ಹಠಾತ್ ಹೃದಯಾಘಾತ | ರಾಜ್ಯ ಸರ್ಕಾರಕ್ಕೆ ಸಮಿತಿಯಿಂದ ವರದಿ ಸಲ್ಲಿಕೆ

Date:

ರಾಜ್ಯದಲ್ಲಿ ಹಠಾತ್ ಹೃದಯಾಘಾತ ಹೆಚ್ಚಳಕ್ಕೆ ಕಾರಣವೇನು ಎಂಬುದರ ಬಗ್ಗೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ.

ಹೃಯಾಘಾತದಿಂದ ರಾಜ್ಯದಲ್ಲಿ ಸರಣಿ ಸಾವಿನ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ಅಧ್ಯಯನಕ್ಕಾಗಿ ತಾಂತ್ರಿಕ ಸಲಹಾ ಸಮಿತಿ ರಚಿಸಿತ್ತು.

ಸಮಿತಿಯು ಹೃದ್ರೋಗಿಗಳನ್ನು ಅಧ್ಯಯಕ್ಕೆ ಒಳಪಡಿಸಿ ತಯಾರಿಸಿದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. 251 ರೋಗಿಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿದ್ದು, ಮೂರು ವಯೋವರ್ಗಗಳನ್ನು ಗುರುತಿಸಿ ಅಧ್ಯಯನ ನಡೆಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಜ್ಞರ ವರದಿಯ ಪ್ರಕಾರ, ಒಟ್ಟು 251 ಮಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. 30 ವರ್ಷಕ್ಕಿಂತ ಕಡಿಮೆ ವಯಸ್ಸಿನ 12 ಹೃದ್ರೋಗಿಗಳ ಬಗ್ಗೆ ಅಧ್ಯಯನ ನಡೆಸಲಾಗಿದೆ. 31 ರಿಂದ 40 ವಯಸ್ಸಿನ 66 ಹೃದ್ರೋಗಿಗಳ ಬಗ್ಗೆ ಅಧ್ಯಯನ ಮಾಡಲಾಗಿದ್ದು, 41 ರಿಂದ 45 ವಯಸ್ಸಿನ 172 ಹೃದ್ರೋಗಿಗಳ ಬಗ್ಗೆ ಅಧ್ಯಯನ ನಡೆಸಲಾಗಿದೆ.

ಇವರಲ್ಲಿ 218 ಜನ ಪುರುಷರಿದ್ದು, 33 ಮಹಿಳೆಯರಿದ್ದಾರೆ. 251 ರೋಗಿಗಳಲ್ಲಿ 87 ಮಂದಿಯಲ್ಲಿ ಮಧುಮೇಹ ಕಂಡುಬಂದಿದೆ. 102 ರೋಗಿಗಳಿಗೆ ಬಿಪಿ, 35 ಕೊಲೆಸ್ಟ್ರಾಲ್ ಇದೆ. 40 ಮಂದಿಗೆ ಹೃದಯ ಸಂಬಂಧಿ ಕಾಯಿಲೆ ಇದೆ. 111 ಮಂದಿ ಧೂಮಪಾನಿಗಳಾಗಿದ್ದಾರೆ. 19 ಮಂದಿಗೆ ಕೋವಿಡ್ ಸೋಂಕಿನ ಹಿನ್ನೆಲೆ ಇದೆ. ಇನ್ನುಳಿದ 77 ಮಂದಿಗೆ ಯಾವುದೇ ರೋಗಗಳು ಇರಲಿಲ್ಲ.

ಸದ್ಯ ನ್ಯೂರಾಲಜಿಕಲ್ ಸಮಸ್ಯೆಯ ಅಧ್ಯಯನ ಬಾಕಿ ಇದ್ದು, ನಿಮ್ಹಾನ್ಸ್ ತಜ್ಞರು ವರದಿ ಕೊಟ್ಟ ಬಳಿಕ ಅಂತಿಮ ವರದಿ ಸಲ್ಲಿಕೆಯಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...