ಶೋಭಾ ಕರಂದ್ಲಾಜೆ ಪುಟವಿಟ್ಟ ಚಿನ್ನವಿದ್ದಂತೆ: ಭೈರತಿ ಸುರೇಶ್ ವಿರುದ್ಧ ವಿ ಸೋಮಣ್ಣ ಆಕ್ರೋಶ

Date:

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಮ್ಮ ಜವಾಬ್ದಾರಿ ಅರಿತು ಮಾತನಾಡಬೇಕು. ಕೀಳುಮಟ್ಟದ ಹೇಳಿಕೆಗಳು ಅವರ ಘನತೆಗೆ ತಕ್ಕದ್ದಲ್ಲ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು.

ಮೈಸೂರಿನಲ್ಲಿ ಪತ್ರಕರ್ತರ ಜೊತೆ ಮಾತನಾಡಿ, ‘ ಶೋಭಾ ಕರಂದ್ಲಾಜೆ ಪುಟವಿಟ್ಟ ಚಿನ್ನವಿದ್ದಂತೆ. ಒಬ್ಬ ಹೆಣ್ಣುಮಗಳ ಬಗ್ಗೆ ಮಾತನಾಡುವುದು ಅವರ ಕೀಳುಮಟ್ಟದ ಭಾವನೆಯನ್ನು ತೋರಿಸುತ್ತದೆ. ಸುರೇಶ್ ತಮ್ಮ ತಪ್ಪು ಮುಚ್ಚಿಕೊಳ್ಳಲು ಇನ್ನೊಬ್ಬರ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ’ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾಹೀರಾತುಗಳಲ್ಲಿ ಸೆಲೆಬ್ರಿಟಿಗಳು; ರಾಜ್‌ರಿಂದ ಕಲಿಯುವುದು ಬಹಳಷ್ಟಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಡಾ ತನಿಖೆಯನ್ನು ಜಾರಿ ನಿರ್ದೇಶನಾಲಯವು ಕೈಗೆತ್ತಿಕೊಂಡಿದ್ದು, ಇದರಿಂದ ಮುಡಾ ಸ್ವಚ್ಛವಾಗಲಿದೆ ಎಂದರು. ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ವಿಚಾರದಲ್ಲಿ ಸಿ.ಪಿ. ಯೋಗೇಶ್ವರ್ ಆತುರದ ನಿರ್ಧಾರಮಾಡಿದ್ದಾರೆ. ಇಡೀ ಪರಿಸ್ಥಿತಿಯನ್ನು ಜನರು ಅವಲೋಕನ ಮಾಡುತ್ತಿದ್ದಾರೆ. ಉಪ ಚುನಾವಣೆಯ ಮೂರು ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳು ಗೆಲ್ಲಲಿದ್ದು, ರಾಜ್ಯ ಸರ್ಕಾರಕ್ಕೆ ಇದೊಂದು ಎಚ್ಚರಿಕೆಯ ಗಂಟೆ ಆಗಲಿದೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...