ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ; ಇಂದಿಗೆ ಗುರಿ ಮುಟ್ಟಿದ್ದೆಷ್ಟು?

Date:

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಮಗ್ರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಇಂದಿಗೆ ಶೇ. 63.03ರಷ್ಟು ಪ್ರಗತಿ ಸಾಧಿಸಿದೆ. ಜಾತಿಗಳ ವಾಸ್ತವ ಸ್ಥಿತಿಗತಿಗಳನ್ನು ತಿಳಿಸುವ ಈ ಸಮೀಕ್ಷೆಯು ಆರಂಭದಲ್ಲಿ ತಾಂತ್ರಿಕ ದೋಷಗಳಿಂದ ನಿಧಾನಗತಿಯಲ್ಲಿ ನಡೆದರೂ ನಂತರದ ದಿನಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಗುರಿ ಮುಟ್ಟುತ್ತಿದೆ.

03-10-2025ಕ್ಕೆ ಅನ್ವಯಿಸುವಂತೆ (GBA/BBMP ಹೊರತುಪಡಿಸಿ) ರಾಜ್ಯದ ಸಮೀಕ್ಷಾ ಪ್ರಗತಿಯನ್ನು ಆಯೋಗವು ಬಿಡುಗಡೆ ಮಾಡಿದ್ದು ಇಂದು (ಶುಕ್ರವಾರ) 9,35,044 (ಒಂಬತ್ತು ಲಕ್ಷದ ಮೂವತ್ತೈದು ಸಾವಿರದ ನಲವತ್ತ ನಾಲ್ಕು) ಮನೆಗಳ ಸಮೀಕ್ಷೆಯಾಗಿದೆ.

ಒಟ್ಟು 1,43,77,978 (ಒಂದು ಕೋಟಿ ನಲವತ್ತಮೂರು ಲಕ್ಷದ ಎಪ್ಪತ್ತೇಳು ಸಾವಿರದ ಒಂಬೈನ್ನೂರ ಎಪ್ಪತ್ತೆಂಟು) ಮನೆಗಳ ಸಮೀಕ್ಷಾ ಗುರಿಹೊಂದಲಾಗಿದ್ದು, ಗುರುವಾರದವರೆಗೆ 81,27,206 (ಎಂಬತ್ತೊಂದು ಲಕ್ಷದ ಇಪ್ಪತ್ತೇಳು ಸಾವಿರದ ಇನ್ನೂರ ಆರು) ಮನೆಗಳ ಸಮೀಕ್ಷೆ ಮುಗಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿರಿ: ಸಮೀಕ್ಷೆಯ ಸಮೀಕ್ಷೆ; ನಗರವಾಸಿಗಳ ಜಾತಿ ಮನಸ್ಥಿತಿ ಅನಾವರಣ

ಈವರೆಗೆ 90,61,880 (ತೊಂಬತ್ತು ಲಕ್ಷದ ಅರವತ್ತೊಂದು ಸಾವಿರದ ಎಂಟನೂರ ಎಂಬತ್ತು) ಮನೆಗಳ ಸಮೀಕ್ಷೆ ಪ್ರಗತಿ ಸಾಧಿಸಲಾಗಿದೆ. 3,42,31,444 (ಮೂರು ಕೋಟಿ ನಲವತ್ತೆರಡು ಲಕ್ಷದ ಮೂವತ್ತೊಂದು ಸಾವಿರದ ನಾಲ್ಕುನೂರ ನಲವತ್ತ ನಾಲ್ಕು) ಜನರು ಸಮೀಕ್ಷೆಗೆ ಒಳಪಟ್ಟಿದ್ದು, 63.03% ಪ್ರಗತಿ ಸಾಧಿಸಿದಂತಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...