5 ವರ್ಷಗಳಲ್ಲಿ ಲೋಕಸಭೆಯಲ್ಲಿ ಒಮ್ಮೆಯೂ ಮಾತನಾಡದ ರಾಜ್ಯದ ನಾಲ್ವರು ಬಿಜೆಪಿ ಸಂಸದರು

Date:

ಕಳೆದ ಐದು ವರ್ಷಗಳ 1354 ಗಂಟೆಗಳ ಲೋಕಸಭೆ ಅಧಿವೆಶನದ ಅವಧಿಯಲ್ಲಿ ಕರ್ನಾಟಕದ ನಾಲ್ವರು ಬಿಜೆಪಿ ಸಂಸದರು ಒಮ್ಮೆಯೂ ಮಾತನಾಡಿಲ್ಲ, ಅಲ್ಲದೆ ಯಾವುದೇ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ.

ಚಿಕ್ಕಬಳ್ಳಾಪುರದ ಬಿ ಎನ್ ಬಚ್ಚೇಗೌಡ, ಉತ್ತರ ಕನ್ನಡದ ಅನಂತ್ ಕುಮಾರ್ ಹೆಗಡೆ, ಚಾಮರಾಜ ನಗರದ ವಿ ಶ್ರೀನಿವಾಸ್ ಪ್ರಸಾದ್ ಹಾಗೂ ವಿಜಯಪುರದ ರಮೇಶ್ ಜಿಗಜಿಣಗಿ ಐದು ವರ್ಷದ ಲೋಕಸಭಾ ಅಧಿವೆಶನದಲ್ಲಿ ಒಮ್ಮೆಯೂ ಮಾತನಾಡಿಲ್ಲ.

ಕರ್ನಾಟಕದ ನಾಲ್ವರು ಸಂಸದರು ಯಾವುದೇ ಪ್ರಶ್ನೆಯನ್ನು ಕೇಳಿಲ್ಲ ಅಥವಾ ಯಾವುದೇ ಸಲ್ಲಿಕೆಯನ್ನು ಮುಂದಿಟ್ಟಿಲ್ಲ. ಅಲ್ಲದೆ ಯಾವುದೇ ಚರ್ಚೆಯಲ್ಲಿ ಪಾಲ್ಕೊಂಡಿಲ್ಲ ಎಂಬುದು ಸಚಿವಾಲಯದ ದಾಖಲೆಗಳಲ್ಲಿ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಟ್ಟು 9 ಮಂದಿಯಲ್ಲಿ ಮೂವರು ಒಂದು ಪ್ರಶ್ನೆಯನ್ನು ಕೇಳಿಲ್ಲ. ಉಳಿದ 6 ಮಂದಿ ಕನಿಷ್ಠ ಒಂದು ಅವಕಾಶವನ್ನು ಬಳಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತು ತಪ್ಪಿದ ಮೋದಿ; ಮತ್ತೆ ಎದ್ದು ನಿಂತ ಅನ್ನದಾತರು

ಇವರ ಜೊತೆ ಬಿಜೆಪಿಯ ಶತೃಘ್ನ ಸಿನ್ಹಾ, ಸನ್ನಿ ಡಿಯೋಲ್, ಪ್ರಧಾನ್ ಬರುವಾ, ಬಿಎಸ್‌ಪಿಯ ಅತುಲ್ ರಾಯ್ ಹಾಗೂ ಟಿಎಂಸಿತ ದಿಬ್ಯಂದು ಅಧಿಕಾರಿ ಕೂಡ ಒಮ್ಮೆಯೂ ಸಂಸತ್ತಿನ ಅಧಿವೇಶನದಲ್ಲಿ ಬಾಯಿ ಬಿಟ್ಟಿಲ್ಲ ಎಂದು ಲೋಕಸಭೆಯ ಸಚಿವಾಲಯದ ಮೂಲಗಳು ತಿಳಿಸಿವೆ.

ಬಿಎಸ್‌ಪಿಯ ಅತುಲ್ ರಾಯ್ ತಮ್ಮ ಸದಸ್ಯದ ಪೂರ್ಣ ಅವಧಿಯವರೆಗೂ ಜೈಲಿನಲ್ಲಿದ್ದರೆ, ಶತೃಘ್ನ ಸಿನ್ಹಾ 2022ರ ಏಪ್ರಿಲ್‌ನಲ್ಲಿ ಲೋಕಸಭೆ ಪ್ರವೇಶಿಸಿದರು.

ಅಂಕಿಅಂಶಗಳ ವರದಿಯಂತೆ 17ನೇ ಲೋಕಸಭೆಯಲ್ಲಿ 222 ಮಸೂದೆಗಳ 1116 ಪ್ರಶ್ನೆಗಳಿಗೆ ಸಚಿವರು ಉತ್ತರ ನೀಡಿದ್ದಾರೆ ಶೂನ್ಯ ಅವಧಿಯ ಸಂದರ್ಭದಲ್ಲಿ 5568 ಪ್ರಶ್ನೆಗಳನ್ನು ಕೇಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...