ಉದ್ಯೋಗ ಮಾಹಿತಿ | ಫೆಡರಲ್​ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ವಿದ್ಯಾರ್ಹತೆ, ಕೊನೆ ದಿನಾಂಕ ಇಲ್ಲಿದೆ ನೋಡಿ

Date:

ಭಾರತದ ಪ್ರತಿಷ್ಠಿತ ಬ್ಯಾಂಕ್​ಗಳಲ್ಲಿ ಒಂದಾಗಿರುವ ಫೆಡರಲ್​ ಬ್ಯಾಂಕ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ ಮಾಡಿದೆ. ಬ್ಯಾಂಕ್​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು, ಅರ್ಹ ಅಭ್ಯರ್ಥಿಗಳು ಕೊನೆ ದಿನಾಂಕದ ಒಳಗೆ ಅರ್ಜಿ ಸಲ್ಲಿಕೆ ಮಾಡಲು ಅಧಿಸೂಚನೆ ಹೊರಡಿಸಿದೆ.

ಫೆಡರಲ್​ ಬ್ಯಾಂಕ್ ನೇಮಕಾತಿ ಪ್ರಕ್ರಿಯೆಯೂ ಬ್ಯಾಂಕಿಂಗ್ ಉದ್ಯಮದಲ್ಲಿ ಅತ್ಯುತ್ತಮ ವೃತ್ತಿ ಜೀವನವನ್ನು ನಿರ್ಮಿಸಿಕೊಳ್ಳಲು ಅವಕಾಶವಾಗಿದೆ. ಅಭ್ಯರ್ಥಿಗಳಿಗೆ ಇಲ್ಲಿ ಉದ್ಯೋಗ ದೊರೆತರೆ ಫೆಡರಲ್ ಬ್ಯಾಂಕಿನೊಂದಿಗೆ ವೃತ್ತಿಪರ ಬೆಳವಣಿಗೆ, ಉದ್ಯೋಗ ಸ್ಥಿರತೆ ಮತ್ತು ದೀರ್ಘಕಾಲೀನ ಭದ್ರತೆ ಇರಬಹುದು.

ಹುದ್ದೆಯ ಹೆಸರು : ಸಹಾಯಕ ಅಧಿಕಾರಿ(Associate Officer)

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಹತೆ : ಯಾವುದೇ ಪದವಿ

ವಯೋಮಿತಿ : 27 ವರ್ಷದ ಒಳಗಿನವರಿಗೆ ಅವಕಾಶ

ಅರ್ಜಿ ಶುಲ್ಕ : 350 ರೂಪಾಯಿಗಳು

ಆಯ್ಕೆ ಪ್ರಕ್ರಿಯೆ ಆನ್​ಲೈನ್ ಪರೀಕ್ಷೆ ಮತ್ತು ಸಂದರ್ಶನ ವನ್ನು ಒಳಗೊಂಡಿರುತ್ತದೆ.

ಕೆಲಸ ಮಾಡುವ ಸ್ಥಳಗಳು : ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು

ಜೂನ್ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜೂನ್ 22ರೊಳಗೆ ಅರ್ಜಿ ಸಲ್ಲಿಕೆ ಮಾಡಲು ತಿಳಿಸಿದೆ. ಜುಲೈ 6ರಂದು
ಆನ್​ಲೈನ್ ಪರೀಕ್ಷೆಗಳು ನಡೆಯುತ್ತವೆ.

ಅಧಿಕೃತ ವೆಬ್‌ಸೈಟ್‌ https://www.federalbank.co.in/documents/d/guest/notification-1 ಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...