ಸಿಜೆಐ ಮೇಲೆ ಶೂ ಎಸೆತ | ಸಂವಿಧಾನದ ಸಾರ್ವಭೌಮತ್ವಕ್ಕೆ ಅಪಮಾನ: ಬಿ ವೈ ವಿಜಯೇಂದ್ರ

Date:

ಸರ್ವೋಚ್ಛ ನ್ಯಾಯಾಲಯದ ಘನತೆವೆತ್ತ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರನ್ನು ಅಪಮಾನಿಸಲು ಯತ್ನಿಸಿರುವ ಘಟನೆ ಅತ್ಯಂತ ಖಂಡನೀಯ. ಈ ಘಟನೆ ಸಂವಿಧಾನದ ಸಾರ್ವಭೌಮತ್ವವನ್ನು ಅಪಮಾನಿಸಲು ಯತ್ನಿಸಿದ ನೀಚ ಹಾಗೂ ಅನಾಗರೀಕ ವರ್ತನೆಯಾಗಿದ್ದು ಕೃತ್ಯ ಎಸಗಿದ ವಕೀಲನ ವರ್ತನೆ ಯಾರೂ ಕ್ಷಮಿಸಲಾರದ ದುಷ್ಕೃತ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

“ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಪಮಾನಿಸುವ ಹಾಗೂ ಅಗೌರವ ತೋರುವ ವರ್ತನೆ ಹಾಗೂ ಕೃತ್ಯಗಳು ವಿದ್ರೋಹಿತನದ ಪರಮಾವಧಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ತಿಹಾಸದಲ್ಲಿ ಹಿಂದೆಂದೂ ಕೇಳರಿಯದ ಘಟನೆ ಸುಪ್ರೀಂ ಕೋರ್ಟ್‌ನ ಸಿಜೆಐ ಪೀಠದಲ್ಲಿಯೇ ನಡೆದಿದೆ. ಹಿರಿಯ ವಕೀಲ ರಾಕೇಶ್‌ ಕಿಶೋರ್‌ ಎಂಬುವರು ದೇಶದ ಮುಖ್ಯ ನ್ಯಾಯಮೂರ್ತಿ ಬಿ ಆರ್‌ ಗವಾಯಿ ಅವರನ್ನು ಗುರಿಯಾಗಿಸಿಕೊಂಡು ಶೂ ಎಸೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಜೆಐ ಮೇಲೆ ಶೂ ಎಸೆಯುಲು ಪ್ರಯತ್ನಿಸಿದ ಹಿರಿಯ ವಕೀಲ ರಾಕೇಶ್‌ ಕಿಶೋರ್‌ನನ್ನು ಕಲಾಪದ ಆವರಣದಿಂದ ಹೊರಗೆಳೆಯಲು ಪ್ರಯತ್ನಿಸುವಾಗ,’ಸನಾತನ ಧರ್ಮಕ್ಕೆ ಅವಮಾನ ಆಗೋದನ್ನ ಭಾರತ ಸಹಿಸೋದಿಲ್ಲ’ ಎಂದು ಕೂಗಿದ್ದಾರೆ.

ಈ ಪ್ರಕರಣ ನ್ಯಾಯಾಂಗದ ಘನತೆ ಮತ್ತು ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ವ್ಯಾಖ್ಯಾನಿಸಲಾಗಿದ್ದು, ರಾಜಕೀಯ ಹಾಗೂ ಸಾಮಾಜಿಕ ವಿಭಜನೆಯ ಅಪಾಯಗಳನ್ನು ಎತ್ತಿ ತೋರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...