ಹೇಮಾ ವೆಂಕಟ್, ಪ್ರೊ. ಪೂರ್ಣಾನಂದ, ಎ ನಾರಾಯಣ, ಸತೀಶ್‌ ಆಚಾರ್ಯ, ಸೋಮಶೇಖರ್ ಪಡುಕೆರೆ ಸೇರಿ ಹಲವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Date:

ಪ್ರತಿ ವರ್ಷ ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ ಪ್ರಶಸ್ತಿಗಳಿಗೆ ಹಿರಿಯ ಪತ್ರಕರ್ತೆ, ಈದಿನ.ಕಾಮ್‌ ಸಂಸ್ಥೆಯ ಭಾಗವಾಗಿರುವ ಹೇಮಾ ವೆಂಕಟ್‌, ಪ್ರಾಧ್ಯಾಪಕ ಪೂರ್ಣಾನಂದ, ವ್ಯಂಗ್ಯಚಿತ್ರಕಾರ ಸತೀಶ್‌ ಆಚಾರ್ಯ, ಪತ್ರಕರ್ತ ಸೋಮಶೇಖರ್ ಪಡುಕೆರೆ ಹಾಗೂ ಚಿಂತಕ, ಬರಹಗಾರ ಎ ನಾರಾಯಣ್ ಸೇರಿದಂತೆ ಹಲವರು ಆಯ್ಕೆಯಾಗಿದ್ದಾರೆ.

ಈ ಕುರಿತು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಕಟಣೆ ಹೊರಡಿಸಿದೆ. “ಜನವರಿ 8ರಂದು ನಡೆದ ಅಕಾಡೆಮಿಯ ಸರ್ವ ಸದಸ್ಯರ ಸಭೆಯಲ್ಲಿ ಪ್ರಶಸ್ತಿಗೆ ಅರ್ಹರ ಹೆಸರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ” ಎಂದು ತಿಳಿಸಿದೆ.

ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ 30 ಪತ್ರಕರ್ತರು, ವಿವಿಧ ದತ್ತಿ ಪ್ರಶಸ್ತಿಗಳಿಗೆ 10 ಮಂದಿ ಚಿಂತಕರು, ಬರಹಗಾರರು ಹಾಗೂ 2025ನೇ ಸಾಲಿನ ವಿಶೇಷ ಪ್ರಶಸ್ತಿಗೆ ಸರಿತಾ ರೈ ಅವರನ್ನು ಆಯ್ಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶೇಷ ಪ್ರಶಸ್ತಿಯು 1 ಲಕ್ಷ ರೂ. ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಅಕಾಡೆಮಿ ಮತ್ತು ದತ್ತಿ ಪ್ರಶಸ್ತಿಗಳು 50,000 ರೂ. ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತವೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಭಾಜನರಾದವರ ಪಟ್ಟಿ ಹೀಗಿದೆ:

  • ಡಿ ಕುಮಾರಸ್ವಾಮಿ
  • ಬನಶಂಕರ ಆರಾಧ್ಯ
  • ಹೇಮಾ ವೆಂಕಟ್
  • ಮಂಜುನಾಥ್ ವೈ ಎಲ್
  • ಅನಂತ ನಾಡಿಗ್
  • ಗುರುರಾಜ್ ವಾಮನರಾವ್ ಜಮಖಂಡಿ
  • ಎಂ.ಎಂ ಪಾಟೀಲ್
  • ಎಲ್ ವಿವೇಕಾನಂದ
  • ಆರ್‌.ಪಿ ಭರತ್‌ರಾಜ್ ಸಿಂಗ್
  • ಪ್ರೊ. ಪೂರ್ಣಾನಂದ
  • ಮೊಹಮ್ಮದ್ ಅಸದ್
  • ತುಂಗರೇಣುಕಾ
  • ಮೊಹಿಯುದ್ದೀನ್ ಪಾಷಾ
  • ರುದ್ರಪ್ಪ ಅಸಂಗಿ
  • ಸತೀಶ್‌ ಆಚಾರ್ಯ
  • ಸೋಮಶೇಖರ್ ಪಡುಕೆರೆ
  • ಗುಲ್ನಾರ್ ಮಿರ್ಝಾ
  • ಗಣೇಶ್‌ ಹೆಗಡೆ ಇಟಗಿ
  • ಆರತಿ ಎಚ್‌.ಎನ್‌
  • ಕೆ ಲಕ್ಷ್ಮಣ
  • ಉಮಾ ಆನಂತ್
  • ಮಂಜುನಾಥ ಮಹಾಲಿಂಗಪೂರ
  • ಮಂಜುನಾಥ ಟಿ
  • ಮಲ್ಲಿಕಾಚರಣ ವಾಡಿ
  • ಪ್ರತಿಮಾ ನಂದಕುಮಾರ್
  • ಅಮಿತ್ ಉಪಾಧ್ಯೆ
  • ಪ್ರಭುಸ್ವಾಮಿ ನಾಟೇಕರ್
  • ಸಿದ್ದೇಗೌಡ ಎನ್
  • ಸಂಜೀವ ಕಾಬ್ಲೈ
  • ನೀಲಕಂಠ ಕೆ.ಆರ್

ದತ್ತಿ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ;

  • ಡಾ. ಬಿ.ಆರ್ ಅಂಬೇಡ್ಕರ್ ಮೂಕನಾಯಕ ದತ್ತಿ ಪ್ರಶಸ್ತಿ – ಡಾ. ಎ ನಾರಾಯಣ
  • ಆಂದೋಲನ ದತ್ತಿ ಪ್ರಶಸ್ತಿ – ಸುವರ್ಣ ಗಿರಿ ಪತ್ರಿಕೆ, ಕೊಪ್ಪಳ
  • ಅಭಿಮಾನಿ ದತ್ತಿ ಪ್ರಶಸ್ತಿ – ಶಿವ ಹುಣಸೂರು
  • ಮೈಸೂರು ದಿಗಂತ ದತ್ತಿ ಪ್ರಶಸ್ತಿ – ಸಂತೋಷ ಈ ಚಿನಗುಡಿ
  • ಅಭಿಮನ್ಯ ದತ್ತಿ ಪ್ರಶಸ್ತಿ – ಚಂದ್ರಶೇಖರ ಬೆನ್ನೂರು
  • ಪ್ರಜಾ ಸಂದೇಶ ದತ್ತಿ ಪ್ರಶಸ್ತಿ – ನಾಗರಾಜು ವೈ
  • ಅರಗಿಣಿ ದತ್ತಿ ಪ್ರಶಸ್ತಿ – ಚೇತನ್ ನಾಡಿಗೇರ
  • ಬಸವರಾಜ ದೊಡ್ಡಮನಿ ಕೃಷಿ ಪತ್ರಿಕೋದ್ಯಮ ಪ್ರಶಸ್ತಿ – ಸಿದ್ದೇಶ್ ತ್ಯಾಗಟೂರು
  • ಸಿ.ವಿ ರಾಜಗೋಪಾಲ್ ದತ್ತಿ ಪ್ರಶಸ್ತಿ – ಪ್ರಹ್ಲಾದ್ ಕುಳಲಿ
  • ಕೆಯುಡಬ್ಲ್ಯೂಜಿ ದತ್ತಿ ಪ್ರಶಸ್ತಿ – ಕೆ ಆನಂದ ಶೆಟ್ಟಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...