಕ್ರಿಯತೆ ಧರ್ಮಸ್ಥಳದ ಸರಣಿ ಕೊಲೆ ಪ್ರಕರಣಗಳಲ್ಲಿ ನಿಷ್ಕ್ರಿಯವಾಗಿರುವುದು ಏನನ್ನು ಸೂಚಿಸುತ್ತದೆ? ಪ್ರಭಾವಿಗಳ ಸುಪರ್ದಿಯಲ್ಲಿ ನಡೆಯುವ ಜನಸಾಮಾನ್ಯರ ಸಾವು ನೋವುಗಳಿಗೆ ನ್ಯಾಯ ನಿರಾಕರಿಸಲಾಗುತ್ತಿದೆಯೇ? ಸರಕಾರವು ತನ್ನ ಹೊಣೆಗಾರಿಕೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕೆಂದು ಡಾ.ನಸೀಮ್ ಅಹ್ಮದ್ ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ‘ಮನೆ-ಮನೆಗೆ ಪೊಲೀಸ್’ ಯೋಜನೆಗೆ ಗೃಹ ಸಚಿವರಿಂದ ಚಾಲನೆ: ಏನಿದು ಯೋಜನೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರದ ನಡೆ ಅನುಮಾನಕ್ಕೀಡು ಮಾಡಿದೆ. ಆದಷ್ಟು ಬೇಗ ಪ್ರಕರಣವನ್ನು ಎಸ್‌ ಐ ಟಿ ಗೆ ವಹಿಸಿ ಅಪರಾಧಿಗಳಿಗೆ ಶಿಕ್ಷೆ ಕೊಡಿಸಬೇಕೆಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಆಗ್ರಹಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...