ಗದಗ | ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

Date:

ಗದಗದ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿರುವ ಘಟನೆ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.

ನಗರದ ಚನ್ನಮ್ಮ ವೃತ್ತದ ಸಮೀಪವಿರುವ ದಾಸರ ಓಣಿಯಲ್ಲಿ ಈ ಘಟನೆ ನಡೆದಿದ್ದು, ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ ಬಾಕಳೆ (27), ಕೊಪ್ಪಳದ ಪರುಶುರಾಮ (55), ಲಕ್ಷ್ಮಿ (45) ಮತ್ತು ಆಕಾಂಕ್ಷ (17) ಹತ್ಯೆಯಾದವರು.

ಸುನಂದ ಬಾಕಳೆ ಪುತ್ರ ಕಾರ್ತಿಕ ಬಾಕಳೆ ಮದುವೆ ನಿಶ್ಚಯ ಕಾರ್ಯಕ್ರಮದ ನಿಮಿತ್ತ ಸಂಬಂಧಿಕರು ಏ.17 ರಂದು ಮನೆಗೆ ಬಂದಿದ್ದರು. ರಾತ್ರಿ ಮನೆಯ ಮೊದಲ ಮಹಡಿಯ ಕೋಣೆಯಲ್ಲಿ ಮಲಗಿದ್ದಾಗ ಹತ್ಯೆ ಮಾಡಲಾಗಿದೆ. ತೀವ್ರ ರಕ್ತಸ್ರಾವದಿಂದ ನಾಲ್ಕೂ ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ಮಠ ತ್ಯಜಿಸಿ ರಾಜಕೀಯಕ್ಕೆ ಇಳಿಯಲಿ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಸೂಳಿಬಾವಿ ಕಿಡಿ

ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀ ಲ, ಎಸ್ ಪಿ ಬಿ ಎಸ್ ನೇಮಗೌಡ, ಎಎಸ್ ಪಿ ಎಂ .ಬಿ. ಸಂಕದ, ಡಿವೈಎಸ್‌ಪಿ ಇನಾಂದಾರ ಭೇಟಿ ನೀಡಿದ್ದಾರೆ.

ಕೊಪ್ಪಳದ ಭಾಗ್ಯ ನಗರದಲ್ಲಿ ಪರಶುರಾಮ ಹಾದಿಮನಿ, ಲಕ್ಷ್ಮಿ ಹಾಗೂ ಆಕಾಂಕ್ಷ ವಾಸವಾಗಿದ್ದರು. ಪರಶುರಾಮದದ ಹೋಟೆಲ್ ಉದ್ಯಮಿಯಾಗಿದ್ದು ಎರಡು ಬಾರಿ ಭಾಗ್ಯನಗರ ಪಟ್ಟಣ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಲಕ್ಷ್ಮಿ ಒಂದು ಬಾರಿ ನಾಮನಿರ್ದೇಶಿತ ಸದಸ್ಯೆಯಾಗಿದ್ದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...