ಚಿಂತಾಮಣಿ ನಗರದ ಶಾಂತಿನಗರದ ವಾಸಿ ಕೆ ಎಸ್ ಆರ್ ಟಿ ಸಿ ಸಂಚಾರಕ ನಿಯಂತ್ರಕರಾದ ಮೆಹಬೂಬ್ ಸಾಬ್ ರವರ ಪುತ್ರಿ ರುಫಿಯಾ ಕೆಎಂ ಎಂಬುವರು ಬೆಂಗಳೂರು ಯೂನಿವರ್ಸಿಟಿಯಲ್ಲಿ ಎಂ ಎಸ್ ಸಿ PHYSICS ನಲ್ಲಿ ಏಳು ಚಿನ್ನದ ಪದಕಗಳನ್ನು ತರುವು ಮೂಲಕ ಚಿಂತಾಮಣಿ ತಾಲೂಕಿಗೆ ಕೀರ್ತಿ ತಂದಿದ್ದಾಳೆ.
ಇದನ್ನು ಓದಿದ್ದೀರಾ..? ಸರ್ಕಾರಿ ಗೋಮಾಳದಲ್ಲಿ ಅಕ್ರಮ ಸೋಲಾರ್ ಪ್ಲಾಟ್ ವಿರುದ್ಧ ಕ್ರಮಕ್ಕೆ ಒತ್ತಾಯ: ಸಂದಾ ಮುನಿಸ್ವಾಮಿ
60 ನೇ ವಾರ್ಷಿಕ ಘಟಿಕೋತ್ಸವದಲ್ಲೀ ರಾಜ್ಯದ ರಾಜ್ಯಪಾಲರಾದ ಥವಾರ್ ಚಂದ್ ಗೆಹ್ಲೋಟ(Thawar chand gehlot)ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ!ಎಂ ಸಿ ಸುಧಾಕರ್ ರವರು ಚಿನ್ನದ ಪದಕಗಳನ್ನು ನೀಡಿ ಶುಭಕೋರಿದ್ದಾರೆ.




