ಎಸ್‌ಸಿ/ಎಸ್‌ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಮತ್ತು ಸಂಘದ ಗೌರವ ಪ್ರಶಸ್ತಿ ಪ್ರಕಟ

Date:

ಕರ್ನಾಟಕ ರಾಜ್ಯ ಎಸ್‌ಸಿ/ಎಸ್‌ಟಿ ಪತ್ರಿಕಾ ಸಂಪಾದಕರ ಸಂಘದ 2024ನೇ ಸಾಲಿನ ರಾಜ್ಯಮಟ್ಟದ ದತ್ತಿ ಪ್ರಶಸ್ತಿ ಮತ್ತು ಸಂಘದ ಗೌರವ ಪ್ರಶಸ್ತಿಗೆ ಎಂಟು ಜನರು ಆಯ್ಕೆಯಾಗಿದ್ದಾರೆ.

ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ದಲಿತರು, ಶೋಷಿತರ ಪರವಾಗಿ ಅಹರ್ನಿಶಿ ದುಡಿದ ದಲಿತರು ಮತ್ತು ದಲಿತ ಸಂವೇದನೆಯುಳ್ಳ ದಲಿತೇತರ ವೃತ್ತಿಪರ ಪತ್ರಕರ್ತರನ್ನು ಗುರುತಿಸಿ ಗೌರವಿಸಲು ಸಾಮಾಜಿಕ ನ್ಯಾಯಕ್ಕಾಗಿ, ದಲಿತರ ಸ್ವಾಭಿಮಾನ, ಹಕ್ಕುಗಳಿಗಾಗಿ ದುಡಿದ, ಹೋರಾಡಿದ ಮಹನೀಯರಾದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್, ಮಾಜಿ ಸಚಿವ ಬಿ.ರಾಚಯ್ಯ, ಬಿ.ಬಸವಲಿಂಗಪ್ಪ, ಪ್ರೋ.ಬಿ.ಕೃಷ್ಣಪ್ಪ ಅವರ ಹೆಸರಿನಲ್ಲಿ ರಾಜ್ಯಮಟ್ಟದ ದತ್ತಿನಿಧಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ದಲಿತ ಸಂಘರ್ಷ ಸಮಿತಿ ಸಂಸ್ಥಾಪಕರಾದ ‘ಪ್ರೊ ಬಿ. ಕೃಷ್ಣಪ್ಪ ದತ್ತಿ ಪ್ರಶಸ್ತಿ’ಯನ್ನು ದಲಿತರು, ಶೋಷಿತರ ಪರ ಸಾಮಾಜಿಕ ಚಳವಳಿಯಲ್ಲಿ ಅವಿರತವಾಗಿ ದುಡಿಯುತ್ತಿರುವ ಚಳವಳಿಯ ಸಂಗಾತಿಗಳನ್ನು ಗುರುತಿಸಿ ಪ್ರದಾನ ಮಾಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಧಾನ ದತ್ತಿ ಪ್ರಶಸ್ತಿಗಳೊಂದಿಗೆ ಪತ್ರಿಕೋದ್ಯಮದಲ್ಲಿ ನಾಲ್ವರು ಹಿರಿಯ ಸಾಧಕ ದಲಿತ ಸಮುದಾಯದ ಸಂಪಾದಕರುಗಳಿಗೆ ಸಂಘದ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ.

ನವೆಂಬರ್ 29-2024ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯ ಮಂತ್ರಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ಹತ್ತು ಸಾವಿರ ರೂ. ನಗದು, ಪ್ರಶಸ್ತಿ ಫಲಕಗಳನ್ನೊಳಗೊಂಡಿರುತ್ತದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಣಿಪುರ – ಭಾರತವನ್ನು ದೇಶವಾಗಿ ಉಳಿಸಿಕೊಳ್ಳಲು ಶಾಂತಿ, ಸೋದರತೆ ಅಗತ್ಯವೆಂದು ಪ್ರಧಾನಿ ಅರಿತಿರುವರೇ?

ದತ್ತಿ ಪ್ರಶಸ್ತಿ ಪುರಸ್ಕೃತರು

1 ಡಾ. ಬಾಬಾಸಾಹೇಬ್ ಅಂಬೇಡ್ಕರ್ ದತ್ತಿ ಪ್ರಶಸ್ತಿ – ಜಿ ಎನ್ ಮೋಹನ್, ಹಿರಿಯ ಪತ್ರಕರ್ತ ಬೆಂಗಳೂರು

2 ಬಿ. ರಾಚಯ್ಯ ದತ್ತಿ ಪ್ರಶಸ್ತಿ- ಬಿ.ಎಂ ಹನೀಫ್, ಹಿರಿಯ ಪತ್ರಕರ್ತರು ಬೆಂಗಳೂರು

3 ಪ್ರೋ.ಬಿ. ಕೃಷ್ಣಪ್ಪ ದತ್ತಿ ಪ್ರಶಸ್ತಿ – ಮಾವಳ್ಳಿ ಶಂಕರ್ ರಾಜ್ಯ ಸಂಚಾಲಕರು, ಕರ್ನಾಟಕ ದಲಿತ ಸಂಘರ್ಷ ಸಮಿತಿ

4 ಬಿ. ಬಸವಲಿಂಗಪ್ಪ ದತ್ತಿ ಪ್ರಶಸ್ತಿ – ಮಂಜುಳಾ ಹುಲಿಕುಂಟೆ, ಪತ್ರಕರ್ತೆ ಬೆಂಗಳೂರು

ದಲಿತ ಪ್ರಶ್ತಿ

ಗೌರವ ಪ್ರಶಸ್ತಿ ಪುರಸ್ಕೃತರು

1 ಕೆ. ಏಕಾಂತಪ್ಪ- ಸಂಪಾದಕರು, ಶಿವಮೊಗ್ಗ ಮಲ್ನಾಡ್‌ವಾಣಿ ಕನ್ನಡ ದಿನಪತ್ರಿಕೆ, ದಾವಣಗೆರೆ

2 ಸೊಗಡು ವೆಂಕಟೇಶ್ – ಸಂಪಾದಕರು, ‘ವಿಶಾಲವಾರ್ತೆ’ ಕನ್ನಡ ದಿನಪತ್ರಿಕೆ, ತುಮಕೂರು

3 ಮಂಜುಳಾ ಕಿರುಗಾವಲು – ಸಂಪಾದಕರು, ‘ಜನೋದಯ’ ಕನ್ನಡ ದಿನಪತ್ರಿಕೆ, ಮಂಡ್ಯ

4 ಸುರೇಶ್ ಸಿಂಧ್ಯ – ಹೈದ್ರಾಬಾದ್ ಕರ್ನಾಟಕ ಮುಂಜಾವು’ ಕನ್ನಡ ದಿನಪತ್ರಿಕೆ, ಗುಲ್ಬರ್ಗಾ

ದಲಿತ ಪ್ರಶಸ್ತಿ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...