ನವಕರ್ನಾಟಕ ಪ್ರಕಾಶನದ ರೂವಾರಿ ಆರ್. ಎಸ್. ರಾಜಾರಾಮ್ ನಿಧನ

Date:

ನವಕರ್ನಾಟಕ ಪ್ರಕಾಶನದ ರೂವಾರಿ, ಪ್ರಗತಿಪರ ಚಿಂತಕರಾದ ಆರ್. ಎಸ್. ರಾಜಾರಾಮ್ (83) ನಿಧನರಾಗಿದ್ದಾರೆ.

ನವಕರ್ನಾಟಕದ ಮುಖ್ಯಸ್ಥರಾಗಿದ್ದ ಎಸ್ ಆರ್ ಭಟ್ ನಿವೃತ್ತರಾದಾಗ 1972ರಲ್ಲಿ ರಾಜಾರಾಮ್ ಪ್ರಕಾಶನದ ವ್ಯವಸ್ಥಾಪಕ ನಿರ್ದೇಶಕರಾಗಿ ಅದರ ಚುಕ್ಕಾಣಿ ಹಿಡಿದರು. 2017ರಲ್ಲಿ ಹುದ್ದೆಯಿಂದ ನಿರ್ಗಮಿಸಿದ್ದರು.

ದಕ್ಷಿಣ ಕನ್ನಡದಲ್ಲಿ ಬಿ ವಿ ಕಕ್ಕಿಲ್ಲಾಯರ ಹೋರಾಟದ ರೀತಿಗೆ ಮಾರುಹೋಗಿದ್ದ ರಾಜಾರಾಮ್ ಅವರು ಪುತ್ತೂರಿನಲ್ಲಿ ರೈತ ಕಾರ್ಮಿಕರ ಸಂಘಟನೆ ಆರಂಭಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕನ್ನಡೇತರರಿಗೆ ಕನ್ನಡ ಕಲಿಸುವುದು ಸುಲಭವಲ್ಲ, ಹಾಗೆಂದು ಕಷ್ಟವೂ ಅಲ್ಲ; ಬನ್ನಿ, ಎಲ್ಲರಿಗೂ ಕನ್ನಡ ಕಲಿಸೋಣ

ಅದಾದ ಬಳಿಕ ಬೆಂಗಳೂರಿನ ನವಕರ್ನಾಟಕವನ್ನು ಮುನ್ನಡೆಸಿದರು. ಜನಶಕ್ತಿ ಮುದ್ರಣಾಲಯವನ್ನು ಯಶಸ್ವಿಯಾಗಿ ನಿರ್ವಹಿಸಿದ ಕೀರ್ತಿಯೂ ಇವರಿಗೆ ಸಲ್ಲುತ್ತದೆ. ರಾಜಾರಾಮ್ ಅವರಿಗೆ 2018ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ.

‘ನವಕರ್ನಾಟಕ ಪ್ರಕಾಶನದ ರೂವಾರಿ ಆರ್‌.ಎಸ್‌. ರಾಜಾರಾಮ್’ ಮತ್ತು ಪರಂಜ್ಯೋತಿ ಸ್ವಮಿ ಬರೆದ ‘ಸೃಷ್ಟಿಯ ಸೆಲೆ ಆರ್‌.ಎಸ್‌. ರಾಜಾರಾಮ್ ಬದುಕು-ಸಾಧನೆ’ ಎಂಬ ಎರಡು ಪುಸ್ತಕಗಳು ಪ್ರಕಟಗೊಂಡಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...