ಕೋವಿಡ್ ಅಕ್ರಮದ ವಿಚಾರಣಾ ಆಯೋಗದ ಅವಧಿ ಎರಡನೇ ಬಾರಿ ವಿಸ್ತರಿಸಿ ಆದೇಶ

Date:

ಕೋವಿಡ್​​-19 ಅಕ್ರಮದ ವಿಚಾರಣಾ ಆಯೋಗದ ಅವಧಿಯನ್ನು ಎರಡನೇ ಬಾರಿಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೈಕೋರ್ಟ್​ ನಿವೃತ್ತ ನ್ಯಾಯಾಧೀಶರಾದ ಜಾನ್​ ಮೈಕಲ್​ ಕುನ್ಹಾ ನೇತೃತ್ವದ ತನಿಖಾ ಆಯೋಗದ ಅವಧಿಯನ್ನು 25-05-2024 ರಿಂದ 31-08-2024 ರವರೆಗೆ ಮೂರು ತಿಂಗಳು ವಿಸ್ತರಿಸಿ ಸರ್ಕಾರದ ಆದೇಶಿಸಿದೆ. 25-08-2023 ಏಕ ಸದಸ್ಯ‌ ತನಿಖಾ ಆಯೋಗ ರಚಿಸಿದ್ದ ಸರ್ಕಾರ ಅದರ ಅವಧಿಯನ್ನು 22-11-2023 ಮೊದಲ ಬಾರಿ ವಿಸ್ತರಣೆ ಮಾಡಿತ್ತು. 24-08-2024 ರಂದು ಎರಡನೇ ಬಾರಿ ವಿಚಾರಣಾ ಆಯೋಗದ ಅವಧಿಯನ್ನು ವಿಸ್ತರಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಣೆಯಾದ ಮಹಿಳೆಯರು ಮತ್ತು ಸಾಮಾಜಿಕ ವಿಡಂಬನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಇತರೆ ಇಲಾಖೆಗಳು ಹಾಗೂ ಈ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಂಸ್ಥೆಗಳಲ್ಲಿ ಔಷಧಿ, ಉಪಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳು ಹಾಗೂ ಇತ್ಯಾದಿ ವಿಷಯಗಳ ಕುರಿತು 2021ರ ಜುಲೈ-ಆಗಸ್ಟ್ ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರವಾದ ಆರೋಪಗಳ ಬಗ್ಗೆ ತನಿಖೆ ನಡೆಸಲು ತೀರ್ಮಾನಿಸಿತ್ತು.

ವಿಚಾರಣಾ ಆಯೋಗದ ಅವಧಿಯು 24-05-2024ಕ್ಕೆ ಕೊನೆಗೊಳ್ಳಲಿರುವುದರಿಂದ, 25-05-2024 ರಿಂದ 31-08-2024 ರವರೆಗೆ ವಿಚಾರಣಾ ಆಯೋಗವನ್ನು ವಿಸ್ತರಿಸಲು ಕೋರಿದ್ದರು. ಅದರಂತೆ ಇದೀಗ ಮೂರನೇ ಬಾರಿ ವಿಚಾರಣಾ ಆಯೋಗದ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...