ಕಠಾರಿಪಾಳ್ಯ ರಾಜೇಶ್ ಚಿಕಿತ್ಸೆಗೆ ಶಾಸಕ ಕೊತ್ತೂರು ಮಂಜುನಾಥ್ 5 ಲಕ್ಷ ಧನ‌ಸಹಾಯ

Date:

ಕೋಲಾರ: ನಗರದ ಕಠಾರಿಪಾಳ್ಯದ ಬಲಜ ಸಮುದಾಯದ ರಾಜೇಶ್ ಅವರ ಚಿಕಿತ್ಸೆಗಾಗಿ ಶಾಸಕ ಕೊತ್ತೂರು ಮಂಜುನಾಥ್ ಅವರು 5 ಲಕ್ಷ ಧನ ಸಹಾಯವನ್ನು ಕಾಂಗ್ರೆಸ್ ಪಕ್ಷದ ಮುಖಂಡರ ಮುಖಾಂತರ ನೀಡಿದರು.

ಇದನ್ನು ಓದಿದ್ದೀರಾ..?ಸಿಜೆಐ ಮೇಲೆ ಶೂ ಎಸೆತ : ರಸ್ತೆ ಮೇಲೆ ಕೂತು ಪ್ರತಿಭಟನೆ

ಈ ಸಂದರ್ಭದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರ ಬ್ಲಾಕ್ ಅಧ್ಯಕ್ಷ ಸೈಯದ್ ಅಪ್ಸರ್, ನಗರಸಭೆ ಸದಸ್ಯರಾದ ಚಿಟ್ಟಿ, ಅಮರನಾಥ್, ಮುಖಂಡರಾದ ಗಂಗಣ್ಣ, ಗೋವಿಂದರಾಜು, ಕೆ.ಟಿ ಅಮರನಾಥ್, ಸಂತೋಷ್, ಬಾಲಸುಬ್ರಹ್ಮಣ್ಯ, ಚಿನ್ನಾಪುರ ನಾರಾಯಣಸ್ವಾಮಿ ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...