ಆಪರೇಷನ್ ಕಮಲ ನಿರಂತರವಾಗಿ ನಡೆಯುತ್ತಿದೆ: ಸತೀಶ್‌ ಜಾರಕಿಹೊಳಿ

Date:

  • ‘ನಾವು ಬಿಜೆಪಿಯವರ ಬಗ್ಗೆ ಹುಷಾರಾಗಿರಬೇಕು’
  • ‘ಕೆಲವು ಶಾಸಕರಿಗೆ ಆಫರ್ ಬಂದಿರಬಹುದು’

ನಾವು ಬಿಜೆಪಿಯವರ ಬಗ್ಗೆ ಹುಷಾರಾಗಿರಬೇಕು. ಆಪರೇಷನ್ ಕಮಲ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ‘ಮುಂದಿನ ಐದು ವರ್ಷಗಳ ಕಾಲವೂ ಆಪರೇಷನ್ ಕಮಲ ಪ್ರಯತ್ನ ನಡೆಯುತ್ತಲೇ ಇರುತ್ತದೆ. ನಾವು ಹುಷರಾಗಿರಬೇಕು ಅಷ್ಟೇ. ಕೆಲವು ಶಾಸಕರಿಗೆ ಆಫರ್ ಬಂದರೂ ಬಂದಿರಬಹುದು’ ಎಂದರು.

ಪರಮೇಶ್ವರ್ ಮನೆಯಲ್ಲಿ ಡಿನ್ನರ್ ವಿಚಾರವಾಗಿ ಪ್ರತಿಕ್ರಿಯಿಸಿ, “ಭರ್ಜರಿ ಊಟ ಇತ್ತು. ಅದು ಬಿಟ್ರೆ ಬೇರೆ ಏನೂ ಇಲ್ಲ. ರಾಜಕೀಯ ಚರ್ಚೆ ಏನೂ ಇರಲಿಲ್ಲ. ಪರಸ್ಪರ ಮಾತನಾಡಿಕೊಂಡೆವು ಅಷ್ಟೇ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದೀರಾ? ಈ ದಿನ ಸಂಪಾದಕೀಯ | ಹುಲಿಯುಗುರು ಲಾಕೆಟ್‌ ; ಸಂತೋಷನಿಗೇನೋ ಸುಣ್ಣ, ಸೆಲೆಬ್ರಿಟಿಗಳಿಗೇಕೆ ಬೆಣ್ಣೆ?

ಎರಡೂವರೆ ವರ್ಷದ ಬಳಿಕ ಅಧಿಕಾರ ಹಂಚಿಕೆ ವಿಚಾರವಾಗಿ ಮಾತನಾಡಿ, “ಅದರ ಬಗ್ಗೆ ನನಗೆ ಗೊತ್ತಿಲ್ಲ. ಅದನ್ನು ಹೈಕಮಾಂಡೇ ಸ್ಪಷ್ಟಪಡಿಸಬೇಕು. ಆ ನಿರ್ಣಯ ಕೈಗೊಳ್ಳುವ ಶಕ್ತಿ ಇರೋದು ಅವರ ಬಳಿಯೇ. ಅದು ನಮ್ಮ ಕೈಯಲ್ಲಿ ಇಲ್ಲ. ಇದ್ದಿದ್ದರೆ ಹೇಳ್ತಾ ಇದ್ದೆ” ಎಂದು ತಿಳಿಸಿದರು.

“ನಿಗಮ ಮಂಡಳಿ ನೇಮಕ ವಿಚಾರ ಸಿಎಂ, ಡಿಸಿಎಂ ಸೇರಿ ಮಾಡಬೇಕು. ಅದು ಅವರಿಗೆ ಬಿಟ್ಟ ವಿಚಾರ. ಅದು ನಮ್ಮ ವ್ಯಾಪ್ತಿಗೆ ಬರೋದಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...