ಕಳೆದ ವರ್ಷದ ರಾಜ್ಯೋತ್ಸವ ಪುರಸ್ಕೃತರ ಪಟ್ಟಿ ಓದಿ ಪೇಚಿಗೆ ಸಿಲುಕಿದ ಸಚಿವ ತಂಗಡಗಿ

Date:

  • ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಘಟನೆ
  • ಅಧಿಕಾರಿಗಳಿಂದ ಉಂಟಾದ ಯಡವಟ್ಟು

ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಅಧಿಕಾರಿಗಳ ಎಡವಟ್ಟಿನಿಂದಾಗಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಪೇಚಿಗೆ ಸಿಲುಕಿದರು.

ಧ್ವಜಾರೋಹಣ ನೆರವೇರಿಸಿದ ಬಳಿಕ ಜಿಲ್ಲೆಯ ಜನರನ್ನು ಉದ್ದೇಶಿಸಿ ಭಾಷಣ ಮಾಡುತ್ತ ಸಚಿವರು, ತಮ್ಮ ಭಾಷಣದಲ್ಲಿ ಕಳೆದ ವರ್ಷದ ರಾಜ್ಯೋತ್ಸವ ಪುರಸ್ಕೃತರ ಹೆಸರನ್ನು ಓದಿದರು.

ಈ ಬಾರಿ ಪ್ರಶಸ್ತಿಗೆ ಭಾಜನರಾದವರ ಹೆಸರನ್ನು ಸಚಿವರ ಭಾಷಣದಲ್ಲಿ ಸೇರಿಸದೇ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ. ಅಧಿಕಾರಿಗಳು ಸಚಿವರ ಭಾಷಣದಲ್ಲಿ ಕಳೆದ ವರ್ಷ ಪ್ರಶಸ್ತಿ ಪಡೆದ ಶಂಕ್ರಪ್ಪ ಹೊರಪೇಟೆ ಹಾಗೂ ಸಣ್ಣ ರಂಗಪ್ಪ ಚಿತ್ರಗಾರ ಹೆಸರು ಹಾಕಿದ್ದಾರೆ. ಅವರ ಹೆಸರುಗಳನ್ನೇ ಸಚಿವರು ಓದಿ ಪೇಚಿಗೆ ಸಿಲುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ತೊಗಲು ಗೊಂಬೆ ಕಲಾವಿದ ಕೇಶಪ್ಪ ಶಿಳ್ಳಿಕ್ಯಾತರ, ಭೂ ದಾನಿ ಹುಚ್ಚಮ್ಮಚೌದ್ರಿ ಹಾಗೂ ಹಗಲು ವೇಷ ಕಲಾವಿದ ವಿಭೂತಿ ಗುಂಡಪ್ಪ ಅವರಿಗೆ ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.

ತಕ್ಷಣ ಎಚ್ಚೆತ್ತ ಸಚಿವರು ಈ ವರ್ಷ ಮೂವರು ಗಣ್ಯರಿಗೆ ರಾಜ್ಯೋತ್ಸವ ನೀಡಲಾಗಿದೆ ಎಂದು ತಪ್ಪು ಸರಿಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...