ಕಮ್ಮಸಂದ್ರ ಗ್ರಾಮ ಪಂಚಾಯಿತಿಯ ಅಂಗಡಿ ಮಳಿಗೆಗಳ ಹರಾಜು ಪ್ರಕ್ರಿಯೆ ಯಶಸ್ವಿ

Date:

ಬೇತಮಂಗಲ: ಹೋಬಳಿಯ ಕಮ್ಮಸಂದ್ರ ಗ್ರಾಮ ಪಂಚಾಯಿತಿಯ ಒಟ್ಟು 6 ಮಳಿಗೆಗಳಿಗೆ ಒಂದು ವರ್ಷಕ್ಕೆ ನಡೆದ ಹರಾಜಿನಲ್ಲಿ 4 ಲಕ್ಷ ರೂ ಅಡ್ವಾನ್ಸ್ ಮತ್ತು ಬಾಡಿಗೆ ನಿಗದಿಯಾಯಿತು.

ಗ್ರಾಮ ಪಂಚಾಯಿತಿ ಹಳೇ ಕಟ್ಟಡದಲ್ಲಿರುವ 3 ಅಂಗಡಿ ಮಳಿಗೆಗಳಿಗೆ ತಿಂಗಳಿಗೆ 1,600, ಹಾಗೂ ನ್ಯೂ ಆಕ್ಸ್ಫರ್ಡ್ ಶಾಲೆ ಮುಂಭಾಗದಲ್ಲಿರುವ 6 ಅಂಗಡಿ ಮಳಿಗೆಗಳಿಗೆ ತಿಂಗಳಿಗೆ 2000 ನಂತೆ ಹರಾಜಿನಲ್ಲಿ ಸಾರ್ವಜನಿಕರು ಬಾಡಿಗೆಗೆ ಪಡೆದುಕೊಂಡರು.

ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಮಾ ಸ್ವಾಮಿವೇಲ್ ಮಾತನಾಡಿ, ಕಮಸಂದ್ರ ಗ್ರಾಮ ಪಂಚಾಯಿತಿಯು ಇಡಿ ವಿಶ್ವದಲ್ಲೇ ಪ್ರಖ್ಯಾತಿ ಪಡೆದ ಕೋಟಿಲಿಂಗೇಶ್ವರ ದೇಗುಲದಿಂದ ಕಮಸಂದ್ರಕ್ಕೆ‌ ತನ್ನದೇ ಆದ ಇತಿಹಾಸ ಸೃಷ್ಟಿಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮ ಪಂಚಾಯಿತಿಗೆ ಸೇರಿದ ಮಳಿಗೆಗಳನ್ನು ಇಂದು ಸಾರ್ವಜನಿಕರ ಸಮ್ಮುಖದಲ್ಲಿ ಹರಾಜು ಪ್ರಕ್ರಿಯೆ ನಡೆಸಿದ್ದು ಅನೇಕ ಜನರು ಪಾಲ್ಗೊಂಡು ಅವರಿಗೆ ವ್ಯಾಪಾರ ಮಾಡಲು ಅವಶ್ಯಕತೆ ತಕ್ಕಂತೆ ಹರಾಜುನಲ್ಲಿ ಪಾಲ್ಗೊಂಡು ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ಬಾಡಿಗೆಗೆ ಪಡೆದುಕೊಂಡಿದ್ದಾರೆ ಎಂದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಸಂತ್ ಕುಮಾರ್ ಮಾತನಾಡಿ, ಹಿಂದೆ ಗ್ರಾಮ ಪಂಚಾಯಿತಿಗೆ ಸೇರಿದ ಕೇವಲ ಆರು ಮಳಿಗೆಗಳನ್ನು ಮಾತ್ರ ಹರಾಜು ನೀಡುತ್ತಿದ್ದೆವು. ಆದರೆ ಈ ಬಾರಿ ನೂತನವಾಗಿ ಗ್ರಾಮ ಪಂಚಾಯಿತಿ ಕಟ್ಟಡವನ್ನು ನಿರ್ಮಿಸಿಕೊಂಡಿದ್ದು ಅಲೆ ಗ್ರಾಮ ಪಂಚಾಯಿತಿ ಕಟ್ಟಡದ ನೆಲಮಹಡಿಯ ಮೂರು ಅಂಗಡಿಗಳನ್ನು ಹರಾಜಿಗೆ ನೀಡಿದ್ದು ತಲಾ ಒಂದೊಂದು ಅಂಗಡಿಗೆ 50 ಸಾವಿರ ರೂಪಾಯಿ ಅಡ್ವಾನ್ಸ್ ಕಟ್ಟಿ ಜೊತೆಗೆ ಹರಾಜಿನಂತೆ ತಿಂಗಳಿಗೆ 1,600 ಕೆಲವು ಅಂಗಡಿಗಳಿಗೆ 2000ನಂತೆ ಬಾಡಿಗೆಗೆ ಹರಾಜಿನಲ್ಲಿ ಪಡೆದುಕೊಂಡಿರುವವರುನಿಗದಿತ ವೇಳೆಗೆ ಬಾಡಿಗೆಯನ್ನು ಕಟ್ಟಿಕೊಂಡು ಹೋಗಬೇಕೆಂದು ಹರಾಜುದಾರರಿಗೆ ತಿಳಿಸಿದರು.

ಇದನ್ನು ಓದಿದ್ದೀರಾ…? ಸ್ವಂತ ಹಣದಿಂದ ನಗರಸಭೆ ಸದಸ್ಯ ಫೈರೋಜ್ ಖಾನ್ 200 ಮೀಟರ್‌ಗೂ ಹೆಚ್ಚು ಉದ್ದದ ಹೊಸ ಪೈಪ್‌ಲೈನ್ ವ್ಯವಸ್ಥೆ

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಮಾ, ಉಪಾಧ್ಯಕ್ಷ ದಾಮೋದರ್ ರೆಡ್ಡಿ, ಪಿಡಿಒ ವಸಂತ್ ಕುಮಾರ್, ಕಾರ್ಯದರ್ಶಿ ಆನಂದ್, ಸದಸ್ಯರಾದ ಚಲಪತಿ, ಶಿವು, ರಾಜಪ್ಪ, ಆನಂದ್, ಗ್ರಾಮ ಪಂಚಾಯಿತಿ ಡಿಇಒ ಶಿವಕುಮಾರ್, ಕರವಸೂಲಿಗಾರ ರಾಮು, ಗ್ರಂಥ ಪಾಲಕಿ ಸುಕನ್ಯ , ಮುಖಂಡ ಶ್ರೀನಾಥ್ ನಾಸ್ತಿಕ್ ಹಾಗೂ ಅನೇಕ ಸಾರ್ವಜನಿಕರು ಮುಖಂಡರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...